• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಾಜ್ಯೋತ್ಸವ ಸಡಗರ ಸಂಭ್ರಮದೊಂದಿಗೆ ಆಚರಿಸಿ:ವೆಂಕಟೇಶ ನಾಯಕ

Nov 01 2024, 12:05 AM IST
Celebrate Kannada Rajyotsava with Great Fanfare: Venkatesh Nayaka

ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ಕನ್ನಡ ಡಿಂಡಿಮ

Nov 01 2024, 12:04 AM IST
ಕೊಪ್ಪಳ ತಾಲೂಕಿನ ಬೇವಿನಳ್ಳಿ ಗ್ರಾಮದ ಬಳಿ ಇರುವ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿ ಮಾತ್ರ ಕನ್ನಡಕ್ಕೆ ಆದ್ಯತೆ.

ದಶಕ ಕಳೆದರೂ ಕನ್ನಡ ಭವನಕ್ಕೆ ಬಿಡದ ಗ್ರಹಣ

Nov 01 2024, 12:02 AM IST
ಸಂಜೆ ಯಾಗುತ್ತಿದ್ದಂತ ಕನ್ನಡಭವನ ಮದ್ಯಪ್ರಿಯರು ಅಡ್ಡೆಯಾಗುತ್ತದೆ. ಕುಡಿದು ಅಲ್ಲೇ ಬಾಟಲಿಗಳನ್ನು ಎಸೆಯುತ್ತಾರೆ, ಮಲ-ಮೂತ್ರ ವಿಸರ್ಜನೆಯನ್ನೂ ಅಲಲ್ಲಿಯೇ ಮಾಡುತ್ತಿದ್ದ ಗಬ್ಬುನಾರುತ್ತಿದೆ. ಅಲ್ಲದೆ ಜೂಜುಕೋರರು ಜೂಜಾಡಲು ಇದೇ ಸ್ಥಳವನ್ನೇ ಬಳಸಿಕೊಳ್ಳುತ್ತಿದ್ದಾರೆ. ಕೆಲ ಅನಾಥರು ಖಾಲಿ ಇರುವ ಜಾಗವನ್ನೇ ಮನೆಯನ್ನಾಗಿಸಿಕೊಂಡಿದ್ದಾರೆ.

ಕನ್ನಡ ಶಾಲೆಗಳ ಉಳಿವಿಗೆ ಸಿಎಂ ದೃಢ ಸಂಕಲ್ಪ ಮಾಡಲಿ: ಹೊರಟ್ಟಿ

Nov 01 2024, 12:01 AM IST
2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಬಹುದೊಡ್ಡ ಪೆಟ್ಟು ಬೀಳುವ ಲಕ್ಷಣಗಳು ದಿನದಿಂದ ದಿನಕ್ಕೆ ಕಾಣುತ್ತಿವೆ.

ಪುನೀತ್‌ ರಾಜ್‌ಕುಮಾರ್‌ ಕನ್ನಡದ ಶ್ರೇಷ್ಠ ನಟ: ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಚಾ.ರಂ.ಶ್ರೀನಿವಾಸ ಗೌಡ

Oct 31 2024, 02:09 AM IST
ಪುನೀತ್ ರಾಜಕುಮಾರ್ ಕನ್ನಡ ಚಲನಚಿತ್ರ ರಂಗಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಹಾಗೂ ಪುನೀತ್ ಮತ್ತು ಕನ್ನಡ ಚಿತ್ರಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ರಾಜ್ಯೋತ್ಸವ ಸಡಗರ ಹೆಚ್ಚಿಸಿದ ದೀಪಾವಳಿ

Oct 31 2024, 01:04 AM IST
ಗಡಿನಾಡು ಬೆಳಗಾವಿಯಲ್ಲಿ ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಕನ್ನಡದ ದೀಪ ಹಚ್ಚಲು ಗಡಿ ಕನ್ನಡಿಗರು ಉತ್ಸುಕರಾಗಿದ್ದಾರೆ. ನವೆಂಬರ್‌ 1 ರಂದು ನಡೆಯುವ ಕನ್ನಡದ ಹಬ್ಬಕ್ಕೆ ಕುಂದಾನಗರಿ ಬೆಳಗಾವಿ ಸಜ್ಜುಗೊಂಡಿದೆ.

ಅಜ್ಜಂಪುರಕ್ಕೆ ನ.2ರಂದು ಕನ್ನಡ ಜ್ಯೋತಿ ರಥಯಾತ್ರೆ: ಚಂದ್ರಪ್ಪ

Oct 31 2024, 12:48 AM IST
ಅಜ್ಜಂಪುರ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭಿಯಾನದ ಹಿನ್ನಲೆಯಲ್ಲಿ ಜಿಲ್ಲೆಗೆ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ನವೆಂಬರ್ 1 ರಂದು ಆಗಮಿಸಲಿದ್ದು ಅಜ್ಜಂಪುರ ತಾಲೂಕಿಗೆ ನ. 2 ರಂದು 11 ಘಂಟೆಗೆ ಕಡೂರಿನಿಂದ ಆಗಮಿಸಲಿರುವ ಈ ರಥವನ್ನು ಅದ್ಧೂರಿಯಾಗಿ ಬರಮಾಡಿಕೊಂಡು ಗೌರವ ಸಲ್ಲಿಸಬೇಕೆಂದು ತಾಲೂಕು ಕಸಾಪ ಅಧ್ಯಕ್ಷ ಎಚ್.ಆರ್. ಚಂದ್ರಪ್ಪ ತಿಳಿಸಿದರು.

ನ.4ಕ್ಕೆ ಗೆಳೆಯರ ಬಳಗದಿಂದ ಕನ್ನಡ ಹಬ್ಬ: ಕನಕಲ್

Oct 31 2024, 12:47 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ನ.4ರಂದು ಪಟ್ಟಣದ ಹೊಸನಗರದ ಟಿಪ್ಪು ಸುಲ್ತಾನ ವೃತ್ತದ ಬಳಿ ರಾಜ್ಯೋತ್ಸವದ ಅಂಗವಾಗಿ ಗೆಳೆಯರ ಬಳಗದಿಂದ ಕನ್ನಡ ಹಬ್ಬ ಏರ್ಪಡಿಸಲಾಗಿದೆ ಎಂದು ಗೆಳೆಯರ ಬಳಗದ ರೆಹಮಾನ್ ಕನಕಲ್ ಹೇಳಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.4 ರಂದು ಸಂಜೆ ನಡೆಯುವ ಕನ್ನಡ ಹಬ್ಬದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಾಲೂಕಿನ ಕನ್ನಡಪರ ಸಂಘಟನೆಗಳು, ಕನ್ನಡಿಗರು ಪಾಲ್ಗೊಳ್ಳಬೇಕು.

ನಾಡಿದ್ದು ಪ್ರತಿ ಮನೆಯಲ್ಲೂ ಕನ್ನಡ ಧ್ವಜ ಹಾರಿಸಿ - ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಬಿಚ್ಚಿಡಿ : ಬಿಳಿಮಲೆ

Oct 30 2024, 11:19 AM IST

ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ಮನೆ ಮನೆಯಲ್ಲೂ ಹಾರಿಸಿ ಸಂಭ್ರಮಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಕರೆ ನೀಡಿದ್ದಾರೆ.

ಆನೇಕಲ್‌ : ಕನ್ನಡ ಕವಿಗಳ ನಾಮಫಲಕ ಬಡಾವಣೆಯ ರಸ್ತೆಗಳಿಗೆ ಅಳವಡಿಸಲು ಸ್ಥಳೀಯರ ವಿರೋಧ

Oct 30 2024, 01:38 AM IST
ಕನ್ನಡ ಕವಿಗಳ ನಾಮಫಲಕವನ್ನು ಬಡಾವಣೆಯ ರಸ್ತೆಗಳಿಗೆ ಅಳವಡಿಸಲು ಹೋದಾಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 183
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved