• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಅನಾವರಣ

Dec 31 2024, 01:00 AM IST
ಜಗಳೂರು: ಕನ್ನಡ ತಾಯಿ ಭುವನೇಶ್ವರಿಯ ತೇರು ಎಳೆಯಲು ಮೇಲು, ಕೀಳು ಭಾವನೆಗಳನ್ನು ಬಿಟ್ಟು ಪ್ರಾಮಾಣಿಕವಾಗಿ ಅಂತರಂಗ ಶುದ್ಧಿಯಿಂದ ಕೆಲಸ ಮಾಡಬೇಕು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು: ಜೋಶಿ ಅಭಿನಂದನೆ

Dec 28 2024, 12:47 AM IST
ಮಂಡ್ಯದಲ್ಲಿ ಅಯೋಜನೆಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕೆ ಕಾರಣಕರ್ತರಾದ ಮಂಡ್ಯದ ಜನತೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗೆ ಕನ್ನಡ ಭವನ ನಿರ್ಮಾಣ: ಕೃಷಿ ಸಚಿವ ಚಲುವರಾಯಸ್ವಾಮಿ

Dec 25 2024, 12:46 AM IST
ಸಮ್ಮೇಳನಕ್ಕಾಗಿ ಸರ್ಕಾರ ನೀಡಿರುವ ಅನುದಾನ ಹಾಗೂ ದಾನಿಗಳಿಂದ ಬಂದ ಹಣವನ್ನು ಕ್ರೋಢೀಕರಿಸಿ ಖರ್ಚು ವೆಚ್ಚ ನಿಭಾಯಿಸಿದ್ದೇವೆ. ಎಷ್ಟು ಹಣ ಉಳಿದಿದೆ ಎಂಬುದನ್ನು ಲೆಕ್ಕ ಹಾಕಿ, ನಮ್ಮೆಲ್ಲಾ ಶಾಸಕರೂ ಒಟ್ಟಾಗಿ ಸೇರಿ ಕನ್ನಡ ಭವನ ನಿರ್ಮಿಸಲು ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಜಾಗದಲ್ಲಿ ಈಗ ಭಣ ಭಣ

Dec 24 2024, 12:48 AM IST
ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜಾಗದಲ್ಲಿ ಈಗ ನೀರವ ಮೌನ ಆವರಿಸಿದೆ. ಲಕ್ಷಾಂತರ ಜನರು, ವಾಹನಗಳಿಂದ ತುಂಬಿದ್ದ ಪ್ರದೇಶ ಖಾಲಿ ಖಾಲಿಯಾಗಿದೆ. ಹಿಂದೆ ನಡೆದ ಎರಡೂ ಸಮ್ಮೇಳನಗಳು ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದಿದ್ದವು. ಈ ಬಾರಿ ನಗರದ ಹೊರವಲಯದಲ್ಲಿ ಯಶಸ್ವಿಯಾಗಿ ನಡೆದು ಇತಿಹಾಸ ಪುಟ ಸೇರಿದೆ.

ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 50 ಪರ್ಸೆಂಟ್ ಕಡಿತ; ಬೆಲೆಯಲ್ಲ, ಮಾರಾಟ...!

Dec 23 2024, 01:04 AM IST

ಈ ಬಾರಿಯ ಸಮ್ಮೇಳನದಲ್ಲಿ ಹದಿನೈದು ಲಕ್ಷಕ್ಕೂ ಅಧಿಕ ಪುಸ್ತಕ ಮಾರಾಟವಾಗುವ ನಿರೀಕ್ಷೆ ಇತ್ತು. ನಿರೀಕ್ಷೆಯನ್ನು ನಿಜ ಮಾಡುವಂತೆ ಲಕ್ಷಾಂತರ ಜನ ಪುಸ್ತಕ ಮಳಿಗೆಗೆ ಭೇಟಿಯನ್ನೂ ನೀಡಿದರು. ಆದರೆ ಬಂದವರು ಪುಸ್ತಕಕೊಳ್ಳದೇ ವ್ಯಾಪಾರಿಗಳು ಜೋಲುಮೋರೆ ಹಾಕುವಂತಾಯಿತು.  

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ಬಾರಿ ಪಟ್ಟು ಬಿಡದೆ ಬಾಡೂಟ ಬಡಿಸಿದ ಮುಖಂಡರು

Dec 23 2024, 01:03 AM IST

 ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಮಂಡ್ಯದಲ್ಲಿ ಸಂಘಟಕರ ವಿರೋಧವನ್ನೂ ಲೆಕ್ಕಿಸದೆ ಕೆಲ ಮುಖಂಡರು ಸಾರ್ವಜನಿಕರಿಗೆ ಬಾಡೂಟ ವಿತರಿಸಿ ಸರ್ಕಾರಕ್ಕೆ ಸೆಡ್ಡು ಹೊಡೆದರು.

ಕನ್ನಡ ಶಾಲೆ ಸೌಕರ್ಯ ಪರ ಸಕ್ಕರೆ ನಾಡು ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ

Dec 23 2024, 01:03 AM IST
ಸಕ್ಕರೆ ನಾಡು, ಕಾವೇರಿ ಸೀಮೆ ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆಬಿದ್ದಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಣಿ ನಾಡು, ತುಂಗಭದ್ರಾ ತೀರದ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧಾರ

Dec 22 2024, 10:26 AM IST

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.

ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಕ್ತಿ ಯೋಜನೆ ಸಾಥ್‌ : ಜನಸಾಗರ

Dec 22 2024, 01:34 AM IST

ಸರ್ಕಾರದ ಶಕ್ತಿ ಯೋಜನೆ ಒಂದೆಡೆಯಾದರೆ, ಸಮ್ಮೇಳನಕ್ಕೆ ಬರುವವರಿಗೆ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದ ಹಿನ್ನೆಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 2ನೇ ದಿನ ಜನಸಾಗರವೇ ಹರಿದು ಬಂದಿತು.

ಸಾಹಿತ್ಯ ಸಮ್ಮೇಳನದಲ್ಲೊಂದು ಕವಿತೆ-ಕನ್ನಡ-ಪರಿಸರ ಪ್ರೀತಿ

Dec 22 2024, 01:31 AM IST
ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಯಲ್ಲಿ ಸ್ಟಾಲ್ ಇಟ್ಟುಕೊಂಡಿರುವ ಸಂತೋಷ್‌ ಅ‍ವರು ಮೂರು ದಿನಗಳಲ್ಲಿ1 ಸಾವಿರಕ್ಕೂ ಹೆಚ್ಚು ಗಿಡ ವಿತರಿಸುವ ಗುರಿ ಇಟ್ಟುಕೊಂಡಿದ್ದಾರೆ. ಆರು ಸಾವಿರ ಕೊಟ್ಟು ಮಳಿಗೆ ಹಾಕಿರುವ ಇವರು, ಮೊದಲ ದಿನ ಸ್ವರಚಿತ ಕವನ ಓದಿದ 291 ಮಂದಿಗೆ ಉಚಿತ ಗಿಡ ವಿತರಿಸಿದ್ದಾರೆ. ಐಐಎಚ್‌ಆರ್‌ನಿಂದ ಗಿಡ ಖರೀದಿಸಿ ಇಲ್ಲಿ ವಿತರಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved