• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈಜ್ಞಾನಿಕ ಕನ್ನಡ ಸಾಹಿತ್ಯ ಹೊರ ತರುವುದು ಅಗತ್ಯ

Feb 19 2024, 01:30 AM IST
ಕಥೆ, ಕವನ, ಕಾದಂಬರಿಗಳಿಗಿಂತ ಕನ್ನಡದಲ್ಲಿ ವೈಜ್ಞಾನಿಕ ಸಾಹಿತ್ಯ ಹೆಚ್ಚು ಬೆಳೆಯುವ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅಭಿಪ್ರಾಯಪಟ್ಟರು.

ಕನ್ನಡ ಭಾಷೆ ಅರಿವಿಗೆ ಶಾಸನಗಳ ಅಧ್ಯಯನ ಅಗತ್ಯ: ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

Feb 19 2024, 01:30 AM IST
ಅರಸೀಕೆರೆ ಕಲಾಭವನದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಅರಸೀಕೆರೆ ತಾಲೂಕಿನ ಎಂಟನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿ ಕನ್ನಡ ಭಾಷೆಯ ಮಹತ್ವ ಬಗ್ಗೆ ಮಾತನಾಡಿದರು.

ಸುಂಟಿಕೊಪ್ಪದಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 18 2024, 01:34 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪದಲ್ಲಿ ತೀರ್ಮಾನ

ರಾಜ್ಯ ಬಜೆಟ್ ಜಿಲ್ಲೆಗೆ ಅನ್ಯಾಯ ಕನ್ನಡ ಸಂಘಟನೆಗಳ ಆಕ್ರೋಶ

Feb 18 2024, 01:32 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಗೆ ಆದ್ಯತೆ ನೀಡಿಲ್ಲ ಎಂದು ಆರೋಪಿಸಿ ಖಾಲಿ ರಟ್ಟಿನ ಡಬ್ಬ ಪ್ರದರ್ಶಿಸಿ ಶನಿವಾರ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು

ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Feb 17 2024, 01:18 AM IST
ಕೆರೂರ: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ನಾಮಫಲಕ ಹೊತ್ತ ರಥಯಾತ್ರೆ ಗುರುವಾರ ರಾತ್ರಿ ಕೆರೂರ ಪಟ್ಟಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಪುಷ್ಪವೃಷ್ಟಿಗೈದು ಬರಮಾಡಿಕೊಂಡರು.

ಕಾಂತಾವರ ಕನ್ನಡ ಸಂಘ: ತಿಂಗಳ ಉಪನ್ಯಾಸ ಕಾರ್ಯಕ್ರಮ

Feb 16 2024, 01:52 AM IST
ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಇತ್ತೀಚೆಗೆ ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆದ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮ ನಡೆಯಿತು. ಅಂಕಣಕಾರ ಹಾಗೂ ಸಂಸ್ಕೃತಿ ವಿಮರ್ಶಕ ಡಾ.ಬಿ.ಭಾಸ್ಕರ ರಾವ್ ಉಪನ್ಯಾಸ ನೀಡಿದರು.

ನಾಮಫಲಕದಲ್ಲಿ 60% ಕನ್ನಡ: ಮಸೂದೆಗೆ ವಿಧಾನಸಭೆ ಅಸ್ತು

Feb 16 2024, 01:50 AM IST

ರಾಜ್ಯದ ಎಲ್ಲ ರೀತಿಯ ವ್ಯಾಪಾರ, ವಾಣಿಜ್ಯೋದ್ಯಮಗಳು, ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಇನ್ನಿತರೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಇರಬೇಕೆಂದು ರೂಪಿಸಿರುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ)ವಿಧೇಯಕ-2024’ಕ್ಕೆ ವಿಧಾನಸಭೆ ಅಸ್ತು.

ಹರಿದ ಕನ್ನಡ ಬಾವುಟ: ಭಾಷೆಗೆ ಅವಮಾನ- ಬದಲಿಸಲು ಆಗ್ರಹ

Feb 16 2024, 01:48 AM IST
ಡಾ. ರಾಜಕುಮಾರ ಭಾವಚಿತ್ರ, ನಾಡಿನ ಸಾಹಿತಿಗಳು, ಮಹಾತ್ಮರ ಭಾವಚಿತ್ರಗಳನ್ನೂ ಹಾಕಲಾಗಿದೆ. ಅಲ್ಲೇ ಪಕ್ಕದಲ್ಲೇ ಕನ್ನಡಧ್ವಜ ಹಾಗೂ ಸ್ತಂಭ ಇದೆ. ಬಾವುಟದ ಒಂದಿಷ್ಟು ಭಾಗ ಹರಿದು ನೆಲದ ಮೇಲೆ ಬಿದ್ದಿದೆ. ಇನ್ನಷ್ಟು ಭಾಗ ಸ್ತಂಭದಲ್ಲಿ ಹರಿದ ಸ್ಥಿತಿಯಲ್ಲಿ ಹಾರಾಡುತ್ತಿದೆ

ಕನ್ನಡ ನಾಡು, ನುಡಿ ರಕ್ಷಣೆ ಮೊದಲ ಗುರಿಯಾಗಲಿ

Feb 15 2024, 01:37 AM IST
ಸುವರ್ಣ ಕರ್ನಾಟಕ ರಥಕ್ಕೆ ಅದ್ಧೂರಿ ಸ್ವಾಗತ ಮಾಡಲಾಗಿದ್ದು, ತಹಸೀಲ್ದಾರ್‌ ಸತೀಶ ಕೂಲಡಗಿ ಸೇರಿದಂತೆ ಇತರರಿದ್ದರು.

ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್ ಉತ್ತರದಾಯಿ ಆಗಲಿ

Feb 15 2024, 01:36 AM IST
ಬಜೆಟ್ ಬಗ್ಗೆ ಇರುವ ನಿರೀಕ್ಷೆ, ಕಾತರ, ಕುತೂಹಲಗಳೆಲ್ಲ ಬಜೆಟ್ ಮಂಡನೆಯಾಗುತ್ತಿದ್ದಂತೆ ಮಾಯವಾಗುತ್ತದೆ. ಆಗೇನಿದ್ದರೂ ನಿರಾಸೆ, ಅಸಮಾಧಾನ, ಆಕ್ರೋಶ ಭುಗಿಲೇಳುತ್ತದೆ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved