• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಹೋರಾಟಗಾರರ ಹತ್ತಿಕ್ಕುವ ದುಸ್ಸಾಹಸ: ಬಿ.ವಾಮದೇವಪ್ಪ

Jan 03 2024, 01:45 AM IST
ಬೆಂಗಳೂರಿನಲ್ಲಿ ಕನ್ನಡೇತರ ನಾಮಫಲಕ ತೆರವುಗೊಳಿಸಿ, ಕನ್ನಡ ಭಾಷಾ ಫಲಕ, ಕನ್ನಡ ಭಾಷೆಗೆ ಪ್ರಥಮಾದ್ಯತೆ ನೀಡಲು ಒತ್ತಾಯಿಸಿ ಹೋರಾಟ ನಡೆಸಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿ ಕನ್ನಡ ಪರ ಹೋರಾಟಗಾರರ ಬಂಧಿಸಿದ ಸರ್ಕಾರ, ಪೊಲೀಸ್ ಇಲಾಖೆ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ.

ಕನ್ನಡ ಫಲಕ ಅಳವಡಿಕೆ ಆಗ್ರಹಿಸಿ ಪ್ರತಿಭಟನೆ

Jan 03 2024, 01:45 AM IST
ಸರ್ಕಾರ ಈಗಲಾದರೂ ಎಚ್ಚೆತ್ತು ನಾಮಫಲಕಗಳು ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು. ಕರವೇ ಕಾರ್ಯಕರ್ತರು ಸೇರಿದಂತೆ ಕನ್ನಡಪರ ಹೋರಾಟಗಾರರ ಮೇಲೆ ವಿನಾಕಾರಣ ಹಾಕಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು.

ಕನ್ನಡ ಸಾಹಿತ್ಯ ಉಳಿವಿಗೆ ಹೋರಾಟ ಸ್ಥಿತಿ ವಿಷಾದನೀಯ

Jan 03 2024, 01:45 AM IST
ಕನ್ನಡ ಭಾಷೆ, ನಾಡು, ಜಲ, ಸಂಸ್ಕೃತಿ ಇನ್ನಿತರೆ ವಿಷಯಗಳು ಮಕ್ಕಳನ್ನು ಸೆಳೆಯಬೇಕು. ಇದಕ್ಕಾಗಿಯೇ ಮಕ್ಕಳ ಸಾಹಿತ್ಯ ಸಮ್ಮೇಳನಗಳು ನಡೆಯುತ್ತವೆ. ಇಂಥ ಸಮ್ಮೇಳನಗಳು ಅವರಲ್ಲಿನ ನಾಡಿನಪ್ರಜ್ಞೆ ಜಾಗೃತಗೊಳಿಸುತ್ತವೆ. ಈ ಮಾತಿಗೆ ಪೂರಕವಾಗಿ ಭದ್ರಾ ಪ್ರೌಢಶಾಲೆ ವಿದ್ಯಾರ್ಥಿನಿ ಸಿಂಚನ ಭದ್ರಾವತಿಯಲ್ಲಿ ನಡದ ಮಕ್ಕಳ 10ನೇ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಕಾಳಜಿ ನುಡಿದಿದ್ದಾರೆ. ಹಿಂದಿನ ಕಾಲದಲ್ಲಿ ಕನ್ನಡ ಸಾಹಿತ್ಯ ಉನ್ನತ ಸ್ಥಿತಿಯಲ್ಲಿದ್ದು, ಇಂದು ಕನ್ನಡ ಸಾಹಿತ್ಯದ ಉಳಿವಿಗಾಗಿ ಹೋರಾಟ ಮಾಡುವಂತಹ ಸ್ಥಿತಿ ನಿರ್ಮಾಣ ಆಗಿದೆ ಎಂದು ವಿಷಾದಿಸಿದ್ದಾರೆ.

ಕನ್ನಡ ನಾಡಿನ ಕಲೆ, ಸಂಸ್ಕೃತಿಗೆ ಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರ-ವಾಸುದೇವ ಸ್ವಾಮಿ

Jan 02 2024, 02:15 AM IST
ನಮ್ಮ ದೇಶದ ಇತಿಹಾಸದಲ್ಲಿ ಹೆಸರು ಮಾಡಿರುವ ಪುರಾತನ ದೇವಾಲಯಗಳ ನಿರ್ಮಾಣದಲ್ಲಿ ಎದ್ದು ಕಾಣುವ ಹೆಸರು ಅಮರಶಿಲ್ಪಿ ಜಕಣಾಚಾರಿ ಅವರದ್ದು ಎಂದರೆ ಅತಿಶಯೋಕ್ತಿಯಲ್ಲ ಎಂದು ಜಕಣಾಚಾರಿ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಾಸುದೇವ ಸ್ವಾಮಿ ಹೇಳಿದರು.

ಜ.2ರಂದು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Jan 01 2024, 01:15 AM IST
ಸಾಹಿತ್ಯ, ಸಾಹಿತಿಯ ಅವತಾರ ಆಗಬೇಕಾದರೆ ಅದಕ್ಕೆ ವಯಸ್ಸಿನ ಅಂತರವಿಲ್ಲ. ಚಿಕ್ಕಂದಿನಿಂದಲೇ ಮಕ್ಕಳಿಗೆ ಸಾಹಿತ್ಯ ಹವ್ಯಾಸ ಬೆಳೆಸಿದರೆ ಅವರು ಭವಿಷ್ಯದಲ್ಲಿ ದೇಶಕ್ಕೆ ಆಸ್ತಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳು ಜಾರಿಯಲ್ಲಿವೆ. ಭದ್ರಾವತಿಯಲ್ಲೂ 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜ.2ರಂದು ವೇದಿಕೆ ಸಜ್ಜಾಗಿದೆ. ಸತ್ಯಸಾಯಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಆರ್.ಸೇವಂತಿ ಸಮ್ಮೇಳನಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್. ಸುಧಾಮಣಿ ಹೇಳಿದ್ದಾರೆ.

ಕನ್ನಡ ವಿರೋಧಿ ಕಾಂಗ್ರೆಸ್ ಸರ್ಕಾರ: ಮುತಾಲಿಕ ಆಕ್ರೋಶ

Dec 31 2023, 01:30 AM IST
ಸರ್ಕಾರ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗುವಂತೆ ನೋಡಿಕೊಳ್ಳಬೇಕು ಎಂದು ಪ್ರಮೋದ ಮುತಾಲಿಕ ಆಗ್ರಹಿಸಿದರು.

ಕನ್ನಡ ಶಾಲೆ ಉಳಿಸಲು ಕಂಕಣ ಬದ್ಧ: ಸುರೇಶ್‌ಗೌಡ

Dec 31 2023, 01:30 AM IST
ಸರ್ಕಾರಿ ಶಾಲೆಗಳು ಉಳಿದರೆ ಕನ್ನಡ ಉಳಿಯುತ್ತದೆ. ನಾವೆಲ್ಲರೂ ಸೇರಿ ಕನ್ನಡ ಶಾಲೆಗಳ ಗುಣಮಟ್ಟವನ್ನು ಎತ್ತರಿಸುವ ಕೆಲಸ ಮಾಡಬೇಕು ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ ಗೌಡ ಆಗ್ರಹಿಸಿದರು.

ಕನ್ನಡ ಮಾಧ್ಯಮ ಶಾಲೆಗಳ ಅವನತಿಗೆ ಆತ್ಮಾವಲಕೋನ ಅಗತ್ಯ

Dec 31 2023, 01:30 AM IST
ಹಿಂದಿನ ಮೈಸೂರು ರಾಜ್ಯ ಕರ್ನಾಟಕವಾಗಿ ಅರ್ಧ ಶತಮಾನವೇ ಸಂದಿದೆ. ಆದರೆ, ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಾಗಿಲು ಮುಚ್ಚುತ್ತಿವೆ. ಕನ್ನಡ ಭಾಷೆ, ವೈಶಿಷ್ಟ ಉಳಿಸುವ ಸಲುವಾಗಿ ಈ ಬಗ್ಗೆ ಎಲ್ಲರಲ್ಲೂ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಸರ್ಕಾರದ ಕನ್ನಡ ವಿರೋಧಿ ನೀತಿ ಸಲ್ಲ: ಫಯಾಜ್ ಕಲಾದಗಿ

Dec 30 2023, 01:30 AM IST
ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಕಾರ್ಯಕರ್ತರ ಬಂಧನ ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕನ್ನಡ ಪರ ಹೋರಾಟಗಾರರ ಬಂಧನ ಸರಿಯಲ್ಲ

Dec 30 2023, 01:15 AM IST
ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ದಾಂಧಲೆ ಮಾಡಿದವರ ಮೇಲಿನ ಪ್ರಕರಣಗಳ ಹಿಂಪಡೆಯಲು ಹೇಳುವ ಕಾಂಗ್ರೆಸ್ ಸರ್ಕಾರವು ಕನ್ನಡಕ್ಕಾಗಿ ಹೋರಾಟ ನಡೆಸಿದವರ ಬಂಧನಕ್ಕೆ ಒಪ್ಪಿಸಿದ್ದು ಸರಿಯಲ್ಲ ಎಂದರು. ಕನ್ನಡ ಪರ ಹೋರಾಟಗಾರರ ಹೋರಾಟ ನ್ಯಾಯಯುತವಾಗಿದೆ. ಭಾಷೆಗಾಗಿ ಹೋರಾಡಿದ ಹೋರಾಟಗಾರರ ಮೇಲೆ ಮತ್ತೆ ಎಂದಿಗೂ ಹೋರಾಟ ಮಾಡಬಾರದೆಂದು ಎಲ್ಲಾ ಸೆಕ್ಷನ್‌ನಡಿ ಪ್ರಕರಣ ದಾಖಲಿಸಿ ಕಾಂಗ್ರೆಸ್ ಸರ್ಕಾರ ಏನು ಸಾಧಿಸಲು ಹೊರಟಿದೆ?
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 163
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved