• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಗಸ್ಟ್‌ 13ಕ್ಕೆ ಮಾಗಡಿಗೆ ಕನ್ನಡ ತೇರು ಆಗಮನ: ತಹಸೀಲ್ದಾರ್ ಶರತ್ ಕುಮಾರ್

Aug 10 2024, 01:42 AM IST
ಮಾಗಡಿ ತಾಲೂಕಿಗೆ ಕನ್ನಡ ಜ್ಯೋತಿ ರಥಯಾತ್ರೆ ಆ.13ರಂದು ಮಂಗಳವಾರ ಬೆಳಗ್ಗೆ 10.30ಕ್ಕೆ ಆಗಮಿಸುತ್ತಿದ್ದು ಅದ್ಧೂರಿಯಾಗಿ ಸ್ವಾಗತಿಸಲು ಎಲ್ಲರ ಸಹಕಾರ ಅತಿ ಮುಖ್ಯ ಎಂದು ತಹಸೀಲ್ದಾರ್ ಶರತ್ ಕುಮಾರ್ ಮನವಿ ಮಾಡಿದರು. ಮಾಗಡಿಯಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಸೌಹಾರ್ದತೆಯ ಸಂದೇಶ ಸಾರುವ ಕನ್ನಡ ತೇರು: ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ

Aug 09 2024, 12:34 AM IST
ಕನ್ನಡ ನಾಡಿನಾದ್ಯಂತ ಸಂಚರಿಸುತ್ತಿರುವ ಕರ್ನಾಟಕ ಸಂಭ್ರಮ- ೫೦ ಜ್ಯೋತಿ ರಥವು ಕನ್ನಡ ನಾಡು, ಸಂಸ್ಕೃತಿ ಹಾಗೂ ವೈವಿಧ್ಯತೆ ಕುರಿತು ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದರು. ವಜಯಪುರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದರು.

ನಾವೆಲ್ಲರೂ ಒಂದೇ ಎಂಬ ಭಾವ ಹೊರಹೊಮ್ಮಿಸಿದೆ ಕನ್ನಡ ಕಲಿಕೆ: ಡಾ.ಮರುಳಸಿದ್ದಯ್ಯ ಪಟೇಲ್

Aug 08 2024, 01:36 AM IST
ತರೀಕೆರೆ, ಕನ್ನಡ ಅಧ್ಯಯನದಿಂದ ನಾವೆಲ್ಲರೂ ಒಂದೇ ಎಂಬ ಭಾವನೆ ಹೊರಹೊಮ್ಮಿದೆ ಎಂದು ರಂಗೇನಹಳ್ಳಿ ಸಾಹಿತಿ ಡಾ.ಮರುಳಸಿದ್ದಯ್ಯ ಪಟೇಲ್ ಹೇಳಿದ್ದಾರೆ.

ಕನ್ನಡ ಪರಂಪರೆಯ ಅನನ್ಯತೆ ರಕ್ಷಣೆಗೆ ದೊಡ್ಡಬಳ್ಳಾಪುರದಲ್ಲಿ ಸಂಕಲ್ಪ, ಕನ್ನಡ ರಥಯಾತ್ರೆಗೆ ಸ್ವಾಗತ

Aug 08 2024, 01:36 AM IST
ಕರ್ನಾಟಕ ಸಂಭ್ರಮ 50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಭಾಗವಾಗಿ ಬುಧವಾರ ದೊಡ್ಡಬಳ್ಳಾಪುರ ತಾಲೂಕಿಗೆ ಆಗಮಿಸಿದ ಕನ್ನಡ ಜ್ಯೋತಿ ರಥವನ್ನು ತಾಲೂಕಿನ ಗಡಿ ಪ್ರದೇಶದಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.

ಕನ್ನಡ ಬಾವುಟ ಹಾರಿಸಲು ಅನುಮತಿ ನೀಡಿ

Aug 08 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಪಾನೆಗೆ ಹಾಗೂ ಕನ್ನಡ ಬಾವುಟ ಹಾರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ) ಮತ್ತು ಕರವೇ ಕನ್ನಡ ಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಕನ್ನಡ ನಾಡಲ್ಲಿ ಹುಟ್ಟಿದೋರೆಲ್ಲ ಪುಣ್ಯವಂತರು: ಬಿ.ವಾಮದೇವಪ್ಪ

Aug 07 2024, 01:03 AM IST
ಆದಿಕವಿ ಮಹಾಲಿಂಗ ರಂಗರ ಸಂದೇಶದಂತೆ ಸುಲಿದ ಬಾಳೆಹಣ್ಣಿನಂತೆ ಕನ್ನಡ ಭಾಷೆ ಸುಲಲಿತ. ನಾಡಿನ ವಿವಿಧ ಭಾಷೆಗಳಲ್ಲಿ ಪ್ರಥಮ ಆದ್ಯತೆ ಕನ್ನಡಕ್ಕೆ ಇರುವುದು ಹೆಮ್ಮೆಯ ಸಂಗತಿ. ಈ ಕನ್ನಡ ನಾಡಿನಲ್ಲಿ ಹುಟ್ಟಿದ ನಾವು, ನೀವೆಲ್ಲಾ ಪುಣ್ಯವಂತರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.

ಮೆಸ್ಕಾಂ: ಗಾಳಿ, ಮಳೆಗೆ 21, 702 ಕಂಬಗಳಿಗೆ ಹಾನಿ, 33 ಕೋಟಿ ರು.ಗೂ ಅಧಿಕ ನಷ್ಟ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ

Aug 06 2024, 12:40 AM IST
2024 ರ ಏ.1 ರಿಂದ ಆ.1 ರ ಅವಧಿಯಲ್ಲಿ ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ ಸಂಭವಿಸಿದೆ.

ಕನ್ನಡ ಭಾಷೆ ಇಂದು ಹಳ್ಳಿಗಳಲ್ಲಿಯೇ ಹೆಚ್ಚು ಜೀವಂತ: ಅವಿನಾಶ್

Aug 05 2024, 12:43 AM IST
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಅಜೀಂ ಪ್ರೇಮ್‌ ಜೀ ವಿವಿ ಆಯೋಜಿಸಿದ್ದ ಸಾಹಿತ್ಯ ಸಹವಾಸ ಕಾರ್ಯಕ್ರಮದಲ್ಲಿ ಸಮಾರೋಪ ನಡೆಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿಡಿದಿದೆ ಗ್ರಹಣ

Aug 05 2024, 12:34 AM IST
ಜಿಲ್ಲೆಯಲ್ಲಿ ಆಗು-ಹೋಗುಗಳ ಬಗ್ಗೆ ಚರ್ಚೆಗಳೊಂದಿಗೆ ನಾಡು, ನುಡಿಗೆ ಸಂಬಂಧಿಸಿದ ಪುಸ್ತಕ, ನಾಡು, ನುಡಿ ಕಟ್ಟಲು ಶ್ರಮಿಸಿದ ಗಣ್ಯರನ್ನು ಗೌರವಿಸುವ ಹಾಗೂ ಸ್ಮರಿಸುವ ಐತಿಹಾಸಿಕ ಕಾರ್ಯಕ್ರಮಗಳಿಗೆ ಸಾಕ್ಷಿ

ಕಸಾಪದಿಂದ ಕನ್ನಡ ನಾಡು ನುಡಿಯ ಬಗ್ಗೆ ಅರಿವು

Aug 05 2024, 12:33 AM IST
ವಿದ್ಯಾರ್ಥಿಗಳು ಇಂತಹ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡು ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಬೇಕು
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 183
  • next >

More Trending News

Top Stories
ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
ವಿದೇಶದಿಂದ ಪ್ರತಿಭೆಗಳ ಮರಳಿ ಕರೆತರಲು ಕರ್ನಾಟಕ ರೀತಿ ಸ್ಕಿಂ
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಇರುಮುಡಿ ಹೊತ್ತು ಅಯ್ಯಪ್ಪನದರ್ಶನ ಪಡೆದ ದ್ರೌಪದಿ ಮುರ್ಮು
ಧರ್ಮಸ್ಥಳ ಬುರುಡೆ ಕೇಸ್‌ ತನಿಖೆ ವಾರದಲ್ಲಿ ಅಂತ್ಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved