• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಾಜ್ಯೋತ್ಸವವನ್ನು ಹಬ್ಬದಂತೆ ಆಚರಿಸೋಣ

Oct 20 2024, 01:49 AM IST
ರೈತರು, ಕಲಾವಿದರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 5 ಮಂದಿ ಸಾಧಕರಿಗೆ ಸನ್ಮಾನಿಸಿ ಗೌರವ ನೀಡುವುದು ಹಾಗೂ ಕನ್ನಡ ರಾಜ್ಯೋತ್ಸವದಂದು ಭುವನೇಶ್ವರಿ ಹೊತ್ತ ರಥೋತ್ಸವ ಮೆರವಣಿಗೆ ನಡೆಸುವಂತೆ ಪೂರ್ವಭಾವಿ ಸಭೆಯಲ್ಲಿ ಒತ್ತಾಯಿಸಿದರು.

ನ.1ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಡಿಸಿ ಮೀನಾ

Oct 20 2024, 01:48 AM IST
ಚಿಕ್ಕಮಗಳೂರು, ಜಿಲ್ಲಾಡಳಿತದಿಂದ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ನ. 11ರಂದು ಕನ್ನಡ ಕಂಠ ಗಾಯನ ಕಾರ್ಯಕ್ರಮ

Oct 20 2024, 01:47 AM IST
ನ. 11ರಂದು ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಮೂಲಕ ಕನ್ನಡದ ಕಹಳೆ ಮೊಳಗಿಸಲು ನಿರ್ಧರಿಸಲಾಗಿದೆ.

ಡಿಸೆಂಬರ್ ೩, ೪ರಂದು ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ

Oct 20 2024, 01:45 AM IST
ಶಿರಸಿಯಲ್ಲಿ ೨೫ ವರ್ಷಗಳ ನಂತರ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಎಲ್ಲ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ತೆಂಕನಿಡಿಯೂರು ಸರ್ಕಾರಿ ಕಾಲೇಜು: ಹಳೆ ಕನ್ನಡ ಕಾವ್ಯ ಕಮ್ಮಟ

Oct 19 2024, 12:33 AM IST
ಉಡುಪಿ ತೆಂಕನಿಡಿಯೂರಿನ ‘ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿನ ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ ನಡೆದ ‘ಕಬ್ಬದುಳುಮೆ : ಹಳೆಗನ್ನಡ ಕಾವ್ಯದೋದು ಕಮ್ಮಟ’ವನ್ನು ಮಂಗಳೂರು ವಿಶ್ವವಿದ್ಯಾಲಯ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ನಾಗಪ್ಪ ಗೌಡ ಉದ್ಘಾಟಿಸಿದರು.

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಯೋಜಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ

Oct 19 2024, 12:31 AM IST
ನ.1ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಡಿಕೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಕುಷ್ಟಗಿ ಪಟ್ಟಣಕ್ಕೆ ಕನ್ನಡ ರಥಯಾತ್ರೆ ಆಗಮನ, ಅದ್ಧೂರಿ ಸ್ವಾಗತ

Oct 19 2024, 12:26 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥಯಾತ್ರೆಯು ಕುಷ್ಟಗಿ ಪಟ್ಟಣಕ್ಕೆ ಆಗಮಿಸಿದಾಗ ತಾಲೂಕಾಡಳಿತ, ಕಸಾಪ ಪದಾಧಿಕಾರಿಗಳು ಸ್ವಾಗತಿಸಿ, ಅದ್ದೂರಿ ಮೆರವಣಿಗೆ ಮೂಲಕ ಯಲಬುರ್ಗಾ ತಾಲೂಕಿಗೆ ಕಳುಹಿಸಿಕೊಟ್ಟರು.

ಯಲಬುರ್ಗಾಕ್ಕೆ ಕನ್ನಡ ಜೋತಿ ರಥಯಾತ್ರೆ ಆಗಮನ

Oct 19 2024, 12:25 AM IST
ಮಂಡ್ಯದಲ್ಲಿ ನಡೆಯುವ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಶ್ರುಕವಾರ ಕನ್ನಡ ಜೋತಿ ರಥಯಾತ್ರೆಯನ್ನು ಯಲಬುರ್ಗಾ ಪಟ್ಟಣದ ಕನಕದಾಸರ ವೃತ್ತದಲ್ಲಿ ತಾಲೂಕಾಡಳಿತದಿಂದ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು.

ಕನ್ನಡ ರಾಜ್ಯೋತ್ಸವ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

Oct 19 2024, 12:21 AM IST
ನ.1 ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿ: ನಾಡೋಜ ಡಾ. ಮಹೇಶ್ ಜೋಷಿ

Oct 19 2024, 12:18 AM IST
30 ವರ್ಷಗಳ ನಂತರ ಮನೆ ಬಾಗಿಲಲ್ಲಿಯೇ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಜಿಲ್ಲೆಯ ವೈಶಿಷ್ಟ್ಯತೆ, ವೈವಿದ್ಯತೆ, ನೆಲದ ಸಂಸ್ಕೃತಿಯನ್ನು ಪ್ರಚಾರಪಡಿಸುವ ಕೆಲಸ ಮಾಡಬೇಕು .
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 183
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved