• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದಲ್ಲಿ 800 ಜನರಿಗೆ ಬೀದಿನಾಯಿ ಕಡಿತ

Feb 07 2024, 01:46 AM IST
ಜಿಲ್ಲಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣವೇ ಸವಾಲಾಗಿದೆ. ಕಳೆದ 2023 ಜನವರಿಯಿಂದ ಡಿಸೆಂಬರ್‌ ವರೆಗೆ 8000ಕ್ಕೂ ಅಧಿಕ ಜನರಿಗೆ ಬೀದಿನಾಯಿಗಳು ಕಚ್ಚಿವೆ.

ಕನ್ನಡ ಭವನ ನಿರ್ಮಾಣ ಜಿಲ್ಲೆಯ ಐತಿಹಾಸಿಕ ಕ್ಷಣ: ಗುರುನಾಥ ಅಕ್ಕಣ್ಣ

Feb 05 2024, 01:51 AM IST
ಬೀದರ್‌ ಜಿಲ್ಲಾ ಕಸಾಪನಿಂದ ಕನ್ನಡ ಭವನ ಉದ್ಘಾಟನಾ ಸಮಾರಂಭದ ಪ್ರಯುಕ್ತ ಶನಿವಾರ ನೂತನ ಕನ್ನಡ ಭವನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಗುರುನಾಥ ಅಕ್ಕಣ್ಣ ಮಾತನಾಡಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡು ಕನ್ನಡ ಉತ್ಸವ

Feb 05 2024, 01:50 AM IST
ರಾಜ್ಯಮಟ್ಟದ ಗಡಿನಾಡು ಕನ್ನಡ ಉತ್ಸವ ಆಚರಣೆಯನ್ನು ಫೆ.10 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಕಾರ್ಯಕ್ರಮದ ನಿರ್ವಹಣೆಗೆ ಅಗತ್ಯವಾಗಿರುವ ಸಿದ್ಧತೆ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ ಮಕ್ಕಳಿಗೆ ಕನ್ನಡ ಸೇರಿ 5 ಭಾಷೆಗಳಲ್ಲಿ ಟಿಟಿಡಿಯಿಂದ ಭಗವದ್ಗೀತೆ ವಿತರಣೆ

Feb 05 2024, 01:47 AM IST
ದೇಶಾದ್ಯಂತ 1 ಕೋಟಿ ಭಗವದ್ಗೀತೆ ಪ್ರತಿಗಳನ್ನು 5 ಭಾಷೆಗಳಲ್ಲಿ ಮುದ್ರಿಸಿ ಸನಾತನ ಧರ್ಮ ಪ್ರಚುರಪಡಿಸಲು ತಿರುಪತಿ ತಿರುಮಲ ದೇಗುಲ ಮಂಡಳಿ ನಿರ್ಧರಿಸಿದೆ.

21ರಂದು ಕನ್ನಡ ಸಾಹಿತ್ಯ ಸಮ್ಮೇಳನ

Feb 05 2024, 01:47 AM IST
ಫೆ.21 ರಂದು ಗುಡಿಬಂಡೆಯಲ್ಲಿ ತಾಲೂಕು ಮಟ್ಟದ ಕನ್ನಡ ಹಬ್ಬಕ್ಕೆ ಪ್ರತಿಯೊಬ್ಬರೂ ಸಹ ಭಾಗವಹಿಸಬೇಕು. ಈ ಬಾರಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ಮಾಡಲು ಗುಡಿಬಂಡೆ ಸಾರ್ವಜನಿಕರು ಸಹಕರಿಸಬೇಕು

ಕನ್ನಡ ವೇದಿಕೆಯಿಂದ ಸುಪ್ತ ಪ್ರತಿಭೆಗಳ ಅನಾವರಣ

Feb 05 2024, 01:46 AM IST
‘ಪ್ರೇಮ ವೀಣೆ’ ಎಂಬ ಶೀರ್ಷಿಕೆ ನೋಡಿದ ತಕ್ಷಣ ಪ್ರೇಮ ಕವಿತೆಗಳ ಸಂಕಲನವೆಂದೆನ್ನಿಸುತ್ತದೆ. ಆದರೆ, ಇವರ ಕೃತಿಯಲ್ಲಿ ಎಲ್ಲಾ ಕವಿತೆಗಳೂ ಕೂಡ ಸಮಾಜಿಕ ಕಳಕಳಿಯುಳ್ಳ ಕವಿತೆಗಳಿರುತ್ತವೆ, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಪ್ರಯತ್ನ ಮಾರುತಿಯವರು ಕೃತಿಯ ಮೂಲಕ ಮಾಡಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ

Feb 04 2024, 01:34 AM IST
ಗುಳೇದಗುಡ್ಡ: ತಾಲೂಕಿನ ಕಟಗೇರಿಯಲ್ಲಿ ಫೆ.10ರಂದು ಜರುಗುವ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಎಂ. ಹುಗ್ಗಿ ಅವರನ್ನು ಶುಕ್ರವಾರ ಕೊಂಕನಕೊಪ್ಪ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು, ಹಿರಿಯರು ಗ್ರಾಮದ ದ್ಯಾಮವ್ವ ತಾಯಿ ದೇವಸ್ಥಾನದಲ್ಲಿ ಸನ್ಮಾನ ಮಾಡಿ, ಪತ್ರ ನೀಡಿ ಅಧಿಕೃತ ಆಹ್ವಾನ ನೀಡಿದರು. ಕಸಾಪ ತಾಲೂಕು ಘಟಕದ ಅಧ್ಯಕ್ಷ ಡಾ.ಎಚ್.ಎಸ್. ಘಂಟಿ ಸನ್ಮಾನಿಸಿ ಮಾತನಾಡಿದರು.

ಹೃದಯ ಭಾಷೆಯಾಗಿ ಕನ್ನಡ ಆರಾಧಿಸಬೇಕು: ಸಚಿವ ಮಧು

Feb 04 2024, 01:33 AM IST
ಎಲ್ಲ ಭಾಷೆಗಳಿಗಿಂತ ಸರಳ ಮತ್ತು ಸುಲಲಿತ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ಹೃದಯದ ಭಾಷೆಯಾಗಿ ಸ್ವೀಕರಿಸಿ ಆರಾಧಿಸಬೇಕು. ಕನ್ನಡ ನಾಡಿನ ನೆಲ, ಜಲ, ಭಾಷೆಯ ಭಾವೈಕ್ಯತೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಸೈನಿಕರ ರೀತಿಯಲ್ಲಿ ಕಟಿಬದ್ಧರಾಗಿ ಹೋರಾಡುವ ಅಗತ್ಯವಿದೆ. ಎಲ್ಲೇ ಇದ್ದರೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು. ಇತರೆ ಭಾಷೆಗಳನ್ನು ವ್ಯಾವಹಾರಿಕವಾಗಿ ಬಳಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಹೇಳಿದ್ದಾರೆ.

ಕನ್ನಡ ಉಳಿಯಲು ಆತ್ಮಾವಲೋಕನ ಅಗತ್ಯ: ಸಚಿವ ಈಶ್ವರ ಖಂಡ್ರೆ

Feb 04 2024, 01:32 AM IST
ಬೀದರ್‌ನಲ್ಲಿ ನೂತನ ಕನ್ನಡ ಭವನದ ಅದ್ಧೂರಿ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನೆರವೇರಿಸಿ ಮಾತನಾಡಿದರು.

ಅಂತೂ ಬೀದರ್‌ನಲ್ಲಿ ನಿರ್ಮಾಣವಾಯ್ತು ಕನ್ನಡ ಭವನ

Feb 03 2024, 01:54 AM IST
ಎರಡ್ಮೂರು ಬಾರಿ ಮುಖ್ಯಮಂತ್ರಿ, ಸಚಿವರಿಂದ ಶಂಕುಸ್ಥಾಪನೆಗೊಂಡು ಸ್ಥಳಾಂತರಗೊಂಡು, ಹಲವಾರು ವಿರೋಧಗಳನ್ನು ಎದುರಿಸಿ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣಾ ಅಸ್ತ್ರವಾಗಿ, ಅನುದಾನದ ಕೊರತೆ ಹೊತ್ತು ಕೊನೆಗೂ ಉದ್ಘಾಟನೆಗೆ ಸಜ್ಜಾಗಿದೆ ಜಿಲ್ಲಾ ಕನ್ನಡ ಭವನ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 183
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved