ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರದ ಕಲುಷಿತಗೊಂಡಿದೆ. ಶಿಕ್ಷಣ ಸಚಿವರಿಗೇ ಸರಿಯಾಗಿ ಕನ್ನಡ ಓದಲು, ಬರೆಯಲು ಬರಲ್ಲವೆಂದರೆ ಶಿಕ್ಷಣ ಕ್ಷೇತ್ರದ ಬಗ್ಗೆ ರಾಜ್ಯ ಸರ್ಕಾರ ಅದೆಷ್ಟು ಗಂಭೀರವಾಗಿ ಯೋಚನೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.