• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಂಭಾವಿಯಲ್ಲಿ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ

Dec 25 2023, 01:30 AM IST
ಅತ್ಯಂತ ಸರಳ, ಸುಂದರ ಭಾಷೆಯಾಗಿರುವ ಕನ್ನಡ ಭಾಷೆಯನ್ನು ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆಯಿಂದ ಕಲಿಯಬೇಕು. ಇತಿಹಾಸ ಸಾರುವ ಕನ್ನಡ ರಥಯಾತ್ರೆಗೆ ಕೆಂಭಾವಿ ಪಟ್ಟಣದಲ್ಲಿ ಜನತೆಯಿಂದ ಅದ್ಧೂರಿ ಸ್ವಾಗತ

ಗ್ರಾಮೀಣ ಶಾಲೆ, ಕಾಲೇಜಲ್ಲಿ ಕನ್ನಡ ಸಾಹಿತ್ಯಕ್ಕೆ ಒತ್ತು: ಶರಣಪ್ಪ ಅಂಗಡಿ

Dec 24 2023, 01:45 AM IST
ಕನ್ನಡ ನಾಡು-ನುಡಿಯ ಏಳಿಗೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಿದ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶಿಕ್ಷಕ ಶಶಿಧರಸ್ವಾಮಿ, ಪುಸ್ತಕ ಎಂದರೆ ಜ್ಞಾನ ಭಂಡಾರ.

ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಬೆಳೆಸುವುದು ಅಗತ್ಯ

Dec 24 2023, 01:45 AM IST
ಲಕ್ಷ್ಮೇಶ್ವರ ಸಮೀಪದ ಗೊಜನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಚಿಣ್ಣರ ಚಾವಡಿ ಕಾರ್ಯಕ್ರಮ ನಡೆಯಿತು.

ಪ್ರಾಚೀನ ಕನ್ನಡ ಸಾಹಿತ್ಯ ಚರಿತ್ರೆ ಕೃತಿ ಬಿಡುಗಡೆ

Dec 21 2023, 01:15 AM IST
ಕೃತಿಯಲ್ಲಿ ಎಲ್ಲಿಯೂ ಕಠಿಣಗೊಳಿಸದೇ ಎಳೆ ಎಳೆಯಾಗಿ ಬಿಡಿಸಿ ಬರೆದ ಈ ಪಠ್ಯರೂಪ ಬರಹ ಸ್ಪರ್ಧಾರ್ಥಿಗಳಿಗೆ ಹಾಗೂ ಬಳ್ಳಾರಿ ವಿಶ್ವವಿದ್ಯಾಲಯ ಪ್ರಥಮ ವರ್ಷ ಬಿ.ಎ ಐಚ್ಛಿಕ ಕನ್ನಡದ ವಿದ್ಯಾರ್ಥಿಗಳಿಗೆ ಮೌಲ್ಯಯುತ ಕೃತಿಯಾಗಿದೆ.

ಕೆರಾಡಿ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದ ರಿಷಬ್ ಶೆಟ್ಟಿ

Dec 19 2023, 01:45 AM IST
ಕುಂದಾಪುರದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದ ರಿಷಬ್ ಶೆಟ್ಟಿ.

ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹ

Dec 19 2023, 01:45 AM IST
ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಜನಸೈನ್ಯ ಸಂಘಟನೆ ಮುಖಂಡರಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

26ಕ್ಕೆ ಶಿರಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Dec 19 2023, 01:45 AM IST
ಶಿರಾ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ. 26 ರಂದು ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ ಹೇಳಿದರು.

ಕವಿರಾಜಮಾರ್ಗ ಕನ್ನಡ ಸಾಹಿತ್ಯಕ್ಕೆ ಬುನಾದಿ:ಬರಗೂರು

Dec 19 2023, 01:45 AM IST
ಕವಿರಾಜಮಾರ್ಗವು ಹಳೆಗನ್ನಡದ ಮೆರುಗನ್ನು ವ್ಯಕ್ತಪಡಿಸುವ ಏಕೈಕ ಕೃತಿಯಾಗಿದೆ ಎಂದು ಹಿರಿಯ ಸಾಹಿತಿ, ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದರು.

ಹಂದಿಗುಂದದಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Dec 18 2023, 02:00 AM IST
ಹಂದಿಗುಂದದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ.

೨೦೨೪ರಲ್ಲಿ ಮಂಡ್ಯದಲ್ಲೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 18 2023, 02:00 AM IST
ಮುಂದಿನ ವರ್ಷದಲ್ಲೇ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ. ಆದರೆ, ಯಾವ ತಿಂಗಳಿನಲ್ಲಿ ನಡೆಸಿದರೆ ಸೂಕ್ತ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ಕೇಂದ್ರ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಹೇಳಿದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 163
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved