• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಅಸ್ಮಿತೆಯನ್ನು ಸಂಭ್ರಮಿಸಿದ ಸಮ್ಮೇಳನ: ಕೆಂಪಣ್ಣ

Apr 14 2025, 01:23 AM IST
ತಾಲೂಕಿನ ಕನಸವಾಡಿಯಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಭಾನುವಾರ ಸಂಜೆ ಜಿ.ಗೋಪಿನಾಥ್‌ ವೇದಿಕೆಯಲ್ಲಿ ನಡೆಯಿತು.

ಕನ್ನಡ ಸಾಹಿತ್ಯಕ್ಕೆ ಅಕ್ಕಮಹಾದೇವಿ ಕೊಡುಗೆ ಅಪಾರ

Apr 13 2025, 02:12 AM IST
೧೨ನೇ ಶತಮಾನದಲ್ಲಿ ಅಕ್ಕಮಹಾದೇವಿ ಕನ್ನಡ ಸಾಹಿತ್ಯಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದು ಅವರ ವಚನ ಸಾಹಿತ್ಯದಲ್ಲಿ ಜನಪರ ಮತ್ತು ಸಾಮಾಜಿಕ ಚಿಂತನೆಗಳು ಅಡಗಿದೆ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಹೇಳಿದರು.

ಅಂತರ್ಜಾಲದಲ್ಲಿ ಕನ್ನಡ ಸಬಲೀಕರಣ ಅಗತ್ಯ: ಕೆಂಪಣ್ಣ

Apr 13 2025, 02:10 AM IST
ಅಂತರ್ಜಾಲದಲ್ಲಿ ಕನ್ನಡದ ಹೆಜ್ಜೆ ಗುರುತುಗಳನ್ನು ಮೂಡಿಸಲು ಹೆಚ್ಚು ಹೆಚ್ಚು ಕನ್ನಡದ ಕಂಟೆಂಟ್ ಸೃಷ್ಟಿಯಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಟಿ.ಕೆಂಪಣ್ಣ ಅಭಿಪ್ರಾಯಪಟ್ಟರು.

ಕನ್ನಡ ಸಂಸ್ಕೃತಿಯ ರಾಯಭಾರಿ ಡಾ,ರಾಜ್‌

Apr 13 2025, 02:02 AM IST
ಡಾ ರಾಜಕುಮಾರ್ ಅವರು ಕನ್ನಡ ಚಲನಚಿತ್ರ ರಂಗದಲ್ಲಿ ಹಲವಾರು ಮೌಲ್ಯಧಾರಿತ ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡ ಸಂಸ್ಕೃತಿಯ ರಾಯಬಾರಿಯಾಗಿ ಭಾಷೆಯನ್ನು ಹಾಗೂ ಚಲನಚಿತ್ರ ರಂಗವನ್ನು ಶ್ರೀಮಂತ ಗೊಳಿಸಿದ್ದಾರೆ, ಅವರು ನಮ್ಮನ್ನು ಅಗಲಿ ೧೯ ವರ್ಷಗಳು ಕಳೆದರೂ ಸಹ ನಾವು ಅವರನ್ನು ಪುಣ್ಯ ಸ್ಮರಣೆ ಪ್ರತಿ ಕನ್ನಡಿಗರ ಮನದಲ್ಲಿದೆ.

ಮಡಿಕೇರಿ: ಕೊಡಗು, ದಕ್ಷಿಣ ಕನ್ನಡ ಗೌಡ ವಧು-ವರರ ಸಮಾವೇಶ

Apr 12 2025, 12:51 AM IST
ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶ ನಡೆಯಿತು.

ಸಂಘಟನೆ, ಸೇವೆಯಲ್ಲಿ ತೊಡಗಿದೆ ಕನ್ನಡ ಸಾಹಿತ್ಯ ಪರಿಷತ್ತು : ಸೂರಿ ಶ್ರೀನಿವಾಸ್

Apr 12 2025, 12:49 AM IST
ತರೀಕೆರೆಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಹೆಚ್ಚು ಕ್ರಿಯಾಶೀಲವಾಗಿ ಸಂಘಟನೆ ಮತ್ತು ಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಕನ್ನಡ ತಾಯಿ ಸೇವೆಗೆ ಕನ್ನಡದ ಮನಸ್ಸುಗಳು ಒಗ್ಗೂಡಬೇಕು: ಭಂಡಾರಿ ಶ್ರೀನಿವಾಸ್

Apr 12 2025, 12:48 AM IST
ಕಡೂರು, ಕನ್ನಡ ತಾಯಿಯ ಸೇವೆಗಾಗಿ ಕನ್ನಡದ ಮನಸ್ಸುಗಳು ಕೈ ಜೋಡಿಸಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.

ಐಚ್ಛಿಕ ಕನ್ನಡ ಓದುವ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖ: ಕೆ.ಬಿ.ನಾರಾಯಣ

Apr 11 2025, 12:38 AM IST
ಜ್ಞಾನದ ವಿಸ್ತಾರ ಅಪಾರವಾದದ್ದು. ಒಬ್ಬ ಸಾಹಿತ್ಯ ವಿದ್ಯಾರ್ಥಿಗಳ ಕಣಜ, ಕನ್ನಡ ಸಿರಿ, ಕನ್ನಡ ಸಾಹಿತ್ಯ ಪರಿಷತ್ ನಿಘಂಟು, ಬ್ಲಾಗ್, ಮೊದಲಾದ ತಂತ್ರಜ್ಞಾನಗಳ ಮೂಲಕ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೆ ಸಹಕಾರಿಯಾಗಿದೆ. ಐಚ್ಛಿಕ ಕನ್ನಡ ಪದವಿ ಪಡೆದರೆ ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶವಿದೆ.

ಕನ್ನಡ ಲೇಖಕಿ ಬಾನು ಮುಷ್ತಾಕ್ ಕೃತಿ ಬೂಕರ್ ಅಂತಿಮ ಸುತ್ತಿಗೆ - ಆಯ್ಕೆಯಾದ ವಿಶ್ವದ 6 ಕೃತಿಗಳಲ್ಲಿ ‘ಹಾರ್ಟ್ ಲ್ಯಾಂಪ್’ಗೆ ಸ್ಥಾನ

Apr 09 2025, 07:29 AM IST

 ಹೆಸರಾಂತ ಲೇಖಕಿ,  ಹೋರಾಟಗಾರ್ತಿ ಹಾಗೂ ವಕೀಲೆ ಬಾನು ಮುಷ್ತಾಕ್ ಅವರ ಸಣ್ಣಕಥೆಗಳ ಸಂಕಲನ ‘ಹಾರ್ಟ್ ಲ್ಯಾಂಪ್’ 2025ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಶಾರ್ಟ್‌ಲಿಸ್ಟ್‌ನಲ್ಲಿ ಸೇರ್ಪಡೆಯಾಗಿದೆ. ಈ ಕೃತಿಯನ್ನು ಕನ್ನಡಿಗ ಪತ್ರಕರ್ತೆ ದೀಪಾ ಭಸ್ತಿ ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ.

ಕನ್ನಡ ಸಾಹಿತ್ಯ ಸಮೃದ್ಧಗೊಳಿಸಿದ ಸಾಹಿತಿ ಮಾಸ್ತಿ: ಡಾ.ಮಲ್ಲಪ್ಪ ಬಂಡಿ

Apr 09 2025, 12:46 AM IST
ಎಲ್ಲ ಸಂಸ್ಕೃತಿಯ ಸಾರವನ್ನು ಜೀರ್ಣಿಸಿಕೊಂಡು ಮನುಷ್ಯ ಬೆಳೆಯಬೇಕು. ಸಣ್ಣ ಕಥೆಗಳ ಮೂಲಕ ಇತಿಹಾಸದ ಚರಿತ್ರೆಯನ್ನು ಅನುಭವಕ್ಕೆ ತರುವುದು ಮಾಸ್ತಿ ಅವರ ಸಾಹಿತ್ಯದ ಮುಖ್ಯ ಉದ್ದೇಶವಾಗಿತ್ತು. ಮಾಸ್ತಿ ಕನ್ನಡದ ಆಸ್ತಿ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕ ಡಾ.ಮಲ್ಲಪ್ಪ ಬಂಡಿ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 163
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved