• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳ್ವಾಸ್‌ನಿಂದ ಕನ್ನಡ ಮಾಧ್ಯಮದಲ್ಲಿ 6-10ನೇ ತರಗತಿಗೆ ಉಚಿತ ಶಿಕ್ಷಣ

Feb 01 2024, 02:04 AM IST
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉತ್ತೇಜಿಸುವ ನಿಟ್ಟಿನಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ವ್ಯವಸ್ಥೆ ಆಯೋಜಿಸಲಾಗಿದೆ ಎಂದು ಆಳ್ವಾಸ್‌ ಪ್ರೌಡಶಿಕ್ಷಣ ವಿಭಾಗದ ಮುಖ್ಯೋಪಾದ್ಯಯ ಶ್ರೀನಿಧಿ ಹೇಳಿದರು.

ನಾಳೆಯಿಂದ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 01 2024, 02:04 AM IST
ಸಮ್ಮೇಳನದಲ್ಲಿ ಸಾಂಸ್ಕೃತಿಕ ರಾಜಕಾರಣ ರಂಗಭೂಮಿ ಕೊಡುಗೆ, ಉಭಯ ಜಿಲ್ಲೆಗಳ ಇತಿಹಾಸ-ಸಾಹಿತ್ಯ, ಕವಿ ಗೋಷ್ಠಿಗಳು ನಡೆಯಲಿವೆ. ಸಂಜೆ 2 ಜಿಲ್ಲೆಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕನ್ನಡ ಸಾಹಿತ್ಯ ಕೃತಿಗಳು ಬಿಡುಗಡೆಗೊಳ್ಳಲಿವೆ

ಕನ್ನಡ ನುಡಿ ಸಂಭ್ರಮಕ್ಕೆ ಸಕಲ ಸಿದ್ಧತೆ

Feb 01 2024, 02:03 AM IST
ನ್ನಡ ನುಡಿ ಸಂಭ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿರುವಂತೆಯೇ ಪಟ್ಟಣ ಕನ್ನಡಮಯವಾಗುತ್ತಿದೆ.

5ರಂದು ಕನ್ನಡ ಅಭಿಯಾನ ಜ್ಯೋತಿ ರಥಯಾತ್ರೆ

Feb 01 2024, 02:02 AM IST
ಫೆ.11ರಂದು ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಆಗಮಿಸಲಿದೆ ಎಂದು ತಹಸೀಲ್ದಾರ ಎಸ್.ಎಸ್.ನಾಯಕಲ್ ಮಠ ಮಾಹಿತಿ ನೀಡಿದರು.

ಅಚ್ಚರಿಯ ಫಲಿತಾಂಶ ನೀಡಿದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

Feb 01 2024, 02:01 AM IST
ಉತ್ತರ ಕನ್ನಡ (ಕೆನರಾ) ಲೋಕಸಭಾ ಕ್ಷೇತ್ರ ಇದುವರೆಗೆ ಹಲವು ಅಚ್ಚರಿಯ ಫಲಿತಾಂಶಗಳನ್ನು ನೀಡಿದೆ. ಘಟಾನುಘಟಿಗಳು ಸೋತಿದ್ದಾರೆ. ರಾಜಕೀಯಕ್ಕೆ ಹಠಾತ್ತಾಗಿ ಬಂದವರು ಗೆಲುವಿನ ಇತಿಹಾಸ ನಿರ್ಮಿಸಿದ್ದಾರೆ.

75 ಸಾಧಕರಿಗೆ ಕನ್ನಡ ಸಂಸ್ಕೃತಿ ಇಲಾಖೆ ಪ್ರಶಸ್ತಿ ಗರಿ

Feb 01 2024, 02:01 AM IST
ಬುಧವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಸಾಧಕರಿಗೆ ಪ್ರದಾನ ಮಾಡಲಾಯಿತು.

ಫೆ.27ಕ್ಕೆ ಹೆಬ್ಬಾಳಿನಲ್ಲಿ ದಾವಣಗೆರೆ 10ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:22 AM IST
ಜಿಲ್ಲಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಮಹಂತ ರುದ್ರೇಶ್ವರ ಸ್ವಾಮೀಜಿ ಹೆಬ್ಬಾಳಿನಲ್ಲಿ ಸಮ್ಮೇಳನ ಆಯೋಜಿಸುತ್ತೆನೆಂದು ಮಾತುಕೊಟ್ಟಿದ್ದೆ. ಅದರಂತೆ ಈ ವರ್ಷ ಹೆಬ್ಬಾಳಿನಲ್ಲಿ ದಾವಣಗೆರೆ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಅನುವು ಮಾಡಿಕೊಡುವಂತೆ ಶ್ರೀಗಳಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪೂಜ್ಯರು ಸಂತೋಷದಿಂದ ಸಮ್ಮತಿಸಿ ಆಶೀರ್ವದಿಸಿ, ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ, ಸಹಾಯ ನೀಡಲಾಗುವುದೆಂದು ಭರವಸೆ ನೀಡಿ ಆಶೀರ್ವದಿಸಿದರು.

ಹುಳಿಯಾರಿನಲ್ಲಿ ಅದ್ಧೂರಿ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:19 AM IST
ಸಮ್ಮೇಳನಾಧ್ಯಕ್ಷರನ್ನು ಭವ್ಯ ಮೆರವಣಿಗೆಯೊಂದಿಗೆ ಶ್ರೀ ವಾಸವಿ ಕಲ್ಯಾಣ ಮಂಟಪದಿಂದ ರಾಮ್ ಗೋಪಾಲ್ ವೃತ್ತ, ಕನಕದಾಸ ವೃತ್ತ, ಬಸ್ ನಿಲ್ದಾಣ, ರಾಜ್ ಕುಮಾರ್ ರಸ್ತೆಯ ಮೂಲಕ ವೇದಿಕೆಗೆ ಕರೆತಂದರು. ಮೆರವಣಿಗೆಯಲ್ಲಿ ಪೂರ್ಣಕುಂಭ ಹೊತ್ತ ಮಹಿಳೆಯರು, ಬಾಲಕಿಯರು, ಹುಲಿ ಕುಣಿತ, ಡೊಳ್ಳು ಕುಣಿತ ಮುಂತಾದ ಮುಂತಾದ ತಂಡಗಳೊಂದಿಗೆ ಭಾಗವಹಿಸಿದ್ದರು.

ಫೆ.3ರಂದು ಕನ್ನಡ ಭವನ ಉದ್ಘಾಟನೆ: ಸುರೇಶ ಚನ್ನಶೆಟ್ಟಿ

Jan 31 2024, 02:18 AM IST
ಸಚಿವ ಈಶ್ವರ ಖಂಡ್ರೆಯವರಿಂದ ಚಾಲನೆ, ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ, ರಘುನಾಥರಾವ ಮಲ್ಕಾಪುರೆ, ಅರವಿಂದ ಅರಳಿ, ಡಾ.ಚಂದ್ರಶೇಖರ ಪಾಟೀಲ, ಶಶೀಲ ನಮೋಶಿ ಇತರರು ಭಾಗಿಯಾಗಲಿದ್ದಾರೆ.

ಇನ್ನೂ ಕನ್ನಡ ನಾಮಫಲಕ ಹಾಕದ 32 ಸಾವಿರ ಮಳಿಗೆ

Jan 31 2024, 02:17 AM IST
ಬೆಂಗಳೂರಿನಲ್ಲಿ ಇನ್ನೂ 32 ಸಾವಿರ ಅಂಗಡಿಗಳು ಕನ್ನಡ ನಾಮಫಲಕ ಹಾಕಿಲ್ಲ ಎಂದಿರುವ ಬಿಬಿಎಂಪಿ ಮುಖ್ಯ ಆಯುಕ್ತರು, ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved