• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಪಿಯು ಫಲಿತಾಂಶದಲ್ಲಿ ಎರಡು ಸ್ಥಾನ ಕುಸಿತ

Apr 09 2025, 12:33 AM IST
ಉತ್ತರ ಕನ್ನಡ ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶವು ಪ್ರಸಕ್ತ ವರ್ಷ ಶೇ.೮೨.೯೩ರಷ್ಟು ಆಗಿದ್ದು, ೬ನೇ ಸ್ಥಾನಕ್ಕೆ ಕುಸಿತ ಕಂಡಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ : ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

Apr 08 2025, 01:45 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.9ರಂದು ನಡೆಯಲಿದೆ.

ಕನ್ನಡ ಬಾರದ ಬ್ಯಾಂಕ್ ವ್ಯವಸ್ಥಾಪಕರಿಗೆ ಘೇರಾವ್ ಬಿಸಿ

Apr 08 2025, 12:32 AM IST
ಕನ್ನಡ ಬಾರದ ಬ್ಯಾಂಕ್ ನ ವ್ಯವಸ್ಥಾಪಕರಿಂದ ಗ್ರಾಹಕರಿಗೆ ಅನಾನುಕೂಲವಾಗುತ್ತಿದೆ ಎಂದು ಆರೋಪಿಸಿ ಗ್ರಾಹಕರು ಬ್ಯಾಂಕ್ ವ್ಯವಸ್ಥಾಪಕರಿಗೆ ಘೇರಾವ್ ಹಾಕಿದ ಘಟನೆ ತಾಲೂಕಿನ ದಬ್ಬೇಘಟ್ಟದ ಎಸ್ ಬಿ ಐ ಶಾಖೆ ಮುಂದೆ ನಡೆದಿದೆ.

ಕನ್ನಡ ಸಂವೇದನೆಗೆ ಪಿ.ವಿ.ನಾರಾಯಣ ಕೊಡುಗೆ ಅನನ್ಯ

Apr 07 2025, 12:37 AM IST
ದೊಡ್ಡಬಳ್ಳಾಪುರ: ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಹಾಗೂ ಕನ್ನಡ ಚಳವಳಿಯ ಪ್ರಜ್ಞಾವಂತ ದನಿ ಡಾ.ಪಿ.ವಿ.ನಾರಾಯಣ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮ ಇಲ್ಲಿನ ಕನ್ನಡ ಜಾಗೃತ ಪರಿಷತ್ತು ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.

ಉತ್ತರ ಕನ್ನಡ ಜಿಲ್ಲೆ ಜಾನಪದ ಕಣಜ: ಡಾ. ಎಸ್. ಬಾಲಾಜಿ

Apr 07 2025, 12:35 AM IST
ಉತ್ತರ ಕನ್ನಡ ಜಿಲ್ಲೆ ಜಾನಪದ ಕಣಜವಾಗಿದೆ. ಜಾನಪದಕ್ಕೆ ಇತಿಮಿತಿ, ಚೌಕಟ್ಟಿಲ್ಲ. ಇದು ಅವಿನಾಶಿ

ಕನ್ನಡ ಜ್ಞಾನ ವಿಶ್ವ ಮಟ್ಟದಲ್ಲಿ ಹರಡಲಿ: ರಾಜ್ಯಪಾಲ

Apr 05 2025, 12:48 AM IST
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಜ್ಞಾನವನ್ನು ಹರಡಲು, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕನ್ನಡದ ಹೆಚ್ಚು ಮೌಲ್ಯಯುತ ಪುಸ್ತಕಗಳನ್ನು ಅನುವಾದಿಸಿ ಪ್ರಕಟಿಸಬೇಕಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯ : ನ್ಯಾ. ಶಿವರಾಜ್ ವಿ. ಪಾಟೀಲ, ಕುಂವೀ, ವೆಂಕಟೇಶ್ ಕುಮಾರಗೆ ನಾಡೋಜ ಪದವಿ ಪ್ರದಾನ

Apr 05 2025, 12:48 AM IST
ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಯನ್ನು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾ. ಶಿವರಾಜ್ ವಿ. ಪಾಟೀಲ, ಸಾಹಿತಿ ಕುಂ. ವೀರಭದ್ರಪ್ಪ (ಕುಂವೀ), ಹಿಂದುಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಶುಕ್ರವಾರ ಪ್ರದಾನ ಮಾಡಿದರು.

ಕನ್ನಡ ಸಂಶೋಧನೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಿ: ಪ್ರೊ. ರಾಜಾಸಾಬ್‌

Apr 05 2025, 12:45 AM IST
ಈಗ ಕನ್ನಡ ಭಾಷೆಯನ್ನು ಗಟ್ಟಿಗೊಳಿಸುವ ಅವಶ್ಯಕತೆ ಇದೆ. ತಮಿಳುನಾಡಿಗರಂತೆ ಕನ್ನಡಿಗರು ಕನ್ನಡದ ಅಭಿಮಾನ ತಳೆದು ಕಾರ್ಯರೂಪಗೊಳಿಸಬೇಕು.

₹೩.೮೦ ಕೋಟಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣದ ಗುರಿ

Apr 04 2025, 12:48 AM IST
ಭದ್ರಾವತಿ: ತಾಲೂಕಿನಲ್ಲಿ ಸಾಹಿತ್ಯ, ಕನ್ನಡಾಭಿಮಾನಿಗಳು ಹಾಗೂ ಸಮಸ್ತ ನಾಗರಿಕರ ಬಹುಬೇಡಿಕೆಯಾಗಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣ ಮಾಡುವ ಆಶಯ ಇದೀಗ ಈಡೇರುತ್ತಿದ್ದು, ಸುಮಾರು ೩.೮೦ ಕೋಟಿ ರು. ವೆಚ್ಚದಲ್ಲಿ ಮಾದರಿ ಭವನ ನಿರ್ಮಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ ಎಮೆರಿಟಸ್ ಪ್ರಾಧ್ಯಾಪಕಿ ಡಾ.ವಿಜಯದೇವಿ ಮನವಿ ಮಾಡಿದರು.

ಕನ್ನಡ ವಿವಿಯಲ್ಲಿ ಇಂದು ಘಟಿಕೋತ್ಸವ ಸಂಭ್ರಮ

Apr 04 2025, 12:46 AM IST
ಹಂಪಿ ಕನ್ನಡ ವಿಶ್ವವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ಏ. 4ರಂದು ಸಂಜೆ 6.30ಕ್ಕೆ ವಿವಿಯ 33ನೇ ನುಡಿಹಬ್ಬ-ಘಟಿಕೋತ್ಸವ ನಡೆಯಲಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 163
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved