• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಲೋಕಕ್ಕೆ ವೀರಪ್ಪ ವಿಶೇಷ ಕೊಡುಗೆ

Jul 09 2024, 12:46 AM IST
ವೀರಪ್ಪ ನಾಗಶೆಟ್ಟಿ ಅವರು ಮುಲ್ಕಿ ಪರೀಕ್ಷೆ ಪಾಸಾಗಿ ಒಬ್ಬ ಶ್ರೇಷ್ಠ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುವ ಮೂಲಕ ಅಂದಿನ ಶಿಕ್ಷಣ ಕ್ಷೇತ್ರಕ್ಕೆ ಆದರ್ಶವಾಗಿ ಶಿಕ್ಷಕರಿಗೆ ಮಾರ್ಗದರ್ಶಕರಾದರು. ಅವರ ಜ್ಞಾನ ಅಪರಿಮಿತವಾಗಿತ್ತು. ಕನ್ನಡ, ಸಂಸ್ಕೃತ, ಮರಾಠಿ ಮತ್ತು ಇಂಗ್ಲಿಷ್‌ ಈ ನಾಲ್ಕು ಭಾಷೆಗಳಲ್ಲಿ ಪ್ರಾವಿಣ್ಯತೆ ಹೊಂದಿದ್ದರು.

ಇಂದು ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ- ಕಾಲೇಜಿಗೆ ರಜೆ

Jul 08 2024, 06:42 AM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್‌ನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ

Jul 08 2024, 01:30 AM IST
ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ ‘ವಿಶ್ವ ಕುಂದಾಪ್ರ/ ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡುತ್ತಾ ಬರುತ್ತಿದ್ದು, ಈ ಸಲ ರಾಜಧಾನಿ ಬೆಂಗಳೂರಿನಲ್ಲಿ ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ.

ಕನ್ನಡ ನಾಡು, ನುಡಿ ಬೆಳೆಸಲು ಪ್ರಾಮಾಣಿಕ ಪ್ರಯತ್ನ

Jul 08 2024, 12:39 AM IST
Honest work for kannada bhavan in challakere

ಕನ್ನಡ ಸಾರಸ್ವತ ಲೋಕದ ಮಿನುಗುತಾರೆ ದೇ.ಜವರೇಗೌಡ

Jul 08 2024, 12:35 AM IST
ದೇ.ಜ.ಗೌ. ಅವರು 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ‘ಹೋರಾಟದ ಬದುಕು’ ಎಂಬುದು ಅವರ ಬದುಕಿನ ಪ್ರಾಮಾಣಿಕ ಚಿತ್ರವನ್ನು ನೀಡುವ ಗಮನಾರ್ಹವಾದ ಕೃತಿಯಾಗಿದೆ.

ವಿಭಿನ್ನ ಕ್ಷೇತ್ರದವರಿಂದ ಕನ್ನಡ ಸಾಹಿತ್ಯ ಸಮೃದ್ಧ: ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್‌

Jul 08 2024, 12:32 AM IST
ಕನ್ನಡ ಸಾಹಿತ್ಯ ಸಮೃದ್ಧವಾಗುವುದು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಿಂದಷ್ಟೆ ಅಲ್ಲ. ಸಮಾಜದ ಬೇರೆ ಬೇರೆ ವೃತ್ತಿಯಲ್ಲಿ ಇರುವವರಿಂದ ಆ ಕೆಲಸ ಆಗುತ್ತಿದೆ. ವಿಭಿನ್ನ ಕ್ಷೇತ್ರದವರ ಅನುಭವ ದ್ರವ್ಯ ಕನ್ನಡ ಸಾಹಿತ್ಯಕ್ಕೆ ಕೋಡು ಮೂಡಿಸುತ್ತಿದೆ. ವಿಭಿನ್ನ ಕ್ಷೇತ್ರದವರು ಬರೆಯುತ್ತಿರುವುದರಿಂದ ಕನ್ನಡ ಸಾಹಿತ್ಯವು ಸಮೃದ್ಧಗೊಳ್ಳುತ್ತಿದೆ.

ದೇಶದಲ್ಲಿಯೇ ಕನ್ನಡ ಭಾಷೆಯ ಶ್ರೀಮಂತಿಕೆ ಅಪಾರ

Jul 07 2024, 01:18 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ದೇಶದಲ್ಲಿಯೇ ಕನ್ನಡ ಭಾಷೆಯ ಶ್ರೀಮಂತಿಕೆಯೂ ಅಪಾರವಾಗಿದೆ, ಅಲ್ಲದೇ, ಸಾಹಿತ್ಯವೂ ಅಷ್ಟೇ ಶ್ರೀಮಂತವಾಗಿದೆ. ದೇಶದಲ್ಲಿ ಕನ್ನಡ ಭಾಷೆಗಿರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ. ಭಾಷೆಯ ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಎತ್ತಿಹಿಡಿಯುವ ಮೂಲಕ ಕನ್ನಡ ಉಳಿಸಿ ಬೆಳೆಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಕಾಮರಾಜ ಬಿರಾದಾರ ಭರವಸೆ ನೀಡಿದರು.

ಕನ್ನಡ ಚಿತ್ರಗಳಿಗೆ ಅಮೆಜಾನಲ್ಲಿ ಕಿಮ್ಮತ್ತಿಲ್ಲ!

Jul 05 2024, 12:47 AM IST
ಓಟಿಟಿಗಳು ಕನ್ನಡ ಚಿತ್ರಗಳನ್ನು ನಿರ್ಲಕ್ಷಿಸುತ್ತಿವೆ. ಕನ್ನಡಕ್ಕೆ ಕಿಮ್ಮತ್ತಿನ ಬೆಲೆ ಕೊಡುತ್ತಿಲ್ಲ ಎನ್ನುವ ಮಾತಿನಲ್ಲಿ ನಿಜವೆಷ್ಟು, ಸುಳ್ಳೆಷ್ಟು?

7 ರಂದು ನಟನದಲ್ಲಿ ಸುಬ್ಬಣ್ಣ ಸ್ಮರಣೆಗೆ ಕನ್ನಡ ಕಾವ್ಯಕಣಜ

Jul 05 2024, 12:46 AM IST
ಮೈಸೂರಿನ ರಾಮಕೃಷ್ಣನಗರದಲ್ಲಿರುವ ನಟನರಂಗಶಾಲೆಯಲ್ಲಿ ಕನ್ನಡ ಕಾವ್ಯ ಕಣಜ ನಾಟಕವು ಪ್ರದರ್ಶನಗೊಳ್ಳಲಿದೆ.

ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೖದ್ದಿ ಸಂಘ ಪ್ರಶಸ್ತಿಗೆ ಅನಿಲ್ ಆಯ್ಕೆ

Jul 04 2024, 01:08 AM IST
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ನೀಡುವ ಅಶ್ರಫ್ ಶಾ ಮಂತೂರು ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಪತ್ರಕರ್ತ ಅನಿಲ್ ಎಚ್‌.ಟಿ. ಆಯ್ಕೆಯಾಗಿದ್ದಾರೆ.ಕಾಸರಗೋಡಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಈ ದತ್ತನಿಧಿ ಪ್ರಶಸ್ತಿ ಸ್ಥಾಪಿಸಿದ್ದಾಗಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೖದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 183
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved