• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀನಗರದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಆತ್ಮೀಯ ಸ್ವಾಗತ

Aug 26 2024, 01:33 AM IST
ಕರ್ನಾಟಕ ರಾಜ್ಯಕ್ಕೆ 50 ವರ್ಷ ಸಂದ ಅಂಗವಾಗಿ ಸಂಚರಿಸುತ್ತಿರುವ ಕನ್ನದ ಜ್ಯೋತಿ ರಥವನ್ನು ಗ್ರಾಪಂ ಮತ್ತು ನಾಡಕಚೇರಿ ವತಿಯಿಂದ ಸ್ವಾಗತಿಸಲಾಯಿತು. ಮಂಡ್ಯ, ಹನುಮಂತನಗರ ಮಾರ್ಗವಾಗಿ ಭಾರತೀನಗರಕ್ಕೆ ಆಗಮಿಸಿದ ಕನ್ನಡ ರಥಯಾತ್ರೆಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎನ್.ಸುಧಾ ಪೂಜೆ ಸಲ್ಲಿಸಿದರು.

ಕನ್ನಡ ಗಜಲ್‌ ಸಾಹಿತ್ಯ ಪ್ರಕಾರದ ಬೆಳವಣಿಗೆಗೆ ಸರ್ಕಾರ ಆಶ್ರಯ ನೀಡಲಿ: ಪ್ರಭಾವತಿ ದೇಸಾಯಿ

Aug 26 2024, 01:30 AM IST
ಹಿಂದಿನ ಕಾಲದಲ್ಲಿ ಕವಿಗಳಿಗೆ, ಹಲವು ಸಾಹಿತ್ಯ ಪ್ರಕಾರಗಳಿಗೆ ರಾಜಾಶ್ರಯವಿರುತ್ತಿತ್ತು, ಅದರಂತೆಯೇ ಇಂದು ಗಜಲ್‌ ಸಾಹಿತ್ಯ ಪ್ರಕಾರಕ್ಕೂ ಸರಕಾರ ಆಸರೆಯಾಗಿ ನಿಂತು ಇದನ್ನು ಪೋಷಿಸಲಿ ಎಂದು ಗಜಲ್‌ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಪ್ರಭಾವತಿ ದೇಸಾಯಿ ಕರೆ ನೀಡಿದ್ದಾರೆ.

ಸೆ.1ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಆಯೋಜನೆ: ಕನ್ನಡ ಸೇನೆ ಅಧ್ಯಕ್ಷ ಮಂಜುನಾಥ್

Aug 25 2024, 02:00 AM IST
ಕಳೆದ 10 ವರ್ಷಗಳಿಂದ ಜಿಲ್ಲಾದ್ಯಂತ ಹಲವು ನೃತ್ಯ ಯುವಜನರಿಗೆ ತರಬೇತಿ ಹಾಗೂ ರೆಬೆಲ್ ಡ್ಯಾನ್ಸ್ ವಿದ್ಯಾರ್ಥಿಗಳಿಂದ ವಿವಿಧ ಶೋಗಳಲ್ಲಿ ಪ್ರದರ್ಶನ ನೀಡಲಾಗಿದೆ. ನಾಡಹಬ್ಬ ದಸರಾ ಯುವ ಸಂಭ್ರಮ ಮತ್ತು ಯುವ ದಸರಾದಲ್ಲಿ ಪ್ರತಿ ವರ್ಷವೂ ಕಾರ್‍ಯಕ್ರಮ ನೀಡುತ್ತಿದ್ದಾರೆ.

ಭಾರಿ ಮಳೆ, ಸಮುದ್ರದಲ್ಲಿ ಎತ್ತರದ ಅಲೆ : ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಲಂಗರು ಹಾಕಿದ ಮೀನುಗಾರಿಕೆ

Aug 25 2024, 01:57 AM IST
ಭಾರಿ ಮಳೆ, ಸಮುದ್ರದಲ್ಲಿ ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೀನುಗಾರರು ತಮ್ಮ ಬೋಟುಗಳೊಂದಿಗೆ ಬಂದರುಗಳಿಗೆ ಆಗಮಿಸಿದ್ದಾರೆ.

ಕನ್ನಡ ಕಟ್ಟುವ ಕೆಲಸದಲ್ಲಿ ಪತ್ರಿಕಾ ವಿತರಕರ ಪಾತ್ರ ಗಣನೀಯ: ಶಾಂತಾರಾಮಸ್ವಾಮಿ

Aug 25 2024, 01:57 AM IST
ಸಾಕಷ್ಟು ಉಳ್ಳವರೇ ಸಮಾಜಸೇವೆ ಮಾಡಲು ಇಂದು ಮುಂದೆ ಬರುವುದಿಲ್ಲ. ಆದರೆ, ರಾಜಧಾನಿ ಬೆಂಗಳೂರಿನಿಂದ ಬಂದು ಪತ್ರಿಕಾ ವಿತರಕರ ಕಷ್ಟ- ಸುಖ ವಿಚಾರಿಸಿ, ರೈನ್ ಕೋಟ್ ನೀಡುವ ಮೂಲಕ ಸಾಮಾಜಿಕ ಕಳಕಳಿಯನ್ನು ಮೆರೆಯುತ್ತಿರುವ ಬನಶಂಕರಿ ಮಹಿಳಾ ಸಮಾಜ ಹಾಗೂ ಲಕ್ಷ್ಮೀದೇವಿ, ಮಹಿಳಾ ಟ್ರಸ್ಟ್ ಅಧ್ಯಕ್ಷರಾದ ಶಾಂತಾ ರಾಮಸ್ವಾಮಿ ಹಾಗೂ ಪದಾಧಿಕಾರಿಗಳು ನಿಜಕ್ಕೂ ಅಭಿನಂದನಾರ್ಹರು.

ಸೆ.28- 29 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Aug 25 2024, 01:57 AM IST
ಚಿಕ್ಕಮಗಳೂರು, ನಗರದ ಕುವೆಂಪು ಕಲಾಮಂದಿರದಲ್ಲಿ ಸಂಘ ಸಂಸ್ಥೆಗಳ ಹಾಗೂ ಸಾಹಿತ್ಯಾಸಕ್ತರ ನೆರವಿನೊಂದಿಗೆ ಸೆ. 28 ಮತ್ತು 29 ರಂದು ಚಿಕ್ಕಮಗಳೂರು ತಾಲೂಕು ಮಟ್ಟದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಶಾಸಕರು ಹಾಗೂ ಸಮ್ಮೇಳನದ ಗೌರವಾಧ್ಯಕ್ಷ ಎಚ್.ಡಿ. ತಮ್ಮಯ್ಯ ಹೇಳಿದರು.

ಆಂಧ್ರಪ್ರದೇಶದಲ್ಲೂ ಕನ್ನಡ ಕಲಿಕೆಗೆ ಆದ್ಯತೆ ಸಿಗಲಿ: ಬಳ್ಳಾರಿ ಚೌಕಿಮಠದ ಮರಿರಾಚೋಟಿ ಮಹಾಸ್ವಾಮೀಜಿ

Aug 25 2024, 01:53 AM IST
ಆಂಧ್ರಪ್ರದೇಶದಲ್ಲೂ ಕನ್ನಡ ಕಲಿಕೆಗೆ ಆದ್ಯತೆ ನೀಡಬೇಕು ಎಂದು ಬಳ್ಳಾರಿ ಚೌಕಿಮಠದ ಮರಿರಾಚೋಟಿ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಕನ್ನಡ ಜ್ಯೋತಿ ರಥಯಾತ್ರೆಗೆ ಗಡಿಭಾಗದಲ್ಲಿ ಆತ್ಮೀಯ ಸ್ವಾಗತ

Aug 25 2024, 01:51 AM IST
ಮಳವಳ್ಳಿ ಪಟ್ಟಣ ಪ್ರವೇಶಿಸಿದ ಕನ್ನಡ ರಥಕ್ಕೆ ಪುರಸಭೆ ಕಚೇರಿ ಮುಂಭಾಗ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಅವರ ನೇತೃತ್ವದ ಅಧಿಕಾರಿಗಳು ಹಾಗೂ ಕೆಲ ಸದಸ್ಯರು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಕನ್ನಡ ರಥದೊಂದಿಗೆ ಹೆಜ್ಜೆ ಹಾಕಿದರು.

ಅಕ್ಟೋಬರ್ 29ಕ್ಕೆ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

Aug 25 2024, 01:50 AM IST
ತಾಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಟೋಬರ್ 29ರಂದು ಹಮ್ಮಿಕೊಳ್ಳಲಾಗುವುದು ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸುಬ್ರಮಣಿ ಶ್ರೀಕಂಠೇಗೌಡ ತಿಳಿಸಿದರು.

ಕನ್ನಡ ಜ್ಯೋತಿ ರಥಯಾತ್ರೆಗೆ ಕೊತ್ತತ್ತಿಯಲ್ಲಿ ಅದ್ಧೂರಿ ಸ್ವಾಗತ

Aug 25 2024, 01:49 AM IST
ವಿದ್ಯಾ ಗಣಪತಿ ವಿದ್ಯಾಸಂಸ್ಥೆ ಆವರಣದಲ್ಲಿ ಜಾನಪದ ಕಲಾವಿದರ ಕಲಾ ಪ್ರದರ್ಶನ, ಪೂರ್ಣಕುಂಭ ಸ್ವಾಗತ, ಕನ್ನಡದ ಅಭಿಮಾನ ಮೂಡಿಸುವ ಗೀತೆಗಳು. ಎಲ್ಲೆಲ್ಲೂ ಕನ್ನಡ ಪರ ಜೈಕಾರ, ಶಾಲಾ ಮಕ್ಕಳ ಕಲರವದೊಂದಿಗೆ ಶ್ರೀರಂಗಪಟ್ಟಣ ತಹಸೀಲ್ದಾರ್ ಪರುಶರಾಂ ಸತ್ತಿಗೇರಿ, ಮಂಡ್ಯ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 171
  • next >

More Trending News

Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved