• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರ ಪ್ರದೇಶದಲ್ಲಿ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿದೆ

Sep 25 2024, 12:52 AM IST
ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಕನ್ನಡ ಭಾಷೆ ಬಳಸುತ್ತಿದ್ದಾರೆ. ಆದರೆ, ನಗರ ಪ್ರದೇಶದಲ್ಲಿ ಮಾತೃ ಕನ್ನಡ ಭಾಷೆಯ ಬಳಕೆ ಕಡಿಮೆಯಾಗಿದೆ. ನಗರದ ಜನ ಇಂಗ್ಲೀಷ್‌ ಭಾಷೆಯ ವ್ಯಾಮೋಹ ಬೆಳೆಸಿಕೊಂಡಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪೂರ್ಣೇಶ್‌ ಹೇಳಿದರು.

ಕನ್ನಡ ಬದುಕಿನ ಭಾಷೆಯಾಗಲಿ: ಬಿ.ಎನ್. ವಾಸರೆ

Sep 25 2024, 12:46 AM IST
ಎಲ್ಲರೂ ಕನ್ನಡವನ್ನು ಬೆಳೆಸೋಣ. ಕನ್ನಡವು ಉಸಿರಾಗಲಿ, ಬದುಕಾಗಲಿ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದರು.

ಈಗ ಗವರ್ನರ್‌ - ಸಿಎಂ ಮಧ್ಯೆ ಕನ್ನಡ-ಇಂಗ್ಲಿಷ್‌ ವಿಭಿನ್ನ ಸಹಿ ವಿಚಾರಕ್ಕೆ ಪುನಃ ಪತ್ರ ಸಂಘರ್ಷ!

Sep 24 2024, 11:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಕಡತಗಳಿಗೆ ಇಂಗ್ಲಿಷ್‌ನಲ್ಲಿ ಸಹಿ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸಲ್ಲಿಕೆಯಾಗಿರುವ ದೂರುಗಳ ಆಧಾರದ ಮೇಲೆ ರಾಜ್ಯಪಾಲರು ಸರ್ಕಾರದಿಂದ ವರದಿ ಕೋರಿದ್ದಾರೆ.

ಮಂಗಳೂರು ಸರ್ಕಾರಿ ಶಾಲೆಯಲ್ಲಿ ಬಿಹಾರಿ ಮಕ್ಕಳ ಕನ್ನಡ ಕಲಿಕೆ!

Sep 24 2024, 02:01 AM IST
ಕನ್ನಡ ಮಾಧ್ಯಮ ಶಾಲೆಯಲ್ಲಿ ಬಿಹಾರದ ಮಕ್ಕಳು ಕನ್ನಡ ಕಲಿಯುವ ಅಪರೂಪದ ವಿದ್ಯಮಾನ ಒಂದೆಡೆಯಾದರೆ, ಶಾಲೆಯ ಮೆಟ್ಟಿಲನ್ನೇ ಏರದೇ ಅನಕ್ಷರಸ್ಥರಾಗಿಯೇ ಬೆಳೆಯಬೇಕಿದ್ದ ಮಕ್ಕಳು ಅಕ್ಷರ ಕಲಿಯುವ ಶಿಕ್ಷಣ ಕ್ರಾಂತಿಯ ಹೊಸ ಅಧ್ಯಾಯಕ್ಕೆ ಮಂಗಳೂರಿನ ಶಾಲೆಯೊಂದು ಸಾಕ್ಷಿಯಾಗಿದೆ. ಶಿಕ್ಷಕಿಯೊಬ್ಬರ ವಿಶೇಷ ಪ್ರಯತ್ನದ ಫಲವಾಗಿ 53 ಬಿಹಾರಿ ಮಕ್ಕಳು ಅಕ್ಷರ ಕಲಿಕೆ ಆರಂಭಿಸಿದ್ದಾರೆ.

ದಕ್ಷಿಣ ಕನ್ನಡ - ರಾಜ್ಯಸಭೆ ಉಪ ಚುನಾವಣೆ: ಬಿಜೆಪಿಯಿಂದ ಕಟೀಲ್‌ ಸೇರಿ ಮೂವರ ಹೆಸರು ಶಿಫಾರಸು?

Sep 24 2024, 01:53 AM IST
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿನ ಉಪಚುನಾವಣೆಗೆ ಬಿಜೆಪಿಯಿಂದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಮೂವರ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ. ಸೋಮವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕನ್ನಡ ಜ್ಯೋತಿ ರಥಯಾತ್ರೆಗೆ ಕಾರವಾರದಲ್ಲಿ ಸ್ವಾಗತ

Sep 24 2024, 01:47 AM IST
ಮಂಡ್ಯ ಜಿಲ್ಲೆಯಲ್ಲಿ ಡಿ. 20ರಿಂದ 22ರ ವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸೋಮವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ವಾಗತಿಸಿ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.

ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ವಿಸಾಜಿಯವರ ಕೊಡುಗೆ ಅಪಾರ

Sep 24 2024, 01:46 AM IST
ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಹಿರಿಯ ಸಾಹಿತಿ ಡಾ.ಜಿ.ಬಿ.ವಿಸಾಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಗುರುಬಸವ ಪಟ್ಟದ್ದೇವರು, ಡಾ.ವೈಜಿನಾಥ ಭಂಡೆ, ನಾಗಭೂಷಣ ಮಾಮಡಿ, ಡಾ.ವಿಕ್ರಮ ವಿಸಾಜಿ, ಬಸವರಾಜ ಮರೆ, ಬಂಡೆಪ್ಪ ಶರಣರು ಇದ್ದರು.

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಜಾಗೃತಿ: ಕೆ.ಎಸ್.ಆನಂದ್

Sep 23 2024, 01:27 AM IST
ಕಡೂರು, ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರ ರಥಯಾತ್ರೆ ಮೂಲಕ ರಾಜ್ಯಾದ್ಯಂತ 50ನೇ ಕನ್ನಡ ರಾಜ್ಯೋತ್ಸವದ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ನಮ್ಮೆಲ್ಲರ ಹೆಮ್ಮೆ: ಕೋಟಾ ಶ್ರೀನಿವಾಸ್‌ ಪೂಜಾರಿ

Sep 23 2024, 01:21 AM IST
ಚಿಕ್ಕಮಗಳೂರು, ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿಗಳು ಬಂದಿರುವುದು ನಾವೆಲ್ಲರೂ ಹೆಮ್ಮೆ ಪಡುವ ವಿಷಯವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿ: ಸಚಿವ ಮಂಕಾಳ ವೈದ್ಯ

Sep 23 2024, 01:20 AM IST
ನಮ್ಮ ನಾಡಿಗೆ ಕರ್ನಾಟಕ ಎಂದು ನಾಮಕರಣ ಆಗಿ ೫೦ ವರ್ಷ ಕಳೆದಿವೆ. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಬೇಕು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 183
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved