• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಅನುಷ್ಠಾನಕ್ಕೆ ಪ್ರಮಾಣಿಕ ಪ್ರಯತ್ನ ಮಾಡಿ

Aug 14 2024, 01:03 AM IST
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು

ಕನ್ನಡ ಬಂಡವಾಳಶಾಹಿ ಹಿತಾಸಕ್ತಿಯ ವಸ್ತುವಲ್ಲ: ಡಾ.ಪುರುಷೋತ್ತಮ

Aug 14 2024, 01:01 AM IST
ಕವಿಯಾದವನಿಗೆ ಪ್ರಾಮಾಣಿಕವಾದ ತುಂಬು ಜೀವನ ಪ್ರೀತಿ ಇರಬೇಕು. ಹಾಗಿದ್ದರೆ ಮಾತ್ರ ಅದು ಎಲ್ಲರ ಜೀವನ ಪ್ರೀತಿಯ ಕಾವ್ಯವಾಗುತ್ತದೆ. ಇಂತಹ ಅಗಾಧ ಜೀವನ ಪ್ರೇಮ ಹೇಮಂತ್ ರವರ ಕವನಗಳಲ್ಲಿ ಕಾಣುತ್ತದೆ. ಇವರ ಕವಿತೆಗಳು ಕನ್ನಡದ ಭವಿಷ್ಯದ ಉತ್ತಮ ಕವಿಯಾಗಬಲ್ಲ ನಂಬಿಕೆ ಮತ್ತು ಸೂಚನೆ ನೀಡುತ್ತಿವೆ.

ಕನ್ನಡ ರಥಯಾತ್ರೆಗೆ ಮಕ್ಕಳಿಂದ ಅದ್ಧೂರಿ ಸ್ವಾಗತ

Aug 14 2024, 12:48 AM IST
ಮಾಗಡಿ: ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಮಾಗಡಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ತಾಲೂಕಿನ ಗಣ್ಯರು, ಶಾಲಾ ಮಕ್ಕಳು ಅದ್ಧೂರಿ ಸ್ವಾಗತ ಕೋರಿದರು.

ಕಟಾಚಾರಕ್ಕೆ ಬಂದು ಹೋದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು

Aug 14 2024, 12:47 AM IST
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಕನ್ನಡಪರ ಸಂಘಟನೆಗಳೊಂದಿಗೆ ನಡೆಸಿದ ಸಮಾಲೋಚನ ಸಭೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಹಾಜರಾಗಿರುವುದು.

ಕನ್ನಡ ಭಾಷೆಗೆ ಹೊಸ ಶಕ್ತಿ ನೀಡಿದ ಕನ್ನಡಪ್ರಭ

Aug 13 2024, 12:59 AM IST
ಕನ್ನಡಪ್ರಭವು ಕನ್ನಡ ಭಾಷೆಗೆ ಒಂದು ಹೊಸ ಶಕ್ತಿ ನೀಡಿದ ದಿನಪತ್ರಿಕೆಯಾಗಿದ್ದು, ಸದಾ ಸರ್ಕಾರಗಳ ಅನೇಕ ಲೋಪದೋಷಗಳನ್ನು ಬಿತ್ತರಿಸುವ ಮತ್ತು ಉತ್ತಮ ಕಾರ್ಯ ಮಾಡಿದಾಗ ಪ್ರಶಂಸಿಸುವ ಕಾರ್ಯ ಮಾಡುತ್ತಿದೆ ಎಂದು ಪಟ್ಟಣದ ಸಿ.ಎಂ.ಮನಗೂಳಿ ಕಲಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಅರವಿಂದ ಮನಗೂಳಿ ಹೇಳಿದರು.

ಕನ್ನಡ, ಸಂಸ್ಕೃತಿ ಇಲಾಖೆಗೆ ಗುರುಕುಲ ಸೇರ್ಪಡೆ ಸನ್ನಿಹಿತ

Aug 12 2024, 01:11 AM IST
ಗುರುಕುಲವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೇರಿಸಲು ಒತ್ತಡ ಹೇರಿದ್ದೇನೆ. ಸ್ಪೀಕರ್ ಅವರು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಅವರಿಗೆ ಮೂರು ಇಲಾಖೆಗಳ ಸಚಿವರು ಕೂತು ಮಾತನಾಡುವಂತೆ ಸೂಚನೆ ಕೊಟ್ಟಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.

ಕಸಾಪದಿಂದ ಕನ್ನಡ ಭವನ ಕಿತ್ತುಕೊಳ್ಳುವ ತಕರಾರು ಹಾಸ್ಯಾಸ್ಪದ

Aug 12 2024, 01:09 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಕ್ರೋಶ । ಅಧಿಕಾರಿಗಳ ಬಾಲೀಶ ನಡವಳಿಕೆ: ಸುರೇಶ

ಆಂಗ್ಲಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳಿಗೆ ಕುತ್ತು: ಚಂದ್ರಶೇಖರಪ್ಪ ಗೌಡ

Aug 12 2024, 12:46 AM IST
ಗ್ರಾಮೀಣ ಪ್ರದೇಶಗಳ ಪೋಷಕರಲ್ಲಿ ಆಂಗ್ಲ ಭಾಷಾ ವ್ಯಾಮೋಹ ಹೆಚ್ಚಾಗುತ್ತಿದೆ. ಇದರಿಂದ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಾನಪದ ಕಲಾವಿದ ಸೋಗಿಲು ಎಸ್.ಪಿ.ಚಂದ್ರಶೇಖರಪ್ಪ ಗೌಡ ಹೊನ್ನಾಳಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಹಿಂದಿ ಭಾಷಿಗರು ಕನ್ನಡ ಕಲಿಯಬೇಕು

Aug 12 2024, 12:45 AM IST
ಸ್ಥಳೀಯ ಭಾಷೆ ಬೆಳೆಯಬೇಕಾದರೆ ಸ್ಥಳೀಯ ಭಾಷೆಯ ಮೂಲಕವೇ ಜ್ಞಾನ ಸೃಷ್ಟಿ ಆದಾಗ ಮಾತ್ರ ಆ ಭಾಷೆ ಬೆಳೆಯಲು ಸಾಧ್ಯ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಕ್ತಿ, ಸಡಗರದ ನಾಗರಪಂಚಮಿ

Aug 10 2024, 01:44 AM IST
ಈ ಬಾರಿ ನಾಗರಪಂಚಮಿಯ ಸಂಭ್ರಮ ಹೆಚ್ಚಿಸಲೆಂಬಂತೆ ಮಳೆಯೂ ಬಿಡುವು ನೀಡಿ ಉತ್ತಮ ಬಿಸಿಲಿನ ವಾತಾವರಣ ಇತ್ತು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 183
  • next >

More Trending News

Top Stories
ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
ವಿದೇಶದಿಂದ ಪ್ರತಿಭೆಗಳ ಮರಳಿ ಕರೆತರಲು ಕರ್ನಾಟಕ ರೀತಿ ಸ್ಕಿಂ
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಇರುಮುಡಿ ಹೊತ್ತು ಅಯ್ಯಪ್ಪನದರ್ಶನ ಪಡೆದ ದ್ರೌಪದಿ ಮುರ್ಮು
ಧರ್ಮಸ್ಥಳ ಬುರುಡೆ ಕೇಸ್‌ ತನಿಖೆ ವಾರದಲ್ಲಿ ಅಂತ್ಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved