• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನಾಡು ನುಡಿ ಸೇವೆ ಮಾಡಿದವರ ಬದುಕು ಸಾರ್ಥಕ

Sep 17 2024, 12:51 AM IST
ಕನ್ನಡ ನಾಡು ನುಡಿ ಸೇವೆ ಮಾಡಿದವರ ಬದುಕು ಸಾರ್ಥಕವಾಗಿ ಇತಿಹಾಸದಲ್ಲಿ ದಾಖಲೆಯಾಗಿ ಉಳಿಯುತ್ತದೆ ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು.ಪರಶುರಾಂಪುರ ಸಮೀಪದ ಪಿಲ್ಲಹಳ್ಳಿಯ ಜ್ಞಾನವಿಕಾಸ ಶಾಲಾ ಆವರಣದಲ್ಲಿ ಗಡಿನಾಡು ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನಿವೃತ್ತ ಶಿಕ್ಷಕ, ಗಡಿನಾಡು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಚ್. ರಾಮಚಂದ್ರಪ್ಪ ಅವರಿಗೆ ಗಡಿನಾಡ ಕನ್ನಡ ನುಡಿ ಸೇವಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯದಿಂದ ವಚನ ಸಾಹಿತ್ಯ ಬೇರ್ಪಡಿಸಲು ಸಾಧ್ಯವಿಲ್ಲ

Sep 17 2024, 12:48 AM IST
ಕನ್ನಡ ಭಾಷೆ, ಸಂಸ್ಕೃತಿಯ ಗೌರವವನ್ನು ಹೆಚ್ಚಿಸುವ ಕೆಲಸ ವಚನ ಸಾಹಿತ್ಯವು ಮಾಡಿದೆ. ಕನ್ನಡ ಸಾಹಿತ್ಯದಿಂದ ವಚನ ಸಾಹಿತ್ಯವನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಗದಗಿನ ತೋಂಟದ ಶ್ರೀ ಸಿದ್ಧರಾಮ ಸ್ವಾಮೀಜಿ ನುಡಿದರು.

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ‌ 82.89 ಲಕ್ಷ ರು. ಲಾಭ; ಸದಸ್ಯರಿಗೆ ಶೇ. 20 ಲಾಭಾಂಶ

Sep 15 2024, 01:57 AM IST
ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಘವು ನಾಲ್ಕು ಶಾಖೆಗಳನ್ನು ಹೊಂದಿದ್ದು , ಈ ಪೈಕಿ ಮಂಗಳೂರಿನಲ್ಲಿ ಎರಡು, ಉಡುಪಿ ಹಾಗೂ ಪುತ್ತೂರಿನಲ್ಲಿ ತಲಾ ಒಂದು ಶಾಖೆ ಕಾರ್ಯ ನಿರ್ವಹಿಸುತ್ತಿದೆ. ಮುಂದೆ ತಾಲೂಕುವಾರು ಶಾಖೆಗಳನ್ನು ತೆರೆಯಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಹಿಂದಿ ವಿಚಾರದಲ್ಲಿ ಕನ್ನಡ ಮೇಲೆ ಕೇಂದ್ರ ದಬ್ಬಾಳಿಕೆ

Sep 15 2024, 01:50 AM IST
ಹಿಂದಿ ಸಪ್ತಾಹ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು ತೋಳಿಗೆ ಕಪ್ಪು ಪಟ್ಟಿ ಧರಿಸಿ, ನಗರದ ಲೋಕೋಪಯೋಗಿ ಇಲಾಖೆ ಕಚೇರಿಗೆ ಶನಿವಾರ ಮುತ್ತಿಗೆ ಹಾಕಿದರು. ಕರಾಳ ದಿನವಾಗಿ ಆಚರಿಸುವ ಮೂಲಕ ಹಿಂದಿ ಹೇರಿಕೆ ನೀತಿಯನ್ನು ದಾವಣಗೆರೆಯಲ್ಲಿ ಪ್ರತಿಭಟಿಸಿದ್ದಾರೆ.

ಹಿಂದಿ ಹೇರಿಕೆ ವಿರುದ್ಧ ಕನ್ನಡ ಸಂಘಟನೆಗಳ ಪ್ರತಿಭಟನೆ

Sep 15 2024, 01:46 AM IST
ಸಂವಿಧಾನದ ಆರ್ಟಿಕಲ್ ೩೪೩ ರಿಂದ ೩೫೧ವರಗಿನ ಪರಿಚ್ಛೇಧಗಳು ಭಾರತದ ಎಲ್ಲ ನುಡಿಗಳನ್ನು ಸಮಾನವಾಗಿ ನೋಡುವುದನ್ನು ನಿರಾಕರಿಸುತ್ತವೆ. ಹಿಂದಿಗೆ ಹೆಚ್ಚಿನ ಅವಕಾಶವನ್ನು ನೀಡುತ್ತವೆ. ಇದು ಬದಲಾಗಬೇಕು.

ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಪುತ್ತಿಗೆ ಶ್ರೀ

Sep 14 2024, 02:00 AM IST
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು.

ಕನ್ನಡ ನಾಡಿಗೆ ಶಿವಯೋಗಿಗಳ ಕೊಡುಗೆ ಅಪಾರ: ಅಭಿನವ ಸಿದ್ಧಾರೂಢ ಶ್ರೀ

Sep 14 2024, 01:57 AM IST
ಸಮಾಜದಲ್ಲಿ ಗುರುವಿನ ಪಾತ್ರ ಅತ್ಯಂತ ಶ್ರೇಷ್ಠವಾಗಿದೆ. ಸಂತರು, ಶಿವಯೋಗಿಗಳು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಿತ್ಯ ಜೀವನ ಸಾಗಿಸಿದರೆ ಬದುಕು ಸುಂದರವಾಗುತ್ತದೆ. ಸಾಧಕರ ಜೀವನ ಕ್ರಮ ಇಂದಿಗೂ ಪ್ರಸ್ತುತ ಎಂದು ವಿಜಯಪುರ-ಹುಬ್ಬಳ್ಳಿಯ ಶಾಂತಾಶ್ರಮದ ಅಭಿನವ ಸಿದ್ಧಾರೂಢ ಸ್ವಾಮೀಜಿ ಹೇಳಿದರು.

ಇತರರಿಗೆ ಕನ್ನಡ ಕಲಿಸಿ, ಬೆಳೆಸಲು ಮುಂದಾಗಿ

Sep 14 2024, 01:51 AM IST
ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಅಭಿಯಾನದ ರಥವನ್ನು ತಾಲೂಕಿಗೆ ಬರಮಾಡಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು.

ಹರ್ಷಿತಾ ಕನ್ನಡ ಎಂಎ ಪದವಿಯಲ್ಲಿ 4 ಚಿನ್ನದ ಪದಕ

Sep 13 2024, 01:40 AM IST
ರಾಮನಗರ: ತಾಲೂಕಿನ ಹೊಸದೊಡ್ಡಿ ಗ್ರಾಮದ ಕೃಷಿ ಕುಟುಂಬದ ಬಲರಾಮು ಮತ್ತು ಶೋಭ ದಂಪತಿ ಮಗಳಾದ ಬಿ.ಹರ್ಷಿತ ಕನ್ನಡ ಸಾಹಿತ್ಯದಲ್ಲಿ ಎಂಎ ಪದವಿ ಅಧ್ಯಯನ ನಡೆಸಿ ಬೆಂಗಳೂರು ವಿವಿಯಿಂದ ನಾಲ್ಕು ಚಿನ್ನದ ಪದಕ ಪಡೆದಿದ್ದಾರೆ.

ಕನ್ನಡ ಜ್ಯೋತಿ ರಥ ಯಾತ್ರೆ 20 ರಂದು ಜಿಲ್ಲೆಗೆ ಪ್ರವೇಶ

Sep 13 2024, 01:39 AM IST
ಚಿಕ್ಕಮಗಳೂರು, ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಮ್ಮಿ ಕೊಂಡಿರುವ ಕರ್ನಾಟಕ ಸಂಭ್ರಮ 50 ಕಾರ್ಯಕ್ರಮದ ಅಂಗವಾಗಿ ಕನ್ನಡ ಜ್ಯೋತಿ ರಥ ಯಾತ್ರೆ ಇದೇ ಸೆ. 20 ರಂದು ನಮ್ಮ ಜಿಲ್ಲೆಗೆ ಪ್ರವೇಶ ಮಾಡಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 183
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved