ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಆನಂದ್ ಸಿ. ಕುಂದರ್
Jun 15 2024, 01:11 AM IST
ಗಿಳಿಯಾರಿನ ಶಾಂಭವಿ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಬುಕ್, ಸಮವಸ್ತ್ರ, ಸ್ಕೂಲ್ ಬ್ಯಾಗ್, ಬೆಲ್ಟ್, ಐಡಿ ಕಾರ್ಡ್ ಹಾಗೂ ಕಲಿಕೋಪಕರಣ ವಿತರಣಾ ಕಾರ್ಯಕ್ರಮ ನಡೆಯಿತು.
ಬ್ಯಾಂಕ್ಗಳಲ್ಲಿ ಕನ್ನಡ ಬಲ್ಲವರೆ ಇರಲಿ: ಡಾ.ಶ್ರೀ ಬಸವಮರುಳಸಿದ್ದ ಸ್ವಾಮೀಜಿ
Jun 15 2024, 01:00 AM IST
ಚಿಕ್ಕಮಗಳೂರು, ರಾಷ್ಟ್ರೀಕೃತ ಬ್ಯಾಂಕುಗಳೂ ಸೇರಿದಂತೆ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆ ಬಲ್ಲವರನ್ನೆ ಕಡ್ಡಾಯ ವಾಗಿ ನಿಯೋಜಿಸಬೇಕೆಂದು ಬಸವತತ್ತ್ವ ಪೀಠದ ಅಧ್ಯಕ್ಷ ಡಾ. ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಹೇಳಿದರು.
ಕನ್ನಡ ಚಿತ್ರರಂಗ ದರ್ಶನ್ ಸಿನಿಮಾ ಬ್ಯಾನ್ ಮಾಡಲಿ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ
Jun 14 2024, 01:04 AM IST
ಸಿನಿಮಾ ರೀತಿಯಲ್ಲೆ ಕೊಲೆ ಮಾಡಿರುವುದನ್ನು ನೋಡಿ ದಿಗ್ಬ್ರಮೆಯಾಗಿದೆ. ನಾಯಕ ನಟ ದರ್ಶನ್ ಅವರನ್ನು ಕನ್ನಡ ಚಲನಚಿತ್ರರಂಗದಿಂದ ಹೊರದಬ್ಬಬೇಕು. ಇವರ ಸಿನಿಮಾಗಳನ್ನು ಬ್ಯಾನ್ ಮಾಡಬೇಕೆಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಆಗ್ರಹಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡ ನಾಡು, ನುಡಿ ಪರವಾಗಿ ನಿಲ್ಲುವೆ: ಸಂಸದೆ ಡಾ.ಪ್ರಭಾ
Jun 13 2024, 12:46 AM IST
ಕನ್ನಡ ನಾಡು- ನುಡಿಯ ಪರವಾಗಿ ಸದಾ ನಿಲ್ಲುವುದಾಗಿ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಡಾ.ಅರ್ಚನಾ ಸರ್ವಾಧ್ಯಕ್ಷೆ
Jun 12 2024, 12:36 AM IST
ಕನ್ನಡಪ್ರಭ ವಾರ್ತೆ ಅಥಣಿ ಹೃದಯವಾಹಿನಿ, ಶ್ರೀ ಮಂಜುನಾಥ ಎಜುಕೇಶನ್ ಟ್ರಸ್ಟ್ ಮತ್ತು ಅಂಡಮಾನ್ ಕನ್ನಡಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಎಸ್ಸಾರ್ ಕ್ಯಾಸಲ್ ಸಭಾಂಗಣ ಪೋರ್ಟ್ಬ್ಲೇರ್ ಅಂಡಮಾನ್ನಲ್ಲಿ ಜೂ.15 ರಂದು ನಡೆಯಲಿರುವ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಅಥಣಿಯ ಖ್ಯಾತ ಸಾಹಿತಿ, ಶಿಕ್ಷಕಿ ಡಾ.ಅರ್ಚನಾ ಅಥಣಿ ಆಯ್ಕೆಯಾಗಿದ್ದಾರೆ.
ಕನ್ನಡ ಭಾಷಾ ಅಸ್ತಿತ್ವ ಉಳಿಸಿಕೊಳ್ಳಬೇಕು: ಸೇಡಂ
Jun 11 2024, 01:41 AM IST
ಎರಡು ಸಾವಿರ ವರ್ಷಕ್ಕಿಂತ ಹೆಚ್ಚು ಹಿರಿದಾದ ನಮ್ಮ ಕನ್ನಡ ಭಾಷೆಯ ಬಗ್ಗೆ ಅಸಡ್ಡೆ ಮಾಡುತ್ತಿರುವುದಕ್ಕೆ ಹಿರಿಯ ಮುತ್ಸದ್ದಿ ಬಸವರಾಜ ಪಾಟೀಲ ಸೇಡಂ ತೀವ್ರ ಅಸಮಧಾನ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ 4 ಕಡೆ ಮಿಂಚು ಪ್ರತಿಬಂಧಕ: ದಿನೇಶ್ ಗುಂಡೂರಾವ್
Jun 11 2024, 01:38 AM IST
ದ.ಕ. ಜಿಲ್ಲೆಯಲ್ಲಿ ಸಿಡಿಲಿನಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯ ಪ್ರದೇಶದ ನಾಲ್ಕು ಕಡೆ ಮಿಂಚು ಪ್ರತಿಬಂಧಕ ಅಳವಡಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕನ್ನಡ ಸೇವೆಗೆ ಗೌಡರ ಜೀವನ ಮುಡಿಪು: ಡಾ.ಬಸವಲಿಂಗ ಪಟ್ಟದ್ದೇವರು
Jun 11 2024, 01:32 AM IST
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯಿಂದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ 58ನೇ ಜನ್ಮದಿನದ ಪ್ರಯುಕ್ತ ಕೇಕ್ ಕತ್ತರಿಸಿ ಮಠದಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೆ ನೋಟ್ ಬುಕ್ ವಿತರಿಸಿ ನಾಡೋಜ ಬಸವಲಿಂಗ ಪಟ್ಟದ್ದೇವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಡೆಯರು ಪ್ರಮುಖರು
Jun 11 2024, 01:31 AM IST
ಕೊಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಒಡೆಯರು ಸ್ವಂತ ಕವಿಗಳು ಆಗಿದ್ದರು ಎಂದು ಪ್ರಬೋಧಿನಿ ಗರುಕುಲದ ಶ್ರೀಧರ ಆಚಾರ್ಯ ಹೇಳಿದರು.
ಜಾನಪದ ಪರಿಷತ್ ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ
Jun 11 2024, 01:31 AM IST
ಕರ್ನಾಟಕ ಜಾನಪದ ಪರಿಷತ್ತು ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಮಾಡಲಾಗಿದ್ದು, ಡಾ. ವೆಂಕಟೇಶ ನಾಯ್ಕ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪರಿಷತ್ ಕಾರ್ಯಚಟುವಟಿಕೆ ಕುರಿತು ಅವರು ವಿವರಿಸಿದ್ದಾರೆ.
< previous
1
...
102
103
104
105
106
107
108
109
110
...
156
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ