• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

95 ಲಕ್ಷ ರು. ವೆಚ್ಚದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆ

Oct 22 2024, 12:15 AM IST
ಸಾಕಷ್ಟು ಬಾರಿ ಚರ್ಚಿಸಿ, ಪರಿಷ್ಕರಿಸಿ ಅಂದಾಜು ವೆಚ್ಚವನ್ನು ಸಿದ್ಧಪಡಿಸಲಾಗಿದೆ. ನಮ್ಮ ಸಮಿತಿಗೆ ಎಷ್ಟು ಅನುದಾನ ನೀಡುತ್ತಾರೆ ಎನ್ನುವ ಮಾಹಿತಿಯಿಲ್ಲ. ಆದಾಗ್ಯೂ, ಸಭೆಯು ಅನುಮೋದಿಸಿರುವ ಅಂದಾಜು ಮೊತ್ತದ ಮಾಹಿತಿಯನ್ನು ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಂಡಿಸಿ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಲಾಗುವುದು.

ಶಿಕ್ಷಣದಲ್ಲಿ ಕನ್ನಡ ಮರೆತರೆ ಮಕ್ಕಳು, ಯುವಜನರ ಕ್ರಿಯಾಶೀಲತೆ ನಾಶ

Oct 22 2024, 12:15 AM IST
ಕನ್ನಡ ನಾಡಲ್ಲಿ ಕನ್ನಡಿಗರಿಗೆ ಸಾಹಿತ್ಯ ಓದು, ಕನ್ನಡದ ಮಹತ್ವ ತಿಳಿಹೇಳುವ ಅಗತ್ಯವಿದೆ. ಶಿಕ್ಷಣದಲ್ಲಿ ಕನ್ನಡ ಮರೆತರೆ ಕ್ರಿಯಾಶೀಲ ಮಕ್ಕಳು, ಯುವಕರನ್ನು ರೂಪಿಸುವಲ್ಲಿ ವಿಫಲರಾಗುತ್ತೇವೆ. ಇಂತಹ ಸಂದರ್ಭಗಳಲ್ಲಿ ಸಾಂಸ್ಕೃತಿಕ ವಾತಾವರಣದಲ್ಲಿ ನಾಡು, ನುಡಿ ಕುರಿತು ಚಿಂತಿಸುವ ಅಗತ್ಯವಿದೆ. ಈ ಕಾರಣದಿಂದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ರೂಪಿಸಲಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ವಿವರಿಸಿದರು.

ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದವರಿಗೆ ರಾಜ್ಯೋತ್ಸವ ಪ್ರಶಸ್ತಿ

Oct 22 2024, 12:05 AM IST
ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸೇವೆ ಸಲ್ಲಿಸಿದ ಒಬ್ಬರಿಗೆ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಕನ್ನಡ ಸಂಘ ಕಟ್ಟಡ ಕಟ್ಟಲು ಅನುದಾನ

Oct 21 2024, 12:40 AM IST
ಕನ್ನಡ ಸಂಘದ ಅಧ್ಯಕ್ಷರಾಗಿದ್ದ ದಿ.ವಿಜಯಶಂಕರ್ ರವರು ಕನ್ನಡ ಸಂಘದ ಕಟ್ಟಡ ನಿರ್ಮಿಸುವ ಕನಸು ಕಂಡಿದ್ದರು. ಆಗ ಶಾಸಕರು ಅವರಿಗೆ ನೀಡಿದ್ದ ಭರವಸೆಯಂತೆ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ೨೫ ಲಕ್ಷ ಅನುದಾನ ಬಿಡುಗಡಗೊಳಿಸಿದ್ದು, ಹಂತ ಹಂತವಾಗಿ ಕಟ್ಟಡ ನಿರ್ಮಾಣಕ್ಕೆ ಇನ್ನು ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗುವುದು.

ಕನ್ನಡಿಗರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಗಿರಿ ಯಾರಿಗೆ ಕೊಟ್ಟರೆ ಸರಿ!

Oct 20 2024, 01:40 PM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗುತ್ತಿದ್ದಂತೆ, ಅದರ ಸುತ್ತಲೂ ವಾಗ್ವಾದಗಳೂ ಆರಂಭವಾಗುತ್ತವೆ. ಸಾಹಿತ್ಯ ಸಮ್ಮೇಳನ ಸಾಹಿತಿಗಳ ಸಮ್ಮೇಳನ ಅಲ್ಲ ಎನ್ನುವ ಹೇಳಿಕೆಯ ಬಗ್ಗೆ ಕಳೆದ ವರ್ಷ ಚರ್ಚೆಗಳಾಗಿದ್ದವು. ಅದು ಕನ್ನಡಿಗರ ಸಮ್ಮೇಳನ ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ವಾದಿಸಿದ್ದರು.

ಕನ್ನಡ ರಾಜ್ಯೋತ್ಸವ: ಸಕಲ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

Oct 20 2024, 02:09 AM IST
ಎಲ್ಲ ಇಲಾಖೆಗಳು ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ನಡೆಸಿ ಯಾವುದೇ ಲೋಪಗಳಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ನಾಮಫಲಕದಲ್ಲಿದ್ದ ಕನ್ನಡ ತಪ್ಪುಅಕ್ಷರ ಸರಿಪಡಿಸಿದ ಬಿಬಿಎಂಪಿ

Oct 20 2024, 01:56 AM IST
ನಾಮಫಲಕಗಳಲ್ಲಿ ಕನ್ನಡ ಅಕ್ಷರ ತಪ್ಪಾಗಿ ಬರೆದಿದ್ದ ಬಿಬಿಎಂಪಿ ಈಗ ಅದನ್ನು ಸರಿಪಡಿಸಿದೆ. ಆದರೆ ಇನ್ನೂ ಹಲವೆಡೆ ತಪ್ಪು ಅಕ್ಷರ ಕಾಣಿಸಿಕೊಂಡಿವೆ.

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಿ:ಡಿಸಿ ಗೋವಿಂದರಡ್ಡಿ

Oct 20 2024, 01:55 AM IST
ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು

ಗಂಗಾವತಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ

Oct 20 2024, 01:53 AM IST
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸುವ ಕನ್ನಡ ಜ್ಯೋತಿ ಯಾತ್ರೆಯನ್ನು ಗಂಗಾವತಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.

ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ, ಭವ್ಯ ಮೆರವಣಿಗೆ

Oct 20 2024, 01:51 AM IST
ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯವ್ಯಾಪಿ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯು ಶನಿವಾರ ಕನಕಗಿರಿ ಪಟ್ಟಣಕ್ಕೆ ಆಗಮಿಸಿತು. ತಾಲೂಕು ಆಡಳಿತದಿಂದ ಸ್ವಾಗತ ಕೋರಿ ಭವ್ಯ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 183
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved