• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆಗೆ ಅಗ್ರಸ್ಥಾನ- ಜನಾರ್ದನ ರೆಡ್ಡಿ

Mar 28 2025, 12:31 AM IST
ರಾಜ್ಯದಲ್ಲಿ ತೆಲುಗು, ಮರಾಠಿ, ತಮಿಳು ಭಾಷಿಕರು ಇದ್ದರೂ ಸಹ ನಮ್ಮ ಸಿಹಿಯಾದ ಭಾಷೆ ಕನ್ನಡ, ಇದಕ್ಕೆ ಎಲ್ಲರೂ ಅಗ್ರಸ್ಥಾನ ನೀಡಬೇಕು. ಕನ್ನಡಿಗರಾದ ನಾವು ಭಾಷೆಗೆ ಧಕ್ಕೆ ತರಬಾರದು.

ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಶೋಣ : ಅನುರಾಧ ಆನಂದ್

Mar 27 2025, 01:06 AM IST
ಗಡಿಭಾಗವಾದ ಗುಡಿಬಂಡೆ ತಾಲೂಕಿನ ಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ, ಕನ್ನಡ ಭಾಷೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯೋಣ ಎಂದು ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ನ ನೂತನ ತಾಲೂಕು ಅಧ್ಯಕ್ಷೆ ಅನುರಾಧ ಆನಂದ್ ಮನವಿ ಮಾಡಿದರು.

ಕನ್ನಡ ಚಿತ್ರರಂಗ ಇರುವವರೆಗೆ ಕೆ.ಎಸ್. ಅಶ್ವತ್ಥ್‌ ಹೆಸರು ಚಿರಸ್ಥಾಯಿ

Mar 26 2025, 01:36 AM IST
ಕೆ.ಎಸ್. ಅಶ್ವತ್ಥ್‌ ಜನ್ಮ ಶತಾಬ್ಧಿ ಕಾರ್ಯಕ್ರಮ- ಬಂಧು- ಬಳಗ, ಕಲಾ ಪೋಷಕರ ಸಮಾಗಮ, ಗೀತನಮನ

ಆಂಧ್ರ ಶ್ರೀಶೈಲಂನಲ್ಲಿ ಕನ್ನಡ ಶಾಸನ ಪತ್ತೆ

Mar 26 2025, 01:36 AM IST
ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರ ಭಾರತದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಆಂಧ್ರಪ್ರದೇಶದ ಶ್ರೀಶೈಲಂದಲ್ಲಿ ಕನ್ನಡದ ಶಾಸನವೊಂದು ಪತ್ತೆಯಾಗಿದೆ ಎಂದು ಮೋಡಿಲಿಪಿ ತಜ್ಞ, ಖ್ಯಾತ ಸಂಶೋಧಕ ಡಾ.ಸಂಗಮೇಶ ಕಲ್ಯಾಣಿ ತಿಳಿಸಿದ್ದಾರೆ.

ಕಾಂತಾವರ ಕನ್ನಡ ಸಂಘ ಮುದ್ದಣ ಸಾಹಿತ್ಯೋತ್ಸವ: ಸಾಧಕರಿಗೆ ಪ್ರಶಸ್ತಿ ಪ್ರದಾನ

Mar 25 2025, 12:45 AM IST
ಮುದ್ದಣ ಸಾಹಿತ್ಯೋತ್ಸವದಲ್ಲಿ ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ್ ಹಾಗೂ ಉಡುಪಿಯ ಪೂರ್ಣಿಮಾ ಸುರೇಶ್ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ ಹಾಗೂ ಮಂಗಳೂರಿನ ಸರ್ಪಂಗಳ ಈಶ್ವರ ಭಟ್ ಅವರಿಗೆ ಗಮಕ ಕಲಾ ಪ್ರವಚನ ಪ್ರಶಸ್ತಿ, ಯಜ್ಞೇಶ ಆಚಾರ್ಯ ಸುರತ್ಕಲ್ ಅವರಿಗೆ ಗಮಕ ಕಲಾ ವಾಚನ ಪ್ರಶಸ್ತಿ ಮತ್ತು ರಥಶಿಲ್ಪಿ ಶಂಕರ ಆಚಾರ್ಯ ಕೋಟೇಶ್ವರ ಅವರಿಗೆ ಕಾಷ್ಠ ಶಿಲ್ಪ ಕಲಾ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉತ್ತರದ ರಾಜ್ಯಗಳು 3ನೇ ಭಾಷೆ ಆಗಿ ಕನ್ನಡ ಕಲಿಯಲಿ : ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್

Mar 24 2025, 12:32 AM IST
ವೈವಿಧ್ಯಮಯ ರಾಷ್ಟ್ರವಾಗಿರುವ ಭಾರತದಲ್ಲಿ ದಕ್ಷಿಣದ ರಾಜ್ಯಗಳಂತೆ ಉತ್ತರದ ಹಿಂದಿ ಭಾಷೆಯ ರಾಜ್ಯಗಳು ತ್ರಿಭಾಷಾ ಸೂತ್ರ ಪಾಲಿಸಬೇಕು. ಮೂರನೇ ಭಾಷೆಯಾಗಿ ಕನ್ನಡ ಮತ್ತು ಇತರ ಭಾಷೆಗಳನ್ನು ಕಲಿಯಬೇಕು ಎಂದು ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

Mar 24 2025, 12:32 AM IST
ಬಾದಾಮಿ ತಾಲೂಕಿನ ನೀರಬೂದಿಹಾಳದಲ್ಲಿ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಭಾನುವಾರ ಬಹಿರಂಗ ಅಧಿವೇಶನದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಪೂರ್ಣಗೊಳಿಸುವುದು ಸೇರಿದಂತೆ 9 ಪ್ರಮುಖ ನಿರ್ಣಯ ಮಂಡಿಸಿ ನಿರ್ಣಯ ಅಂಗೀಕರಿಸಲಾಯಿತು.

ಕನ್ನಡ ಭವನ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Mar 24 2025, 12:31 AM IST
ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಉದ್ಘಾಟನೆಗೊಂಡಿತು.

ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ : ವಿಶ್ವ ಕನ್ನಡ ರಕ್ಷಣಾ ವೇದಿಕೆ

Mar 23 2025, 01:39 AM IST

  ಕನ್ನಡಿಗರ ಮೇಲೆಯೇ ನಿರಂತರ ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಾ ಬಂದಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕೆಂದು ತಾಲೂಕು ವಿಶ್ವ ಕನ್ನಡ ರಕ್ಷಣಾ ವೇದಿಕೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒತ್ತಾಯಿಸಿದರು.

ಮಂಡ್ಯ ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಕನ್ನಡ ಭಾಷಾ ಪರೀಕ್ಷೆ ಸುಗಮ

Mar 22 2025, 02:05 AM IST
ಶ್ರೀರಂಗಪಟ್ಟಣ ತಾಲೂಕಿನಲ್ಲಿ ಒಟ್ಟು 2032 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದು, ಇದರಲ್ಲಿ 1997 ವಿದ್ಯಾರ್ಥಿಗಳು ಮಾತ್ರ ಅರ್ಹತೆ ಹೊಂದಿದ್ದಾರೆ. ಈ ಪೈಕಿ 16ವಿದ್ಯಾರ್ಥಿಗಳು ಗೈರಾಗಿದ್ದರಿಂದ ಒಟ್ಟಾರೆ 1981 ಮಕ್ಕಳು ಪರೀಕ್ಷೆ ಹಾಜರಾಗಿದ್ದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 163
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved