• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಯಾಕೊಳ್ಳಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

Mar 11 2025, 12:52 AM IST
ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ವೈ.ಎಂ. ಯಾಕೊಳ್ಳಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಆರು ತಾಲೂಕುಗಳಲ್ಲೂ ಕನ್ನಡ ಭವನ ನಿರ್ಮಾಣಕ್ಕೆ ಕಸಾಪ ಸಹಕಾರ

Mar 11 2025, 12:50 AM IST
ದಾವಣಗೆರೆ ಜಿಲ್ಲೆಯ ಆರು ತಾಲೂಕುಗಳಲ್ಲಿಯೂ ಕನ್ನಡ ಭವನ ನಿರ್ಮಾಣಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತಾಲೂಕು ಘಟಕಗಳು ಮುಂದಾದಲ್ಲಿ ಜಿಲ್ಲಾ ಕಸಾಪ ಸಂಪೂರ್ಣ ಸಹಕಾರ ನೀಡಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ವಾಮದೇವಪ್ಪ ಭರವಸೆ ನೀಡಿದ್ದಾರೆ.

ಮಕ್ಕಳ ಮನಸ್ಸಿನಲ್ಲಿ ಕನ್ನಡ ಬಿತ್ತಲು ಪ್ರಯತ್ನಿಸಿ

Mar 11 2025, 12:48 AM IST
ತೀರ್ಥಹಳ್ಳಿ: ಪ್ರಸ್ತುತ ಕನ್ನಡ ನಾಡಿನ ಮಧ್ಯಮ ವರ್ಗ ಇಂಗ್ಲೀಷ್ ಭಾಷೆಯ ಹಿಂದೆ ಬಿದ್ದಿದ್ದು, ಭಾಷೆ ಮತ್ತು ಶಿಕ್ಷಣ ವ್ಯಾಪಾರಿ ಸರಕುಗಳಾಗಿವೆ. ಇಲ್ಲಿ ಉಪಯುಕ್ತತೆಯೇ ಮಾನದಂಡವಾಗಿರುವ ಕಾರಣ ಕನ್ನಡ ಅನ್ನದ ಭಾಷೆಯಾಗಿಲ್ಲ. ಈ ಹಂತದಲ್ಲಿ ಕನ್ನಡಿಗರಾದ ನಾವುಗಳು ಕೈ ಚೆಲ್ಲಿ ಕೂರದೇ ಕನ್ನಡದ ಬೀಜವನ್ನು ಎಳವೆಯಲ್ಲೇ ಮಕ್ಕಳ ಮನಸ್ಸಿನಲ್ಲಿ ಕನ್ನಡವನ್ನು ಬಿತ್ತುವ ಪ್ರಯತ್ನ ಮಾಡಬೇಕಿದೆ ಎಂದು ತಾಲೂಕಿನ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ, ಸಾಹಿತಿ ಕೆ.ಆರ್.ಉಮಾದೇವಿ ಉರಾಳ್ ಹೇಳಿದರು.

ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗಾದ ಅನ್ಯಾಯ : ಕೆಪಿಎಸ್ಸಿ ವಿರುದ್ಧ ಕರವೇ ಅಹೋರಾತ್ರಿ ಧರಣಿ

Mar 11 2025, 12:46 AM IST
384 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ನಡೆದ ಕೆಪಿಎಸ್‌ಸಿ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ದೋಷದಿಂದಾಗಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗಾದ ಅನ್ಯಾಯ ಖಂಡಿಸಿ, ಮರು ಪರೀಕ್ಷೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಹೋರಾತ್ರಿ ಧರಣಿ ನಡೆಸಿದೆ.

6 ಸಾವಿರ ಸರ್ಕಾರಿ ಕನ್ನಡ ಶಾಲೆ ಮುಚ್ಚಲು ತಯಾರಿ: ಎಫ್.ಸಿ.ಚೇಗರಡ್ಡಿ

Mar 11 2025, 12:45 AM IST
ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 6 ಸಾವಿರ ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚಲು ತಯಾರಿ ನಡೆದಿದೆ.

ಕನ್ನಡ ಸಾಹಿತ್ಯ, ವಚನಗಳು ಜನರ ಜ್ಞಾನ ಬೆಳಸುತ್ತಿವೆ

Mar 10 2025, 01:30 AM IST
ಮೈಸೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ವಿವಿಧ ಕ್ಷೇತ್ರ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪರೀಕ್ಷೆ ಭೀತಿಯಿಂದ ತಲೆಮರೆಸಿದ್ದ ದಿಗಂತ್‌ - 11 ದಿನಗಳಿಂದ ದಕ್ಷಿಣ ಕನ್ನಡ ಕಂಗೆಡಿಸಿದ್ದ ಪ್ರಕರಣ

Mar 10 2025, 12:19 AM IST

ಫೆ.25ರಂದು ಮನೆಯಿಂದ ನಾಪತ್ತೆಯಾದ ದಿಗಂತ್‌ 11 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದ. ಬಳಿಕ ಆತನನ್ನು ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.  

ಸರ್ಕಾರ ತಿದ್ದುವಲ್ಲಿ ಮಾಧ್ಯಮ ಪಾತ್ರ ಮಹತ್ವದ್ದು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ

Mar 10 2025, 12:18 AM IST
ಕೊಪ್ಪಳದ ಭಾಗ್ಯನಗರದ ಕಠಾರೆ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಘಟಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಅನ್ಯ ಭಾಷಿಕರಿಗೆ ಕನ್ನಡ ಕಲಿಸುವ ಕಾರ್ಯವಾಗಲಿ: ಮಂಜುನಾಥ ಸಾಳುಂಕೆ

Mar 09 2025, 01:47 AM IST
ಶಿಗ್ಗಾಂವಿ ಪಟ್ಟಣದ ನಳಂದಾ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹನುಮಂತಗೌಡ್ರ ಪಾಟೀಲ, ಕಮಲಮ್ಮ ರುದ್ರಗೌಡ ಪಾಟೀಲ, ಗುರುಸಿದ್ದಪ್ಪ ಅಜೂರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಏ.12.13ಕ್ಕೆ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Mar 09 2025, 01:46 AM IST
ತಾಲೂಕಿನ ಕನಸವಾಡಿಯಲ್ಲಿ ಏಪ್ರಿಲ್ 12 ಮತ್ತು 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನ ಕೈಗೊಂಡಿದ್ದು, ಕನ್ನಡದ ಕಾಯಕಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 163
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved