• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹಜ್ಯೋತಿ: ಉತ್ತರ ಕನ್ನಡ ಶೇ.100 ಸಾಧನೆ

Feb 22 2024, 01:47 AM IST
ಗೃಹ ಬಳಕೆಗಾಗಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ ಯೋಜನೆಯಡಿ ಅರ್ಹ ಎಲ್ಲ ಕುಟುಂಬಗಳನ್ನು ನೋಂದಣಿ ಮಾಡಿ, ಶೇ. 100ರಷ್ಟು ಹೆಸ್ಕಾಂ ಗುರಿ ಸಾಧಿಸಿದೆ.

ವಿಜ್ಞಾನ, ವೈದ್ಯಕೀಯ ಕ್ಷೇತ್ರದಲ್ಲೂ ಕನ್ನಡ ಬಳಕೆ ಬೇಕು

Feb 22 2024, 01:47 AM IST
ಮಾತೃಭಾಷೆ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳುವ ಮೂಲಕ ವಿಜ್ಞಾನ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ಭಾಷೆ ಬಳಸುವ ಹಂತಕ್ಕೆ ಕನ್ನಡ ಭಾಷೆ ಅಭಿವೃದ್ಧಿಪಡಿಸಬೇಕು. ಜಗತ್ತಿನಲ್ಲಿ ಸಾವಿರಾರು ಭಾಷೆಗಳಿವೆ. ಆದರೆ ಮಾತೃಭಾಷೆ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕು. ಕನ್ನಡ ಅನ್ನ ನೀಡುವ ಭಾಷೆಯಾಗಿದ್ದು, ಅನ್ಯಭಾಷೆಗಳನ್ನು ದ್ವೇಷಿಸದೇ ಕನ್ನಡದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ರಫೀಕ್ ಖಾನ್ ಶಿಕಾರಿಪುರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕನ್ನಡ ಸಂಸ್ಕೃತಿ ಪರಂಪರೆ ಮಹೋನ್ನತ: ಡಾ. ಚಂದ್ರಶೇಖರಯ್ಯ

Feb 22 2024, 01:47 AM IST
ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಎಲ್ಲ ಕನ್ನಡಪರ ಸಂಸ್ಥೆಗಳಿಗೆ ಮಾತೃಸಂಸ್ಥೆಯಾಗಿ ಪ್ರಾರಂಭದಿಂದಲೂ ಕನ್ನಡ ನೆಲ- ಜಲ, ಭಾಷೆಯ ಉಳಿವಿಗಾಗಿ ಕಂಕಣಬದ್ಧವಾಗಿದೆ.

ಫೆಬ್ರವರಿ 28 ರೊಳಗೆ ಶೇ.೬೦ ಕನ್ನಡ ಇಲ್ಲದಿದ್ದರೆ ಕ್ರಮ: ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು

Feb 22 2024, 01:46 AM IST
ಫೆ.೨೮ ರ ಒಳಗೆ ಮಾತೃ ಭಾಷೆ ಬಳಕೆ ಮಾಡದಿದ್ದರೆ ನಮ್ಮ ಸಂಘಟನೆಯಿಂದ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು ಎಚ್ಚರಿಕೆ ನೀಡಿದರು. ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಹಾಸನದ ರೈಲ್ವೆ ನಿಲ್ದಾಣದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶೇಕಡ ೬೦ ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎನ್ನುವ ಬೃಹತ್ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.

ಕನ್ನಡ ಸಾಹಿತ್ಯಕ್ಕೆ ಸರ್ವಜ್ಞನ ತ್ರಿಪದಿಗಳು ಅಮೂಲ್ಯ : ಶಾಸಕ ನಂಜೇಗೌಡ

Feb 21 2024, 02:06 AM IST
೧೬ನೇ ಶತಮಾನದ ಕವಿ ಸಂತ ದಾರ್ಶನಿಕ ಸರ್ವಜ್ಞ ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದ್ದು, ಅವರ ತ್ರಿಪದಿಗಳು ಸಾರ್ವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು

ಸರ್ವಜ್ಞನ ತ್ರಿಪದಿಗಳು ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

Feb 21 2024, 02:05 AM IST
ಸರ್ವಜ್ಞ ಸಮಾಜ ಸುಧಾರಣೆಗೆ ವೈವಿಧ್ಯಮಯ ವಿಚಾರಗಳು, ವಚನಗಳು ಹಾಗೂ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ಕನ್ನಡ ಮಾಧ್ಯಮ ಶಾಲೆಗಳ ಸೋಲಿಗೆ ಸರ್ಕಾರವೇ ಹೊಣೆ: ಡಾ.ಎಂ. ಮೋಹನ ಆಳ್ವ

Feb 21 2024, 02:03 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.

ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ: ಮಹೇಶ್‌ ಹರವೆ

Feb 21 2024, 02:02 AM IST
ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ ಎಂದು ಚಾಮರಾಜನಗರ ಜಿಲ್ಲೆಯ ಹರವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಮಹೇಶ್ ಹರವೆ ಹೇಳಿದರು.

ಸರ್ಕಾರಿ ಕನ್ನಡ ಶಾಲೆ ಉಳಿಸಿ ಬೆಳೆಸಲು ಮುಂದಾಗಿ: ರವಿ ಸಂತು

Feb 21 2024, 02:02 AM IST
ಸೇವೆ ಎಂಬ ಪದವೇ ನಿಸ್ವಾರ್ಥ ದಯೆ ಎಂಬ ಪದವೇ ಪರಮಾರ್ಥ ಇದನ್ನು ಮನಗೊಂಡು ಪ್ರತಿಯೊಬ್ಬರು ಬಡ ವಿದ್ಯಾರ್ಥಿಗಳ ನೆರವಿಗೆ ದಾವಿಸೋಣ, ಪುಟ್ಟ ಕಲಾವಿದರಾಗಿ ಅದರಲ್ಲಿ ಬಳಗವನ್ನು ಕಟ್ಟಿ ನಮ್ಮ ಕೈಲಾದ ಸೇವೆಗಳನ್ನು ಮಾಡುತ್ತ 20 ಸರ್ಕಾರಿ ಶಾಲೆ ಮಕ್ಕಳಿಗೆ ಶಾಲೆಗೆ ಉಪಯುಕ್ತವಾದ ಡೈರಿ ಶಿಕ್ಷಣ ಕಲಿಸಿದ ಗುರುಗಳಿಗೆ ಹಾಗೂ ಮಕ್ಕಳಿಗೆ ಬಿಸಿ ಊಟ ನೀಡುತ್ತಿರುವ ಸಹಾಯಕರಿಗೆ ಸೇವಾ ಪ್ರಶಸ್ತಿ ಹಾಗೂ ಮಕ್ಕಳಿಗೆ ವಿದ್ಯಾ ಸಾಮಾಗ್ರಿ ವಿತರಣ ಮಾಡಲಾಗಿದೆ ಇದು 100 ಶಾಲೆಗೆ ನೀಡುವ ಉದ್ದೇಶ ನಮ್ಮ ಬಳಗದ ವತಿಯಿಂದ ನಡೆಸಲಾಗುತ್ತಿದೆ, ಪ್ರತಿಯೊಬ್ಬರು ಇಂತಹ ಸೇವಾ ಕಾರ್ಯದಲ್ಲಿ ತೋಡಗಿಸಿಕೋಳ್ಳಬೇಕು,

ಶಶಿಚಂದ್ರಿಕಾರದ್ದು ಸತ್ವಯುತ ಸಾಹಿತ್ಯ ಕೃತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕೊಟ್ರೇಶ್

Feb 20 2024, 01:53 AM IST
ಶಶಿಚಂದ್ರಿಕಾರವರ ‘ರಸೋ ವೈ ಸಃ’ ಕೃತಿ ಕನ್ನಡ ಸಾಹಿತ್ಯದ ವೈವಿಧ್ಯಮಯ ಸತ್ವಯುತ ಸಾಹಿತ್ಯ ಕೃತಿಯಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು. ಹಾಸನದಲ್ಲಿ ೩೦ನೇ ಸಾಹಿತ್ಯ ಪಯಣ ಹೆಜ್ಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 163
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved