• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ್ವಿಭಾಷಾ ನೀತಿ ಜಾರಿಗೆ ಕದಂಬ ಕನ್ನಡ ಸೇನೆ ಆಗ್ರಹ

Jul 20 2025, 01:15 AM IST
ರಾಮನಗರ: ರಾಜ್ಯದಲ್ಲಿನ ವಿದ್ಯಾರ್ಥಿಗಳ ಮೇಲೆ ಬಲವಂತವಾಗಿ ಹಿಂದಿ ಹೇರಿಕೆ ಮಾಡಬಾರದು. ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಎಂದು ಕದಂಬ ಕನ್ನಡ ಸೇನೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿತು.

ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಸೂರಿ ಶ್ರೀನಿವಾಸ್

Jul 19 2025, 01:00 AM IST
ಕಡೂರು, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಅತ್ಯಂತ ಪ್ರಾಚೀನ ಭಾಷೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಕನ್ನಡ ನಾಡನ್ನು ಕಟ್ಟಿದವರ ಸ್ಮರಣೆ ಅಗತ್ಯ : ನಿಂಗರಾಜ್‌ಗೌಡ

Jul 19 2025, 01:00 AM IST
ಈ ರಾಜರುಗಳೆಲ್ಲಾ ಕನ್ನಡ ನಾಡಿನ ಇತಿಹಾಸವನ್ನು ಉಜ್ವಲವಾಗಿ ಸೃಷ್ಟಿಸಿದರು. ಇಂತಹ ಮಹಾನ್ ದೊರೆಗಳ ಜೀವನ, ಸಾಧನೆ ಇಂದಿನವರಿಗೆ ಮಾದರಿಯಾಗಬೇಕಿದೆ. ಇತಿಹಾಸ ಪುರುಷರನ್ನು ನೆನೆಯುತ್ತಾ ಪರಭಾಷೆಗಳಿಂದ ತುಳಿತಕ್ಕೊಳಗಾಗಿರುವ ಕನ್ನಡಿಗರು ಹೊಸ ಇತಿಹಾಸವನ್ನು ಸೃಷ್ಟಿಸಬೇಕಿದೆ. ಕನ್ನಡಿಗರ ಶೌರ್ಯ, ಸ್ವಾಭಿಮಾನ, ಸಂಸ್ಕೃತಿಯನ್ನು ಈ ರಾಜವಂಶಸ್ಥರ ಚರಿತ್ರೆಯಿಂದ ಇಂದಿನ ಮಕ್ಕಳಿಗೆ ತಿಳಿಸಿಕೊಡಬೇಕಿದೆ.

ಕನ್ನಡ ಫಿಲಂ ಚೇಂಬರನ್ನು ರಾಜ್ಯಾದ್ಯಂತ ಸಂಘಟನೆ: ಎಂ.ಎಸ್.ರವೀಂದ್ರ

Jul 18 2025, 12:55 AM IST
10 ವರ್ಷದವರೆಗೆ ಯಾವುದೇ ಹಣ ನೀಡುವಂತಿಲ್ಲ, ಅಜೀವ ಸದಸ್ಯರಾಗಿ ಉಳಿಯುತ್ತಾರೆ. ಇದರಲ್ಲೂ ಪದಾಧಿಕಾರಿಗಳ ಆಯ್ಕೆಗೆ ಸದಸ್ಯರಿಂದ ಚುನಾವಣೆ ನಡೆಯುತ್ತದೆ. ಈ ಕನ್ನಡ ಫಿಲಂ ಛೇಂಬರ್ ಬೆಳವಣಿಗೆಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ಕನ್ನಡ ತಪ್ಪು ಬಳಕೆ : ಸಿಎಂ ಕ್ಷಮೆ ಕೇಳಿದ ಫೇಸ್‌ಬುಕ್‌!

Jul 18 2025, 12:49 AM IST
‘ಮೆಟಾ’ ವೇದಿಕೆಗಳಲ್ಲಿ ಕನ್ನಡದ ವಿಷಯಗಳ ಸ್ವಯಂ ಅನುವಾದದ ವೇಳೆ ಭಾರೀ ಲೋಪ ಹಾಗೂ ನೈಜ ಅರ್ಥವೇ ನಾಶವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ, ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ, ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾ ಈ ಕುರಿತು ಕ್ಷಮೆ ಯಾಚಿಸಿದೆ.

ಸಮಕಾಲೀನ ವಿಚಾರ ತಿಳಿಯಲು ನಿತ್ಯ ಕನ್ನಡ ಪತ್ರಿಕೆ ಓದಿ: ಪಿ.ಜೆ.ಆಂಟೋನಿ ಕರೆ

Jul 18 2025, 12:45 AM IST
ನರಸಿಂಹಾಜಪುರ, ಸಮಕಾಲೀನ ವಿಚಾರಗಳನ್ನು ತಿಳಿಯಬೇಕಾದರೆ ಪ್ರತಿ ನಿತ್ಯ ಕನ್ನಡ ದಿನ ಪತ್ರಿಕೆಗಳನ್ನು ಓದಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಜೆ.ಆಂಟೋನಿ ಕರೆ ನೀಡಿದರು.

ಕನ್ನಡ ಚಿತ್ರರಂಗಕ್ಕೆ ಸರೋಜಾದೇವಿ ಕೊಡುಗೆ ಅಪಾರ

Jul 18 2025, 12:45 AM IST
ನೆಲಮಂಗಲ: ಕನ್ನಡ ಚಿತ್ರರಂಗಕ್ಕೆ ಬಹುಭಾಷಾ ಹಿರಿಯ ನಟಿ ಸರೋಜಾದೇವಿ ಅವರ ಕೊಡುಗೆ ಅಪಾರ ಎಂದು ತಹಸೀಲ್ದಾರ್ ಟಿ.ಎಸ್.ಶೀತಲ್ ತಿಳಿಸಿದರು.

ಜೀವನಾಡಿ ಮಾಸ ಪತ್ರಿಕೆಯಿಂದ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸ್ಪರ್ಧೆ

Jul 16 2025, 12:45 AM IST
ಲೇಖನಗಳು ನುಡಿ ತಂತ್ರಾಂಶದಲ್ಲಿ ಟೈಪ್ ಮಾಡಬೇಕು, ಲೇಖಕರ ಭಾವಚಿತ್ರ, ವಿಳಾಸ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸವನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು ಲಗತ್ತಿಸಬೇಕು, ಲಕೋಟೆಯ ಮೇಲೆ ಜೀವನಾಡಿ ಸಾಹಿತ್ಯ ಸ್ಪರ್ಧೆ-೨೦೨೫ ಎಂದು ನಮೂದಿಸಬೇಕು, ಕಥೆ, ಪ್ರಬಂಧ, ಕವನಗಳನ್ನು ಬಳಸುವ ಹಕ್ಕನ್ನು ಪತ್ರಿಕೆ ಕಾಯ್ದಿರಿಸುತ್ತದೆ.

ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡುವಂತೆ ಒತ್ತಾಯಿಸಿ ಮನವಿ

Jul 15 2025, 11:45 PM IST
ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರವು ಅನುದಾನಕ್ಕೆ ಒಳಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ಸದಸ್ಯರು ತಹಶೀಲ್ದಾರ್‌ ಗೌಸೀಯ ಬೇಗಂ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆಗೆ ಒತ್ತಾಯ

Jul 15 2025, 01:45 AM IST
ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನ ಮತ್ತು ಕನ್ನಡ ಶಾಲೆಗಳ ರಕ್ಷಣೆಗೆ ವಿಧಿಸಿದ ಷರತ್ತು ಸಡಿಲಗೊಳಿಸುವ ಜತೆಗೆ ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 182
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved