• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆ.ಬಿ. ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ನ್ಯಾಯ ಒದಗಿಸಿಲ್ಲ: ಡಾ.ಅಗ್ರಹಾರ ಕೃಷ್ಣಮೂರ್ತಿ

Mar 04 2024, 01:17 AM IST
ಕೆ.ಬಿ. ಸಿದ್ದಯ್ಯನವರ ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ಸರಿಯಾದ ನ್ಯಾಯವನ್ನು ಒದಗಿಸಿಲ್ಲ. ಇದಕ್ಕೆ ಕಾರಣ ಹುಡುಕುವ ಅಗತ್ಯವಿಲ್ಲ ಲೇಖಕ ಡಾ. ಅಗ್ರಹಾರ ಕೃಷ್ಣಮೂರ್ತಿ ಹೇಳಿದ್ದಾರೆ.

ಆಳ್ವಾಸ್‌ ಕನ್ನಡ ಮಾಧ್ಯಮ ಶಾಲೆ ದಾಖಲಾತಿಗಾಗಿ ಹರಿದು ಬಂದ ವಿದ್ಯಾರ್ಥಿ ಸಾಗರ!

Mar 04 2024, 01:17 AM IST

ಕನ್ನಡ ಮಾಧ್ಯಮ ಶಾಲೆಗಳನ್ನು ಕೇಳುವವರಿಲ್ಲ. ಅದಕ್ಕೆಂದೂ ಭವಿಷ್ಯವೇ ಇಲ್ಲ ಎನ್ನುವ ವಾತಾವರಣದ ನಡುವೆ ನಾಡಿನ ಮೂಲೆ ಮೂಲೆಯಿಂದ ಮೂಡುಬಿದಿರೆಯ ವಿದ್ಯಾಗಿರಿಗೆ 15986ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅವರ ಪೋಷಕರು ಕನ್ನಡ ಮಾಧ್ಯಮ ಶಾಲೆಯಲ್ಲಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದರು.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸಿ

Mar 03 2024, 01:35 AM IST
ರಾಮನಗರ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ 2024ರ ಅನ್ವಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಲು ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕನ್ನಡ ಪದ ಉಚ್ಚರಿಸಿದ ಎಫ್‌ 1 ದಿಗ್ಗಜ ಲೂಯಿಸ್‌ ಹ್ಯಾಮಿಲ್ಟನ್‌

Mar 03 2024, 01:34 AM IST
7 ಬಾರಿ ಫಾರ್ಮುಲಾ-1 ಚಾಂಪಿಯನ್, ಬ್ರಿಟನ್‌ನ ಲೂಯಿಸ್ ಹ್ಯಾಮಿಲ್ಟನ್‌ವೊಂದನ್ನು ಉಚ್ಚರಿಸಿದ್ದು, ಈ ಕುರಿತಾದ ವಿಡಿಯೋ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

ಅನ್ಯಭಾಷೆ ವ್ಯಾಮೋಹದಲ್ಲಿ ಕನ್ನಡ ಸಾಯಿಸದಿರಿ: ಡಾ.ಸೆಲ್ವಿ

Mar 03 2024, 01:32 AM IST
ಅನ್ಯಭಾಷೆ ವ್ಯಾಮೋಹದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸುತಿದ್ದೇವೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದೊಂದು ದಿನ ನಮ್ಮ ಮಾತೃಭಾಷೆಯನ್ನು ನಾವೇ ಸಾಯಿಸಿದಂತಾಗುತ್ತದೆ

ಕನ್ನಡ ಹೋರಾಟಗಾರರನ್ನು ನಾವು ಮರೆಯುವಂತಿಲ್ಲ: ಅರುಣ್‌ ಕೃಷ್ಣಯ್ಯ

Mar 03 2024, 01:31 AM IST
ಕನ್ನಡ ಭಾಷೆಗಳನ್ನಾಡುವ ಜನರು ಒಂದೆಡೆ ತರಬೇಕೆಂಬ ಉದ್ದೇಶದಿಂದ ಆಲೂರು ವೆಂಕಟರಾವ್, ಹುುಲುಗೋಳು ನಾರಾಯಣರಾಯರ ನೇತೃತ್ವದಲ್ಲಿ ನಡೆದ ಕರ್ನಾಟಕ ಏಕೀಕರಣದ ಫಲವಾಗಿ ಇಂದು ನಾವೆಲ್ಲರೂ ಒಂದು ರಾಜ್ಯ, ಒಂದು ಭಾಷೆಯ ಅಡಿಯಲ್ಲಿ ಕೆಲಸ ಮಾಡುತಿದ್ದೇವೆ.

ದ್ವಿತೀಯ ಪಿಯುಸಿ ಪರೀಕ್ಷೆ: ಗದಗ ಜಿಲ್ಲೆಯಲ್ಲಿ ಕನ್ನಡ ಪರೀಕ್ಷೆಗೆ 10,604 ವಿದ್ಯಾರ್ಥಿಗಳು ಹಾಜರು

Mar 02 2024, 01:51 AM IST
ದ್ವಿತೀಯ ಪಿಯುಸಿ ಪರೀಕ್ಷೆಗೆ ಶುಕ್ರವಾರ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ವಿಷಯದಲ್ಲಿ 10,604 ವಿದ್ಯಾರ್ಥಿಗಳು ಹಾಜರಾಗಿದ್ದು, 473 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನು ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಜಿ.ಎನ್. ಕುರ್ತಕೋಟಿ ತಿಳಿಸಿದ್ದಾರೆ.

ಮನುಷ್ಯನ ಸಾಧನೆಗೆ ಮಾತೃಭಾಷೆ ಕನ್ನಡ ಬಹುದೊಡ್ಡ ಶಕ್ತಿ: ಡಾ.ಚಂದ್ರಶೇಖರ ಕಾಳನ್ನವರ

Mar 02 2024, 01:51 AM IST
ಬಾಗಲಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಐಕ್ಯೂಎಸಿ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾತೃಭಾಷೆ ದಿನದ ಅಂಗವಾಗಿ ಸಪ್ತಭಾಷೆಗಳ ಸಾಪ್ತಾಹಿಕ ಕಾರ್ಯಕ್ರಮ ನಡೆಯಿತು.

ಇಂದು ಹೊಸಕೋಟೆ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Mar 02 2024, 01:47 AM IST
ಹೊಸಕೋಟೆ: ನಗರದ ತಾಲೂಕು ಕಚೇರಿ ಆವಣದಲ್ಲಿ ಮಾ.2ರಂದು ಶನಿವಾರ ನಡೆಯಲಿರುವ ಹೊಸಕೋಟೆ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಗರ ಈಗಾಗಲೇ ಸಜ್ಜುಗೊಂಡಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಂ.ಮುನಿರಾಜು ತಿಳಿಸಿದರು.

ಮೂಡುಬಿದಿರೆಯಲ್ಲೊಂದು ಶೂನ್ಯ ಶುಲ್ಕದ ಕನ್ನಡ ಮಾಧ್ಯಮ ಶಾಲೆ

Mar 02 2024, 01:47 AM IST

2009ರಲ್ಲಿ ಶಾಲೆ ಆರಂಭಿಸಿದಾಗ ಆಯ್ದ ಬರೇ 60 ಮಂದಿ ವಿದ್ಯಾರ್ಥಿಗಳಿದ್ದರು. ಅಂದು ಡಾ.ವಿ.ಎಸ್. ಆಚಾರ್ಯರ ಶಿಫಾರಸಿನಂತೆ ಏಕಕಾಲಕ್ಕೆ 8ರಿಂದ 10, ಬಳಿಕ 2013ರಲ್ಲೂ ಏಕಕಾಲಕ್ಕೆ 6 ಮತ್ತು 7 ತರಗತಿ ಆರಂಭಿಸಿದ ಅಪರೂಪದ ದಾಖಲೆ ಈ ಶಾಲೆಯದ್ದು. 

  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 163
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved