• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾರಸ್ವತ ಲೋಕಕ್ಕೆ ಕುವೆಂಪು ಸೇವೆ ಅಗಾಧ: ಭೈರನಹಟ್ಟಿ ಶ್ರೀಗಳು

Jan 14 2024, 01:33 AM IST

ಬಸವಣ್ಣನವರು ಜಾತಿ ಮತ ಪಂಥಗಳನ್ನು ತೊರೆದು ಸಮಾನತೆಯ ಸಂದೇಶವನ್ನು ಸಾರಿ ವಿಶ್ವಗುರು ಎನಿಸಿದ್ದಾರೆ. ಅದೇ ರೀತಿ ಕುವೆಂಪು ಅವರು ನಾವೆಲ್ಲರೂ ಭಾರತೀಯರು ಒಂದೇ ಎಂಬ ಸಂದೇಶವನ್ನು ಸಾರಿ ವಿಶ್ವಮಾನವರಾದರು.

ಕಲಬರಗಿ: ಕುಂಭ ಹೊತ್ತು ಕನ್ನಡ ರಥಯಾತ್ರೆ ಸ್ವಾಗತಿಸಿದ ಡಿಸಿ

Jan 14 2024, 01:32 AM IST
ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಸಂಘ-ಸಂಸ್ಥೆಗಳು, ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ.

ಕನ್ನಡ ಶಾಲೆ ಉಳಿಸಲು ಶೀಘ್ರ ಪಿಐಎಲ್‌ ಸಲ್ಲಿಕೆ: ಡಾ. ಮಹೇಶ ಜೋಶಿ

Jan 14 2024, 01:31 AM IST
ಮೂಲಭೂತ ಸೌಕರ್ಯಗಳ ಕೊರತೆಯಿಂದ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿಲ್ಲ. ಹೀಗಾಗಿ, ಶಾಲೆಗಳನ್ನು ಮುಚ್ಚುವ ಸ್ಥಿತಿ ಉಂಟಾಗುತ್ತಿದೆ ಎಂದು ಡಾ. ಮಹೇಶ ಜೋಶಿ ಹೇಳಿದ್ದಾರೆ.

ಕನ್ನಡ ಕಡ್ಡಾಯಕ್ಕೆ ಆದ್ಯತೆ: ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ

Jan 14 2024, 01:30 AM IST
ಕನ್ನಡ ಭಾಷೆ ಉಳಿವಿಗಾಗಿ ನಡೆಸಿದ ಹೋರಾಟದಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿ ನಗರಕ್ಕಾಗಮಿಸಿದ ಹಿನ್ನೆಲೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಸೇರಿ ಹಲವು ಪದಾಧಿಕಾರಿಗಳು ತೆರೆದ ಜೀಪ್‌ನಲ್ಲಿ ಹಾಗೂ ಬೈಕ್ ರ‍್ಯಾಲಿ ಮುಖಾಂತರ ಸ್ವಾಗತ ನಡೆಯಿತು.

ದೇವಿದಾಸ್‌ ಕಾಪಿಕಾಡ್‌ ನಿರ್ದೇಶನದ ಕನ್ನಡ ಸಿನಿಮಾ ಪುರುಷೋತ್ತಮನ ಪ್ರಸಂಗ

Jan 13 2024, 01:40 AM IST
ದೇವಿದಾಸ್‌ ಕಾಪಿಕಾಡ್‌ ನಿರ್ದೇಶನದ ಮೊದಲ ಹಾಸ್ಯ ಪ್ರಧಾನ ಚಿತ್ರ ಪುರುಷೋತ್ತಮನ ಪ್ರಸಂಗಗಳು.

ಕನ್ನಡ ಸೇರಿ 12 ಭಾಷೇಲಿ ಪಠ್ಯ ಬರೆಯಲು ಯುಜಿಸಿ ಅರ್ಜಿ ಆಹ್ವಾನ

Jan 13 2024, 01:34 AM IST
ಕನ್ನಡ ಸೇರಿ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಪಠ್ಯ ಪುಸ್ತಕಗಳನ್ನು ಬರೆಯಲು ಅರ್ಜಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಆಹ್ವಾನಿಸಿದೆ.

ಕನ್ನಡ ನಾಮಫಲಕ ಅಳವಡಿಸದ 2050 ಅಂಗಡಿಗಳಿಗೆ ನೋಟಿಸ್‌

Jan 13 2024, 01:34 AM IST
ರಾಜ್ಯ ಸರ್ಕಾರ ಕನ್ನಡ ನಾಮಫಲಕ ಕಡ್ಡಾಯ ಆದೇಶದ ಬೆನ್ನಲ್ಲೇ ಮಹಾನಗರ ಪಾಲಿಕೆ ಕನ್ನಡ ನಾಮಫಲಕ ಅಳವಡಿಕೆ ಮಾಡದಿರುವ ಅಂಗಡಿಕಾರರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ.

ಚಿಕ್ಕಬಳ್ಳಾಪುರ ಮಹಿಳೆಗೆ ದೆಹಲಿಯ ಕನ್ನಡ ಸುಪುತ್ರಿ ಪ್ರಶಸ್ತಿ

Jan 13 2024, 01:33 AM IST
ಶಿಕ್ಷಣ,ಆರೋಗ್ಯ ಮತ್ತು ಮಹಿಳಾಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ನಂದಿನಿ, ನ್ಯಾಯ ವಂಚಿತರಿಗೆ ನ್ಯಾಯ ಕೊಡಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದರು. ಒಬ್ಬ ಮಹಿಳೆಯಾಗಿ ಚಿಕ್ಕಂದಿನಿಂದ ತಾನು ಅನುಭವಿಸಿದ ಕಷ್ಟಗಳನ್ನೇ ಮೆಟ್ಟಿಲಾಗಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕಮಲಾಪುರದಲ್ಲಿ ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ

Jan 13 2024, 01:31 AM IST
ಕನ್ನಡದ ರಥವನ್ನು ಕಮಲಾಪುರ ಪಟ್ಟಣದ ನಾಗರಿಕರು ಸ್ವಾಗತಿಸಿ, ತಹಸೀಲ್ ಕಚೇರಿಯಿಂದ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ವೃತ್ತದಿಂದ ಶಾಲಾ ಮಕ್ಕಳ ನೃತ್ಯ ಕಲಾವಿದರು ನೃತ್ಯದೊಂದಿಗೆ ಕನ್ನಡ ಜೈಕಾರ ಕೂಗುತ್ತಾ ಆಕರ್ಷಿಕ ಮೆರವಣಿಗೆ ಮಾಡುತ್ತಾ ಸಂಜೆ 5 ಗಂಟೆಗೆ ಮಹಾಗಾಂವವರೆಗೆ ತೆರಳಿದ ಬೀಳ್ಕೊಡುಗೆ ಮಾಡಲಾಯಿತು ಎಂದು ತಾಲೂಕು ಆಡಳಿತದವರು ತಿಳಿಸಿದ್ದಾರೆ.

ಎಳ್ಳಮಾವಾಸ್ಯೆ ಭೋಜನ ಸವಿದ ಕನ್ನಡ ರಥಯಾತ್ರೆ ಕಲಾವಿದರು

Jan 13 2024, 01:30 AM IST
ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲೂ ನಿಂಬರಗಾದಿಂದ ಬೆಳಮಗಿ ವರೆಗೆ ಕನ್ನಡ ರಥಯಾತ್ರೆ ಸಾಗಿದರೆ ಮತ್ತೊಂದಡೆ ಎಳ್ಳಮವಾಸ್ಯೆ ಹಬ್ಬವು ಎಂದಿನಂತೆ ರೈತರು ಸಂಭ್ರಮದಿಂದ ಆಚರಿಸಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 163
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved