• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ಅನಂತಕುಮಾರ ಹೆಗಡೆ ಸುತ್ತಲೇ ಗಿರಕಿ ಹೊಡೆಯುತ್ತಿದೆ ಬಿಜೆಪಿ ಟಿಕೆಟ್!

Jan 18 2024, 02:05 AM IST

ನಾಲ್ಕೂವರೆ ವರ್ಷಗಳ ಕಾಲ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಸಂಸದ ಅನಂತಕುಮಾರ ಹೆಗಡೆ ಈಚೆಗೆ ಹಠಾತ್ತಾಗಿ ಕಾಣಿಸಿಕೊಂಡು ಎಲ್ಲೆಡೆ ಮಿಂಚಿನಂತೆ ಸಂಚರಿಸುತ್ತಿರುವುದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ. 

ಹೃದಯಕ್ಕೆ ಹತ್ತಿರವಾಗುವ ಭಾಷೆ ಕನ್ನಡ: ಸಿದ್ದೇಶ್ವರ ಮಠದ ಮರುಳಾರಾದ್ಯ ಶಿವಾಚಾರ್ಯರು

Jan 18 2024, 02:01 AM IST
ಕನ್ನಡ ಭಾಷೆ ವೈಜ್ಞಾನಿಕ ತಳಹದಿಯ ಮೇಲೆ ರೂಪಿತವಾಗಿದೆ. ಮಾತೃ ಬಾಷೆ ಬಳಕೆ ಬಗ್ಗೆ ಹಿಂಜರಿಕೆ ಬೇಡ. ಮಠ ಮಾನ್ಯಗಳು ಹಿಂದಿನ ಕಾಲದಲ್ಲಿ ಗುರುಕುಲ ಪದ್ದತಿ ಮೂಲಕ ಶಿಕ್ಷಣ ನೀಡುತ್ತಿದ್ದವು.

ಶಿವಶ್ರೀ ಹಾಡಿದ ಪೂಜಿಸಲೆಂದೇ ಕನ್ನಡ ಭಕ್ತಿಗೀತೆಗೆ ಮೋದಿ ಮೆಚ್ಚುಗೆ

Jan 17 2024, 02:05 AM IST
ಪ್ರಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ, ಭರತನಾಟ್ಯ ಕಲಾವಿದೆ ಹಾಗೂ ಅಹುತಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡಿದ್ದ ಕನ್ನಡ ಭಕ್ತಿಗೀತೆ ‘ಪೂಜಿಸಲೆಂದೇ..’ ಹಾಡನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವೀಟರ್‌ ಖಾತೆಯಲ್ಲಿ ಹಾಕಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವರಿಷ್ಠರು ಸೂಚಿಸಿದರೆ ಉತ್ತರ ಕನ್ನಡ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ: ಶಾಸಕ ಭೀಮಣ್ಣ ನಾಯ್ಕ

Jan 17 2024, 01:49 AM IST
ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಲೋಕಸಭೆ ಅಭ್ಯರ್ಥಿ ಆಯ್ಕೆ ಕುರಿತು ಹಲವು ಬಾರಿ ಸಭೆ ಈಗಾಗಲೇ ನಡೆದಿದೆ. ಎಐಸಿಸಿ ಮಟ್ಟದಲ್ಲಿ ನಿರ್ಧಾರವಾಗಲಿದ್ದು, ಒಂದೊಮ್ಮೆ ನಾನೇ ಅಭ್ಯರ್ಥಿ ಆಗಬೇಕು ಎಂಬ ಸೂಚನೆ ಬಂದರೆ ಸ್ಪರ್ಧಿಸುತ್ತೇನೆ ಎಂದು ಹೇಳಿದ ಶಾಸಕ ಭೀಮಣ್ಣ ನಾಯ್ಕ.

ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

Jan 17 2024, 01:47 AM IST
ಹೆಬ್ರಿ ತಾಲೂಕು ಮುದ್ರಾಡಿ ಸ. ಹಿ. ಪ್ರಾ. ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಅಷ್ಟವಧಾನಿ ಕಬ್ಬಿನಾಲೆ ಡಾ. ಬಾಲಕೃಷ್ಣ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಭಾಸ್ಕರ್ ಜೋಯಿಸ್ ಬಿಡುಗಡೆಗೊಳಿಸಿದರು.

ಚಿಂಚೋಳಿ: ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Jan 17 2024, 01:46 AM IST
ಕರ್ನಾಟಕ ಸಂಭ್ರಮ-೫೦ರ ಕನ್ನಡ ಜ್ಯೋತಿ ರಥಯಾತ್ರೆಗೆ ಕನ್ನಡಾಭಿಮಾನಿಗಳು ಅಧಿಕಾರಿಗಳು ಜೊತೆಗೂಡಿ ಎಲ್ಲರೂ ಸಡಗರ ಸಂಭ್ರಮದಿಂದ ಮತ್ತು ಸಂಗೀತ ವಾದ್ಯಗಳದೊಂದಿಗೆ ಬರಮಾಡಿಕೊಂಡರು.

20ಕ್ಕೆ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ, ಸಮಾರಂಭ: ಮಲ್ಲಶೆಟ್ಟಿ ಚಿದ್ರೆ

Jan 17 2024, 01:46 AM IST
ಔರಾದ್ ತಹಸೀಲ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಅಧಿಕಾರಿಗಳ ಹಾಗೂ ಕನ್ನಡಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಕಲಬುರಗಿ: ಕನ್ನಡ ಜ್ಯೋತಿ ರಥ ಯಾತ್ರೆಗೆ ಅದ್ಧೂರಿ ಸ್ವಾಗತ

Jan 16 2024, 01:47 AM IST
ಕಾಳಗಿ ಮಾರ್ಗವಾಗಿ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ ೫೦ ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಜ್ಯೋತಿ ಯಾತ್ರೆಗೆ ತಹಸೀಲ್ದಾರ್‌ ಸಯ್ಯಾದ್ ಷಾಷಾವಲ್ಲಿ ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಬೆಳವಾಡಿ ಮಂಜುನಾಥ

Jan 16 2024, 01:46 AM IST
ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಮದಲ್ಲಿ ಫೆ. 19 ರಂದು ಆಯೋಜಿಸಿರುವ 4ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಉಪನ್ಯಾಸಕ ಡಾ. ಬೆಳವಾಡಿ ಮಂಜುನಾಥ ಆಯ್ಕೆಯಾಗಿದ್ದಾರೆ.

ಹೊಸ ಸಾಧ್ಯತೆಗೆ ತೆರೆದುಕೊಂಡ ಕನ್ನಡ ಪತ್ರಿಕೋದ್ಯಮ: ವಿರಾಟ್ ಪದ್ಮನಾಭ

Jan 15 2024, 01:46 AM IST
ಕನ್ನಡಪ್ರಭ, ಪ್ರಜಾವಾಣಿ ಹಾಗೂ ವಿಜಯ ಕರ್ನಾಟಕ ಪತ್ರಿಕೆಗಳು ಕನ್ನಡ ಪತ್ರಿಕೋದ್ಯಮದಲ್ಲಿ ಅನೇಕ ಪ್ರಯೋಗಗಳಿಗೆ ನಾಂದಿ ಹಾಡಿದವು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 163
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved