• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಮಾಧ್ಯಮದಲ್ಲಿ ಕಲಿತವರು ವಿಶ್ವಮಾನ್ಯರಾಗಿದ್ದಾರೆ: ಪುಂಡಲೀಕ ಮರಾಠೆ

Jul 19 2024, 12:47 AM IST
ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕೈಪಿಡಿ ಹಾಗೂ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯ ವಿನಂತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಬಹುಮುಖಿ ವ್ಯಕ್ತಿತ್ವದ ಧಾರವಾಡಕರಿಂದ ಕನ್ನಡ ಭಾಷಾಶಾಸ್ತ್ರ ’ ಆಧುನಿಕ ಕನ್ನಡ ಭಾಷಾ ವಿಜ್ಞಾನದ ಬೆಳವಣಿಗೆಗೆ ಭದ್ರಬುನಾದಿ

Jul 18 2024, 01:46 AM IST
ಡಾ. ರಾ.ಯ. ಧಾರವಾಡಕರ ಅವರ ಕನ್ನಡ ಭಾಷಾಶಾಸ್ತ್ರ’ ಆಧುನಿಕ ಕನ್ನಡ ಭಾಷಾ ವಿಜ್ಞಾನದ ಬೆಳವಣಿಗೆಗೆ ಭದ್ರಬುನಾದಿ ಹಾಕಿದರೆ ಹೊಸಗನ್ನಡ ಸಾಹಿತ್ಯದ ಉದಯಕಾಲ, ಹೊಸಗನ್ನಡ ಸಾಹಿತ್ಯ ಚರಿತ್ರೆ ಕಟ್ಟಲು ತಳಪಾಯವಾಯಿತು.

ಶರಣಬಸವ ವಿವಿಯಲ್ಲಿ ಕನ್ನಡ ಅನುಷ್ಠಾನ: ಪುರುಷೋತ್ತಮ ಬಿಳಿಮಲೆ ಸಂತಸ

Jul 18 2024, 01:42 AM IST
ಕನ್ನಡ ರಕ್ಷಣೆಗೆ ಶರಣಬಸವೇಶ್ವರ ಸಂಸ್ಥಾನ ಹಾಗೂ ಪೀಠಾಧಿಪತಿಗಳ ಕೊಡುಗೆ ಅಪಾರವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಶರಣಬಸವ ವಿವಿ ಕನ್ನಡ ಅನುಷ್ಠಾನದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಕರ್ನಾಟಕ ಗಡಿ ಭಾಗಗಳಲ್ಲಿ ಪ್ರಾಧಿಕಾರ ಮೂಲಕ ಕನ್ನಡ ಕೆಲಸ: ಸೋಮಣ್ಣ ಬೇವಿನಮರದ

Jul 18 2024, 01:38 AM IST
ಕಾಸರಗೋಡು ಜಿಲ್ಲೆಯ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ‘ಸಾಂಸ್ಕೃತಿಕ ಉತ್ಸವ ಹಾಗೂ ಸಿರಿಬಾಗಿಲು ಯಕ್ಷ ವೈಭವ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ನಡೆಯಿತು.

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಸಮೀಪದ ಶಿರೂರು ಗುಡ್ಡ ಕುಸಿತದ ಸ್ಥಳದಲ್ಲಿ ತೆರವು ಕಾರ್ಯಾಚರಣೆ

Jul 18 2024, 01:33 AM IST
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಸಮೀಪದ ಶಿರೂರಿನಲ್ಲಿ ಮಂಗಳವಾರ ಭಾರಿ ಮಳೆಗೆ ಸಂಭವಿಸಿದ ಗುಡ್ಡ ಕುಸಿತದ ತೆರವು ಕಾರ್ಯಾಚರಣೆ ಮುಂದುವರಿದಿದೆ.

ಕನ್ನಡ ಸಾಹಿತ್ಯಕ್ಕೆ ಅನಕೃ ಕೊಡುಗೆ ಅಪಾರವಾದುದು: ಆರ್.ಕೆ.ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್

Jul 18 2024, 01:30 AM IST
ಕನ್ನಡದ ಸಾಹಿತ್ಯ ಸಾರ್ವಭೌಮ ಡಾ. ಅನಕೃ ಒಂದು ನೆನಪು ಅನಕೃ ಪ್ರಶಸ್ತಿ ಪ್ರದಾನದ ದಶಮಾನೋತ್ಸವ ಸಮಾರಂಭವನ್ನು ಜು. 21ರಂದು ಬೆಳಿಗ್ಗೆ 11ಕ್ಕೆ ಶಿಕ್ಷಕರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆರ್. ಕೆ. ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ಪುಸ್ತಕಗಳನ್ನು ಕೊಂಡು ಓದಿ

Jul 17 2024, 01:00 AM IST
ಓದುಗರು ಕನ್ನಡ ಪುಸ್ತಕಗಳನ್ನು ಕೊಂಡು ಓದುವ ಮೂಲಕ ಸರಸ್ವತಿಯನ್ನು ಆರಾಧಿಸಬೇಕು

ಕನ್ನಡ ನಾಮಫಲಕ: ಜಿಲ್ಲಾಡಳಿತಕ್ಕೆ 3 ತಿಂಗಳ ಗಡುವು

Jul 17 2024, 12:48 AM IST
ಜಿಲ್ಲಾದ್ಯಂತ ಮಳಿಗೆ, ಮುಂಗಟ್ಟುಗಳು, ಶಾಲೆ, ಕಾಲೇಜುಗಳು, ಸರಕಾರಿ ಕಚೇರಿಗಳಲ್ಲಿನ ಫಲಕಗಳಲ್ಲಿ ಶೇ.60ರಷ್ಟು ಭಾಗದಲ್ಲಿ ಕನ್ನಡ ರಾರಾಜಿಸಲೇಬೇಕು, ಇದಲ್ಲದೆ ಊರಿನ ಹೆಸರು ಅಲ್ಲಿರಬೇಕು. ಇದಕ್ಕೆ ಅಗತ್ಯ ಕ್ರಮ ಅಧಿಕಾರಿಗಳು ಜರುಗಿಸಬೇಕು ಎಂದು ಡಾ. ಬಿಳಿಮಲೆ ಹೇಳಿದ್ದಾರೆ.

ಹೋರಾಟ ಪ್ರಜ್ಞೆಗೂ ಕನ್ನಡ ಸಾಹಿತ್ಯಕ್ಕೂ ನೇರ ಸಂಬಂಧವಿದೆ: ಎಲ್.ಎನ್.ಮುಕುಂದರಾಜ್

Jul 16 2024, 12:45 AM IST
ಶಂಕರಘಟ್ಟದ ಕನ್ನಡ ಭಾರತಿ ಸಭಾಂಗಣದಲ್ಲಿ ಆಯೋಜಿಸಿದ್ದ ಭಾಷೆ-ಸಾಹಿತ್ಯ-ಸಂಸ್ಕೃತಿ ವರ್ತಮಾನದ ಸವಾಲುಗಳು ವಿಚಾರವಾಗಿ ಮಾತು-ಮಂಥನ ಕಾರ್ಯಕ್ರಮ ನಡೆಯಿತು.

3 ಜಿಲ್ಲೆಯ ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭ: ಡಾ. ಪುರುಷೋತ್ತಮ ಬಿಳಿಮಲೆ

Jul 16 2024, 12:38 AM IST
ಅನೇಕ ಕಡೆಗಳಲ್ಲಿ ಅಲ್ಪಸಂಖ್ಯಾತರು ಕನ್ನಡ ಹೇಳಿಕೊಡಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆ ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 183
  • next >

More Trending News

Top Stories
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved