• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಸಮ್ಮೇಳನ ಅಥ೯ಪೂಣ೯ವಾಗಿ ಆಚರಿಸಿ

Sep 22 2024, 01:52 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿರಕ್ತಮಠದಲ್ಲಿ ಸೋಮವಾರ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ, ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. ಸಮ್ಮೇಳನವನ್ನು ತಾಲೂಕಿನ ಇವಣಗಿ ಗ್ರಾಮದಲ್ಲಿ ಆಯೋಜನೆ ಮಾಡುವ ಕುರಿತು ಚರ್ಚಿಸಲಾಯಿತು. ಈ ಕುರಿತು ಗ್ರಾಮದಲ್ಲಿ ಸೆ.26 ರಂದು ಮತ್ತೊಂದು ಸಭೆ ಮಾಡಲು ತೀರ್ಮಾನಿಸಲಾಯಿತು.

ಕನ್ನಡ ಪರ ಹೋರಾಟಗಳಿಗೆ ಎಲ್ಲರೂ ಕೈ ಜೋಡಿಸಿ: ಕರವೇ ಜಿಲ್ಲಾ ಉಪಾಧ್ಯಕ್ಷ ವೈ.ಕೆ.ಮೋಳೆ ನಾಗರಾಜು

Sep 21 2024, 02:04 AM IST
ಎಲ್ಲಾ ಹೋರಾಟಗಾರರನ್ನು ಬೆಂಬಲಿಸಲು ಎಲ್ಲಾ ಕನ್ನಡ ಮನಸ್ಸುಗಳು ಕೈ ಜೋಡಿಸಬೇಕು ಎಂದು ಕರವೇ ಜಿಲ್ಲಾ ಉಪಾಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಕರೆ ನೀಡಿದರು. ಯಳಂದೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮರ್ ಶೆಟ್ಟಿ ಹುಟ್ಟು ಹಬ್ಬದಂದು ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಮಾತನಾಡಿದರು.

ಕನ್ನಡ ಜ್ಯೋತಿ ರಥಯಾತ್ರೆ ಅಭೂತಪೂರ್ವ ಸ್ವಾಗತಕ್ಕೆ ಸಿದ್ಧತೆ ಆಗಲಿ

Sep 21 2024, 01:51 AM IST
ಮಂಡ್ಯ ಜಿಲ್ಲೆಯಲ್ಲಿ ಡಿ.೨೦, ೨೧, ಹಾಗೂ ೨೨ರಂದು ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಜಿಲ್ಲೆಯಲ್ಲಿ ಸೆ.೨೬ ಹಾಗೂ ೨೭ರಂದು ಸಂಚರಿಸಲಿದೆ. ಈ ರಥ ಯಾತ್ರೆ ಅಭೂತಪೂರ್ವ ಸ್ವಾಗತಕ್ಕೆ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.

ಬೇಲೂರಿಗೆ ಆಗಮಿಸಿದ ಕನ್ನಡ ರಥಕ್ಕೆ ಸ್ವಾಗತ

Sep 21 2024, 01:50 AM IST
ಬೇಲೂರು: ಬೇಲೂರಿಗೆ ಶುಕ್ರವಾರ ಆಗಮಿಸಿದ ಕನ್ನಡ ರಥವನ್ನು ಪಟ್ಟಣದ ವಿಷ್ಣುಸಮುದ್ರ ಕೆರೆಯ ಬಳಿ ರಥವನ್ನು ಬರಮಾಡಿಕೊಂಡು ಶಾಲಾ ಮಕ್ಕಳು, ಧರ್ಮಸ್ಥಳ ಸ್ತ್ರೀ ಶಕ್ತಿ ಸಂಘದ ಮಹಿಳೆಯರ ಪೂರ್ಣಕುಂಭ ಹಾಗೂ ವಿವಿಧ ಕನ್ನಡಪರ ಸಂಘಟನೆ ಪ್ರಮುಖರೊಂದಿಗೆ ಶ್ರೀಚನ್ನಕೇಶವಸ್ವಾಮಿ ದೇಗುಲದ ಮುಂಭಾಗದಿಂದ ಬಸವೇಶ್ವರ ವೃತ್ತಕ್ಕೆ ಮೆರವಣಿಗೆ ಮೂಲಕ ತೆರಳಲಾಯಿತು.

ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ- ವರ್ಷವಿಡೀ ಕನ್ನಡ ಸುವರ್ಣ ಸಂಭ್ರಮ: ಸಿಎಂ

Sep 20 2024, 06:55 AM IST

ರಾಜ್ಯದಲ್ಲಿ ವರ್ಷವಿಡೀ ನಡೆದ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಚಿತ್ರರಂಗಕ್ಕೆ ಡಾ.ವಿಷ್ಣುವರ್ಧನ್‌ ಕೊಡುಗೆ ಅಪಾರ

Sep 20 2024, 01:52 AM IST
ಚಾಮರಾಜನಗರ: ಸಾಹಸಸಿಂಹ ಡಾ. ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಶ್ರೇಷ್ಠ ನಟರಾಗಿ, ಮಾನವೀಯ ಮೌಲ್ಯಗಳ ಹರಿಕಾರರಾಗಿ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ನೆಲೆಸಿದ್ದಾರೆ ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್ ಹೇಳಿದರು.

ನುಡಿಹಬ್ಬಕ್ಕೆ ರಾಜ್ಯದ ಜನರನ್ನು ಆಹ್ವಾನಿಸಲು ಸಿದ್ಧವಾದ ಕನ್ನಡ ರಥಕ್ಕೆ ಚಾಲನೆ

Sep 20 2024, 01:37 AM IST
87 ದಿ‌ನ ರಾಜ್ಯಾದ್ಯಂತ ಸಂಚರಿಸುವ ರಥಕ್ಕೆ ಅಧಿಕೃತವಾಗಿ ಸೆಪ್ಟೆಂಬರ್ 22 ರಂದು ಉತ್ತರ ಕನ್ನಡದ ಭುವನಗಿರಿಯಲ್ಲಿರುವ ತಾಯಿ ಭುವನೇಶ್ವರಿ ದೇವಾಲಯದಿಂದ ಚಾಲನೆ ನೀಡಲಾಗುವುದು. ಸಕ್ಕರೆ ನಾಡಿನಲ್ಲಿ ನಡೆಯುವ ‘ಸಾಹಿತ್ಯ ಸಮ್ಮೇಳನಕ್ಕೆ ಮರೆಯದೇ ಬನ್ನಿ’ ಎಂದು ಅಕ್ಕರೆಯ ಆಹ್ವಾನ ನೀಡಲಿದೆ.

ಮಂಡ್ಯ ನುಡಿಜಾತ್ರೆ ಪ್ರಯುಕ್ತ 22ರಿಂದ ಕನ್ನಡ ರಥ ಸಂಚಾರ

Sep 19 2024, 01:49 AM IST
ಸೆ. 22ರಂದು ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ ಅಧ್ಯಕ್ಷತೆ ವಹಿಸುವರು.

ಕನ್ನಡ ಪುಸ್ತಕ ಕೊಂಡು ಓದಿ; ಕನ್ನಡ ಬೆಳೆಸಿ: ಎಸ್‌.ಎಲ್‌. ಭೈರಪ್ಪ

Sep 18 2024, 01:46 AM IST
ದೇಶದ ಬಹುತೇಕ ವಲಯಗಳ ಮಾರುಕಟ್ಟೆ ಮೇಲೆ ಹಿಡಿತ ಹೊಂದಿರುವ ಕೆಲವರು ಮುದ್ರಣ ಕಾಗದ ಮೇಲೆಯೂ ಪ್ರಭುತ್ವ ಸಾಧಿಸಿದ್ದಾರೆ. ಇವರು ಕೃತಕ ಅಭಾವ ಸೃಷ್ಟಿಸಿ ಮೂರು ತಿಂಗಳ ಬಳಿಕ ಉತ್ಪನ್ನದ ದುಬಾರಿ ಬೆಲೆಗೆ ಮಾರಾಟ ಮಾಡುವ ಪ್ರವೃತ್ತಿ ಹೊಂದಿದ್ದಾರೆ ಎಂದು ಎಸ್‌.ಎಲ್‌. ಭೈರಪ್ಪ ಹೇಳಿದರು.

ಕೇರಳ ರೀತಿ ಲೈಂಗಿಕ ದೌರ್ಜನ್ಯ ತಡೆ ಸಮಿತಿಗೆ ಕನ್ನಡ ಚಿತ್ರರಂಗದ ಕೆಲ ನಿರ್ಮಾಪಕರಿಂದಲೇ ಅಪಸ್ವರ?

Sep 17 2024, 12:54 AM IST

ಕನ್ನಡ ಚಿತ್ರರಂಗದಲ್ಲಿ   ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪ್ರಿವೆನ್ಷನ್‌ ಆಫ್‌ ಸೆಕ್ಸುವಲ್‌ ಹರಾಸ್‌ಮೆಂಟ್‌- ಪಾಶ್)  ರಚನೆಗೆ ಕೆಲ ನಿರ್ಮಾಪಕರೇ  ಅಪಸ್ವರ ಎತ್ತಿದ್ದಾರೆ ಎನ್ನಲಾಗಿದೆ

  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 183
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved