• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆಯ ಬೆಳವಣಿಗೆಗೆ ಶರಣರ ಕೊಡುಗೆ ಅಪಾರ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ

Jun 30 2024, 12:53 AM IST
ಸಾಹಿತ್ಯಕ್ಕೆ ಶರಣ ಸಾಹಿತ್ಯದ ಕೊಡುಗೆ ವಿಶ್ವವ್ಯಾಪಿ. ಜನಸಾಮಾನ್ಯರಿಗೆ ಅರ್ಥವಾಗುವಂತೆ ವಚನಗಳನ್ನು ಶರಣರು ರೂಪಿಸಿದ್ದಾರೆ ಎಂದು ಉಪನ್ಯಾಸಕರಾದ ಪ್ರತಿಮಾ ರೈ ತಿಳಿಸಿದರು.

ಕೀಳರಿಮೆ ಬಿಟ್ಟು ಪ್ರಬುದ್ಧ ಕನ್ನಡ ಭಾಷೆ ಪ್ರೀತಿಸಿ

Jun 30 2024, 12:51 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಕನ್ನಡದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯ. ಕನ್ನಡದ ಬಗ್ಗೆ ಕೀಳರಿಮೆ ಬಿಟ್ಟು ಪ್ರಬುದ್ಧವಾದ ಕನ್ನಡ ಭಾಷೆಯನ್ನು ಪ್ರೀತಿಸಬೇಕು ಎಂದು ನಿವೃತ್ತ ಬೆಳಗಾವಿ ಪ್ರಾದೇಶಿಕ ಆಯುಕ್ತ ಮಹಾಂತೇಶ ಹಿರೇಮಠ ಹೇಳಿದರು.

ಕನ್ನಡ ಭಾಷೆ ನಮ್ಮ ಭಾವನೆಗಳಿಗೆ ಹಿಡಿದ ಕೈಗನ್ನಡಿ: ಮುಖ್ಯಶಿಕ್ಷಕ ಎಸ್.ಜಿ. ಭಟ್

Jun 30 2024, 12:45 AM IST
ಕನ್ನಡ ಸಾಹಿತ್ಯ ಪರಿಷತ್ತು, ನೆಲ್ಲಿಕೇರಿ ಪ್ರೌಢಶಾಲೆ, ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

ಕನ್ನಡ ಸಾಹಿತ್ಯ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಿ

Jun 29 2024, 12:32 AM IST
ತಾಂತ್ರಿಕ ಪದವಿ ಪಡೆದ, ಓದುತ್ತಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯವನ್ನು ಸಂಪನ್ನಗೊಳಿಸುತ್ತಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಅಮರೇಶ್ ನುಗಡೋಣಿ ತಿಳಿಸಿದರು.

ಸಿಬಿಎಸ್‌ಇ ಶಾಲೆ ಮಕ್ಕಳಿಗೆ ಕನ್ನಡ ಕಡ್ಡಾಯ: ಆದೇಶ

Jun 29 2024, 12:32 AM IST
ಸಿಬಿಎಸ್ಇ, ಐಸಿಎಸ್‌ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ (ಐಬಿ) ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧಿಸುವುದನ್ನು ಕಡ್ಡಾಯಗೊಳಿಸಿ ನಿಯಮಾವಳಿಗಳಿಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಕರ್ನಾಟಕದಲ್ಲಿ ಕನ್ನಡ ಅನಾಥ ಮಾಡದೇ ಜಾಗೃತಿ ವಹಿಸಿ

Jun 29 2024, 12:31 AM IST
ಕರ್ನಾಟಕದಲ್ಲಿ ಕನ್ನಡ ಅನಾಥವಾಗಬಾರದು. ಕನ್ನಡಿಗರು ಜಾಗೃತರಾಗಬೇಕು. ಬಸವಾದಿ ಶರಣರು, ದಾಸರು, ದಾರ್ಶನಿಕರು ಕಟ್ಟಿ ಬೆಳೆಸಿದ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ನಮ್ಮೆಲ್ಲರದ್ದಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ್ ಬಿಳಿಮಲೆ ತಿಳಿಸಿದರು.

ಕನ್ನಡ ಭಾಷಾ ಬೋಧನಾ ಅವಧಿ 4 ಗಂಟೆಗೆ ಹೆಚ್ಚಳ

Jun 28 2024, 08:44 AM IST

ರಾಜ್ಯ ಶಿಕ್ಷಣ ನೀತಿಯಲ್ಲಿ (ಎಸ್‌ಇಪಿ) ಪದವಿ ವ್ಯಾಸಂಗದಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ ನಿಗದಿ ಪಡಿಸಿದ್ದ 3 ಗಂಟೆಗಳ ಅವಧಿಗೆ (1 ವಾರಕ್ಕೆ) ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಈ ಹಿಂದೆ ಇದ್ದ 4 ಗಂಟೆಗಳ ಕಾಲವನ್ನೇ ಮರು ನಿಗದಿ ಪಡಿಸಲು ಒಪ್ಪಿಕೊಂಡಿದೆ.

ಕನ್ನಡ ಸಾಹಿತ್ಯಕ್ಕೆ ಲಿಗಾಡೆಯವರ ಕೊಡುಗೆ ಅಪಾರ

Jun 28 2024, 12:57 AM IST
ಹೊಳಲ್ಕೆರೆಯ ಸರ್ಕಾರಿ ನೌಕರರ ಭವನಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಜಯಂತಿ ಆಚರಿಸಲಾಯಿತು.

ಇಂಗ್ಲೀಷ್ ಓಲೈಸಿಕೊಂಡು ಕನ್ನಡ ಮರೆಯದಿರಿ

Jun 26 2024, 12:47 AM IST
ಜಾಗತೀಕರಣದ ಭರಾಟೆಯಲ್ಲಿ ಇಂಗ್ಲೀಷ್ ಭಾಷೆಯನ್ನು ಓಲೈಸಿಕೊಂಡು ಕನ್ನಡ ಮರೆಯಬಾರದು.

ಕನ್ನಡ ನಾಡು, ನುಡಿ ಮರೆಯುವುದು ಮನುಷ್ಯತ್ವವಲ್ಲ: ಶಾಸಕ ಭೀಮಣ್ಣ ನಾಯ್ಕ

Jun 26 2024, 12:37 AM IST
ಇತಿಹಾಸ ನೋಡಿದಾಗ ಕನ್ನಡದ ಹಿರಿಮೆ ನಮಗೆ ತಿಳಿಯುತ್ತದೆ. ಕನ್ನಡ ನಾಡಿನಲ್ಲಿರುವ ಪ್ರತಿಯೊಬ್ಬರೂ ಕನ್ನಡವನ್ನು ಗೌರವಿಸುವುದರ ಜತೆ ಬಳಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 183
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved