• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ, ಬಸವಣ್ಣ ಸಿದ್ಧಲಿಂಗ ಶ್ರೀಗಳ ಕಣ್ಣುಗಳಾಗಿದ್ದವು: ಪ್ರೊ. ಹರ್ಲಾಪುರ

Feb 26 2024, 01:37 AM IST
ತೋಂಟದ ಸಿದ್ಧಲಿಂಗ ಶ್ರೀಗಳ ಜೀವನ ಕನ್ನಡ ಮತ್ತು ಬಸವಣ್ಣನಿಗೆ ಮೀಸಲಾಗಿತ್ತು ಎಂದು ಅಣ್ಣಿಗೇರಿಯ ಸಂಸ್ಕೃತಿ ಚಿಂತಕ, ಪ್ರೊ. ಎಸ್.ಎಸ್. ಹರ್ಲಾಪುರ ಹೇಳಿದರು.

ಕನ್ನಡ ನಾಗರಾಜುಗೆ 75 ವರ್ಷ ಹಿನ್ನೆಲೆ ಕನ್ನಡಪರ ಸಂಘದಿಂದ ಅಭಿನಂದನೆ

Feb 26 2024, 01:33 AM IST
ತಾಲೂಕಿನಲ್ಲಿ ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಘಟನೆಯಲ್ಲಿ ಕಳೆದ 4 ದಶಕಗಳಿಂದ ನಿರಂತರ ಸೇವೆಯಲ್ಲಿ ತೊಡಗಿರುವ ಕನ್ನಡ ನಾಗರಾಜು ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಮಾನ ಮನಸ್ಕರ ಕೂಟ ಮತ್ತು ಕನ್ನಡಪರ ಸಂಘ ಸಂಸ್ಥೆಗಳ ಸದಸ್ಯರು ಅಭಿನಂದಿಸಿದರು.

ಶೇ.60 ಕನ್ನಡ ನಾಮಫಲಕ ಜಾರಿಗೆ 3 ದಿನ ಬಾಕಿ; ಇನ್ನೂ ಇವೆ ಅನ್ಯ ಭಾಷೆ ಫಲಕಗಳು!

Feb 26 2024, 01:31 AM IST
ನಗರದಲ್ಲಿ ಶೇಕಡ 60ರಷ್ಟು ಭಾಗ ಕನ್ನಡ ಭಾಷೆಯ ನಾಮಫಲಕ ಅಳವಡಿಕೆಗೆ ಕೇವಲ ಮೂರು ದಿನ ಬಾಕಿ ಉಳಿದಿದ್ದರೂ ಅನೇಕ ಕಡೆ ಅನ್ಯ ಭಾಷೆಯ ನಾಮಫಲಕಗಳು ರಾಜಾಜಿಸುತ್ತಿವೆ.

ವಿದೇಶದ ಸಮ್ಮೇಳನದಿಂದ ಕನ್ನಡ ಭಾಷೆ ವೃದ್ಧಿ: ಆದಿಚುಂಚನಗಿರಿಯ ಶಂಭುನಾಥ ಸ್ವಾಮೀಜಿ ಅಭಿಪ್ರಾಯ

Feb 25 2024, 01:50 AM IST
ಹೊರ ದೇಶಗಳು ಹಾಗೂ ಇತರೆ ರಾಜ್ಯಗಳಲ್ಲಿ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡಲು ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದರೆ ಕನ್ನಡ ಸಾಹಿತ್ಯ, ಕಲೆ ಬೆಳೆಸಲು ಅನುಕೂಲವಾಗುತ್ತದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

ಇಂದಿನಿಂದ ಬಾಶೆಟ್ಟಿಹಳ್ಳಿಯಲ್ಲಿ ಕನ್ನಡ ನುಡಿಹಬ್ಬ

Feb 25 2024, 01:49 AM IST
ದೊಡ್ಡಬಳ್ಳಾಪುರ: ಕನ್ನಡದ ನುಡಿಹಬ್ಬಕ್ಕೆ ದೊಡ್ಡಬಳ್ಳಾಪುರ ತಾಲೂಕು ಸಜ್ಜಾಗಿದ್ದು, ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಫೆ.25ರ ಭಾನುವಾರ ಮತ್ತು 26ರಂದು ಸೋಮವಾರ ಸಂಭ್ರಮದಿಂದ ನಡೆಯಲಿದೆ ಎಂದು ಬೆಂ.ಗ್ರಾ. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.

ಫೆ.26, 27ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 25 2024, 01:47 AM IST
ಇದೇ ಫೆ.26, 27ರಂದು ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ನಡೆಯಲಿದೆ.

ಕನ್ನಡ ಸಾಹಿತ್ಯದ ಮೌಲ್ಯಯುತ ಬೆಳವಣಿಗೆಗೆ ದಾಸ ಸಾಹಿತ್ಯ ಸಹಕಾರ

Feb 25 2024, 01:45 AM IST
ಸಾಮಾಜಿಕ ಕ್ರಾಂತಿ, ಸಾಮಾಜಿಕ ಚಿಂತನೆ ಬೇರೆ ಆಗಿಸಿಕೊಂಡ ಸಾಹಿತ್ಯವೇ ದಾಸ ಸಾಹಿತ್ಯ. ಕನ್ನಡ ಸಾಹಿತ್ಯ ಮೌಲ್ಯಯುತವಾಗಿ ಬೆಳೆಯಲು ಇದು ಸಹಾಯಕವಾಗಿದೆ.

ಕನ್ನಡ ಕಡ್ಡಾಯಕ್ಕೆ ರಾಜ್ಯಾದ್ಯಂತ ಮತ್ತೆ ಹೋರಾಟ

Feb 24 2024, 02:32 AM IST
ಬೆಳಗಾವಿ ಗಡಿ ವಿಚಾರ ಮಹಾರಾಷ್ಟ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಆದರೆ, ಕರ್ನಾಟಕ ಸರ್ಕಾರ ಉದಾಸೀನ ನೀತಿ ಅನುಸರಿಸುತ್ತಿದೆ.

28ರೊಳಗೆ ನಾಮಫಲಕದಲ್ಲಿ ಕನ್ನಡ ಇಲ್ಲದಿದ್ದರೆ ಹೋರಾಟ: ಕರವೇ ಚಂದ್ರಶೇಖರ್‌

Feb 24 2024, 02:31 AM IST
ಇದೇ ೨೮ರ ನಂತರ ಸಂಬಂಧಪಟ್ಟ ಕಚೇರಿ ಮುಂಭಾಗದಲ್ಲಿ ಉಗ್ರ ಹೋರಾಟ ಮಾಡುವುದು ಶತಸಿದ್ಧ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಎಚ್ಚರಿಕೆ ನೀಡಿದರು. ಬೇಲೂರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹರಿಹರದಲ್ಲಿ ಮಾ.೧೮, ೧೯ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 23 2024, 01:46 AM IST
ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿ ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ನಾಡಿನ ಹಲವು ಸಾಹಿತಿಗಳು, ವಿದ್ವಾಂಸರು ಕನ್ನಡ ಪರ ಸಂಘಟನೆಯವರು, ರೈತರು, ಸರ್ಕಾರಿ ನೌಕರರು ಎಲ್ಲರನ್ನೂ ಒಳಗೊಂಡಂತೆ ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗುತ್ತದೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved