• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಟೋಬರ್ 29ಕ್ಕೆ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

Aug 25 2024, 01:50 AM IST
ತಾಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಟೋಬರ್ 29ರಂದು ಹಮ್ಮಿಕೊಳ್ಳಲಾಗುವುದು ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸುಬ್ರಮಣಿ ಶ್ರೀಕಂಠೇಗೌಡ ತಿಳಿಸಿದರು.

ಕನ್ನಡ ಜ್ಯೋತಿ ರಥಯಾತ್ರೆಗೆ ಕೊತ್ತತ್ತಿಯಲ್ಲಿ ಅದ್ಧೂರಿ ಸ್ವಾಗತ

Aug 25 2024, 01:49 AM IST
ವಿದ್ಯಾ ಗಣಪತಿ ವಿದ್ಯಾಸಂಸ್ಥೆ ಆವರಣದಲ್ಲಿ ಜಾನಪದ ಕಲಾವಿದರ ಕಲಾ ಪ್ರದರ್ಶನ, ಪೂರ್ಣಕುಂಭ ಸ್ವಾಗತ, ಕನ್ನಡದ ಅಭಿಮಾನ ಮೂಡಿಸುವ ಗೀತೆಗಳು. ಎಲ್ಲೆಲ್ಲೂ ಕನ್ನಡ ಪರ ಜೈಕಾರ, ಶಾಲಾ ಮಕ್ಕಳ ಕಲರವದೊಂದಿಗೆ ಶ್ರೀರಂಗಪಟ್ಟಣ ತಹಸೀಲ್ದಾರ್ ಪರುಶರಾಂ ಸತ್ತಿಗೇರಿ, ಮಂಡ್ಯ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.

ಆಂಧ್ರ ಪ್ರದೇಶದ ಅದವಾನಿಯಲ್ಲಿ ಆಗಸ್ಟ್ 24 ಹಾಗೂ 25ರಂದು 9ನೇ ಹೊರನಾಡ ಕನ್ನಡ ಸಮ್ಮೇಳನ

Aug 23 2024, 01:17 AM IST
ಆಂಧ್ರಪ್ರದೇಶದ ಅದವಾನಿಯಲ್ಲಿ ನಡೆಯುವ 9ನೇ ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ 9ನೇ ಮಹಾಮೇಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಆ.24ರಂದು ಉದ್ಘಾಟಿಸಲಿದ್ದಾರೆ.

ಕನ್ನಡ ನಾಡಿಗೆ ಬಂದವರು ಕನ್ನಡ ಕಲಿಯಬೇಕು: ಬಿಳಿಮಲೆ

Aug 23 2024, 01:11 AM IST
ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದವರು ನಮ್ಮ ನೆಲದ ಭಾಷೆ, ಸಂಸ್ಕೃತಿ ಕಲಿತು ಗೌರವ ಕೊಡುವುದನ್ನು ಮೈಗೂಡಿಸಿಕೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಮಾಸ್ತಿ ಕನ್ನಡ ಸಾಹಿತ್ಯದ ದಂತಕಥೆ : ಟಿ.ಎಲ್. ದತ್ತಾತ್ರೇಯ

Aug 23 2024, 01:01 AM IST
ತರೀಕೆರೆ, ಮಾಸ್ತಿ ಅವರು ಕನ್ನಡದ ಆಸ್ತಿ, ಅವರು ತಮ್ಮ ಸಾಹಿತ್ಯದ ಮೂಲಕ ವಾಸ್ತವ ಬದುಕಿನ ದಂತಕಥೆಯಾಗಿದ್ದಾರೆ ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಉಪನ್ಯಾಸಕ ಟಿ.ಎಲ್.ದತ್ತಾತ್ರೇಯ ಅಭಿಪ್ರಾಯಪಟ್ಟರು.

ಸಮಾಜದ ಪ್ರಜ್ಞಾವಂತಿಕೆಯಲ್ಲಿ ಕ್ಯಾಮೆರಾ ಪ್ರಮುಖ ಪಾತ್ರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಡಾ.ಎಚ್.ಎಲ್.ಮಲ್ಲೇಶ್ ಗೌಡ

Aug 22 2024, 01:00 AM IST
ಸಮಾಜವನ್ನು ಪ್ರಜ್ಞಾವಂತಿಕೆಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಕ್ಯಾಮೆರಾಗಳು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ತಿಳಿಸಿದರು. ಹಾಸನದಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆಯಲ್ಲಿ ಮಾತನಾಡಿದರು.

ಪಾಂಡವಪುರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆ

Aug 22 2024, 12:52 AM IST
ನಾವು ಕನ್ನಡಿಗರಾಗಿ ಭಾಷೆ, ನೆಲ, ಜಲ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುವ ಸಂದರ್ಭ ಬಂದರೆ ಯಾವುದಕ್ಕೂ ಹಿಂಜರಿಯದೆ ಹೋರಾಟ ಮಾಡಬೇಕು. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡ ೫೦ರ ಸಭ್ರಮದ ಜತೆಗೆ ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನಾ ನಡೆಯುತ್ತಿರುವುದು ಸಂತಸದ ವಿಷಯ.

ಗಣ್ಯರಿಂದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Aug 22 2024, 12:51 AM IST
ಕನ್ನಡಾಂಬೆಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು. ನೂರಾರು ಕನ್ನಡಾಭಿಮಾನಿಗಳು ನಮನ ಸಲ್ಲಿಸಿದರು. ಬಳಿಕ ರಥಯಾತ್ರೆ ಶಾಲಾ ಮಕ್ಕಳ ಬ್ಯಾಂಡ್‌ಸೆಟ್ ಸದ್ದಿನೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿತು. ಕೆನ್ನಾಳು ಮತ್ತು ರೈಲ್ವೆ ನಿಲ್ದಾಣದ ಮೂಲಕ ಶ್ರೀರಂಗಪಟ್ಟಣಕ್ಕೆ ತೆರಳಿತು.

ಕುಷ್ಟಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ನಿಷ್ಕ್ರಿಯ

Aug 22 2024, 12:50 AM IST
ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿಲ್ಲ, ಕಸಾಪ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದ್ದು ತಾಲೂಕಾಧ್ಯಕ್ಷರನ್ನು ಬದಲಿಸುವಂತೆ ಕೆಲವು ಆಜೀವ ಸದಸ್ಯರು ಆಗ್ರಹಿಸಿದ್ದಾರೆ.

ಕನ್ನಡ ಜ್ಯೋತಿ ರಥಯಾತ್ರೆಗೆ ಶಾಸಕ ಎಚ್.ಟಿ.ಮಂಜು, ಗಣ್ಯರು, ಅಧಿಕಾರಿಗಳಿಂದ ಸ್ವಾಗತ

Aug 21 2024, 12:38 AM IST
ಮಂಡ್ಯ ಜಿಲ್ಲೆಯ ಹಾಗೂ ರಾಜ್ಯದ ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಜನಪದವನ್ನು ಈ ರಥದಲ್ಲಿ ಬಿಂಬಿಸಲಾಗಿದೆ. ಕನ್ನಡ ಸಾಹಿತ್ಯಾಸಕ್ತರು ಕನ್ನಡ ಜ್ಯೋತಿರಥಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆರಳುವ ಮಾರ್ಗದಲ್ಲಿ ಎಲ್ಲಾ ರೀತಿಯ ಸಹಕಾರ ಬೆಂಬಲ ನೀಡುವ ಮೂಲಕ ನಮ್ಮ ತಾಲೂಕಿನಿಂದ ಮುಂದಿನ ತಾಲೂಕಿಗೆ ಕಳುಹಿಸಿಕೊಡುವ ಕೆಲಸವನ್ನು ನಾವು ನೀವೆಲ್ಲರೂ ಮಾಡಬೇಕಾಗಿದೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 183
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
ಮುಂದಿನ ಸಿಎಂ ಯಾರು ಚರ್ಚೆ ಅನಗತ್ಯ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved