• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಂಡ್ಯದ ಹಿರಿಮೆ ಹೆಚ್ಚಿಸಿದ ಸಾಹಿತ್ಯ ರತ್ನಗಳು!

Dec 20 2024, 09:46 AM IST

ಕನ್ನಡ ನೆಲದಲ್ಲಿ ಹುಟ್ಟಿ ಸಾಹಿತ್ಯ ಲೋಕವನ್ನು ಬೆಳಗಿದ ಆ‌ರ್.ನರಸಿಂಹಾಚಾರ್, ಬಿ.ಎಂ.ಶ್ರೀ, ಪು.ತಿ.ನರಸಿಂಹಾಚಾರ್, ಎ.ಎನ್.ಮೂರ್ತಿರಾವ್, ಕೆ.ಎಸ್‌.ನರಸಿಂಹಸ್ವಾಮಿ, ಡಾ.ಹೆಚ್.ಎಲ್.ನಾಗೇಗೌಡ, ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸಮ್ಮೇಳನದ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆಗೆ ಗರಿ ಮೂಡಿಸಿದ್ದಾರೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪಗೆ ಅದ್ಧೂರಿ ಸ್ವಾಗತ

Dec 20 2024, 12:49 AM IST

ಗೊ.ರು.ಚನ್ನಬಸಪ್ಪ ಅವರು ಆಗಮಿಸುತ್ತಿದ್ದಂತೆ ಪೂರ್ಣಕುಂಭದೊಂದಿಗೆ ನಾದಸ್ವರ, ಡೊಳ್ಳು ಕುಣಿತ, ಪೂಜಾ ಕುಣಿತ ಒಳಗೊಂಡಂತೆ ಜಾನಪದ ಕಲಾತಂಡಗಳಿಂದ ಬರಮಾಡಿಕೊಳ್ಳಲಾಯಿತು.  

ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 20 2024, 12:49 AM IST

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ನಗರ ಸರ್ವ ರೀತಿಯಲ್ಲೂ ಸಜ್ಜುಗೊಂಡಿದ್ದು, ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

Dec 20 2024, 12:49 AM IST

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು. ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ.  

ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಕಲ ರೀತಿಯಲ್ಲೂ ಸಜ್ಜು

Dec 20 2024, 12:47 AM IST
ಸಕ್ಕರೆ ನಾಡು ಮಂಡ್ಯದಲ್ಲಿ ಮೂರನೇ ಬಾರಿಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. 30 ವರ್ಷಗಳ ಬಳಿಕ ಅದ್ಧೂರಿಯಾಗಿ ನುಡಿಜಾತ್ರೆಯ ಆತಿಥ್ಯ ಉಣಬಡಿಸಲು ನಗರ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಂದು ಸಾಧಕರಿಗೆ ಸನ್ಮಾನ

Dec 20 2024, 12:46 AM IST
ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಗದಗ ಡಂಬಳದ ಶ್ರೀಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳ ಸನ್ನಿಧಾನದಲ್ಲಿ ಆಂಧ್ರಪ್ರದೇಶ ರಾಜ್ಯಪಾಲರಾದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಸಾಧಕರನ್ನು ಸನ್ಮಾನಿಸಲಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಾಟಾಳ್ ವಿರೋಧ

Dec 20 2024, 12:46 AM IST
ರಾಮನಗರ: ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದನ್ನು ವಿರೋಧಿಸಿ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುರುವಾರ ಪ್ರತಿಭಟನೆ ನಡೆಸಿದರು.

ಸಕ್ಕರೆನಾಡಲ್ಲಿ ನಾಳೆಯಿಂದ ಕನ್ನಡ ನುಡಿ ಸಡಗರ - 87ನೇ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜು

Dec 19 2024, 11:54 AM IST

ಶುಕ್ರವಾರದಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಹೊಸತನಗಳು

Dec 19 2024, 12:32 AM IST
6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರಷ್‌, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್.

ಸಾಹಿತ್ಯ ಸಮ್ಮೇಳನ: ಕನ್ನಡಕ್ಕಾಗಿ ಓಟ ಮ್ಯಾರಥಾನ್‌ಗೆ ಚಿತ್ರ ತಾರೆಯರ ಮೆರಗು

Dec 18 2024, 12:46 AM IST
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಗಳವಾರ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡುವ ವೇಳೆ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ್, ಚಿತ್ರನಟಿ ಸಪ್ತಮಿಗೌಡ, ನಟ ಸಚ್ಚಿನ್ ಚಲುವರಾಯಸ್ವಾಮಿ ಸೇರಿ ಹಲವರು ಓಟದಲ್ಲಿ ಭಾಗವಹಿಸಿದವರಿಗೆ ಉತ್ಸಾಹ ತುಂಬಿ ಕನ್ನಡ ಭಾಷೆ ಉಳಿವಿನ ಬಗ್ಗೆ ಮಾತುಗಳನ್ನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved