• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಕನ್ನಡ ನಾಡಿನ ಹೆಮ್ಮೆಯ ಕಲೆಯಾಗಿದೆ: ಶಾಸಕ ಆರಗ ಜ್ಞಾನೇಂದ್ರ

Jun 30 2025, 12:34 AM IST
ರಂಗಭೂಮಿಯಲ್ಲಿ ಧಾರ್ಮಿಕ ಭಾವನೆಯೊಂದಿಗೆ ಹೊಸ ಮಜಲನ್ನು ಸೃಷ್ಟಿಸುತ್ತಿರುವ ಯಕ್ಷಗಾನ ಕನ್ನಡನಾಡಿನ ಹೆಮ್ಮೆಯ ಕಲೆಯಾಗಿದೆ. ಸನಾತನ ಮೌಲ್ಯಗಳನ್ನು ನಿಖರವಾಗಿ ಮುಂದಿನ ತಲೆಮಾರಿಗೆ ತಲುಪಿಸುವಲ್ಲಿಯೂ ಯಕ್ಷಗಾನ ಪರಿಣಾಮಕಾರಿಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಕನ್ನಡ ಶಾಲೆ ಉಳಿಸಿ ಬೆಳೆಸುವುದು ಎಲ್ಲರ ಹೊಣೆ

Jun 29 2025, 01:32 AM IST
ಇಂದು ಕನ್ನಡ ಶಾಲೆಗಳು ಅವನತಿಯ ಅಂಚಿನಲ್ಲಿವೆ. ನಾವೆಲ್ಲರೂ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವಂತಹ ಕೆಲಸ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಬೀಚಗಾನಹಳ್ಳಿ ಸರ್ಕಾರಿ ಶಾಲೆಯ ಹಳೇಯ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ನಮ್ಮ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಬೇಕು.

ಕನ್ನಡ ನೆಲ ಪ್ರಾಚೀನ ಕಾಲದಿಂದಲೂ ಸರ್ವಸಮಾನತೆಯನ್ನು ಸಾರಿದ ಪುಣ್ಯಭೂಮಿ: ಡಾ.ಚಂದ್ರಶೇಖರ ಕಂಬಾರ

Jun 27 2025, 12:49 AM IST
ಕನ್ನಡ ನೆಲ ಪ್ರಾಚೀನ ಕಾಲದಿಂದಲೂ ಸಾಹಿತ್ಯದೊಂದಿಗೆ ಸರ್ವಸಮಾನತೆ ಸಾರಿದ ಪುಣ್ಯಭೂಮಿ. ಕನ್ನಡ ಭಾಷೆಗೆ ಆಧಾರ ಸಹಿತವಾದ ಪ್ರಾಚೀನತೆ ಬಹಳ ಹಿಂದಿನಿಂದಲೂ ಇದೆ. ಕನ್ನಡೇತರ ಸಾಹಿತ್ಯದ ಕೃತಿಗಳಿಂದಲೂ ನಾಡಿನ ಇತಿಹಾಸದ ಕುರುಹುಗಳು ದೊರೆತಿರುವುದು ಕನ್ನಡ ಭಾಷೆಯ ಚರಿತ್ರೆಯನ್ನು ಬಲ್ಲವರಿಗೆ ತಿಳಿದಿದೆ.

ಕನ್ನಡ ನಾಡುನುಡಿಯ ಅಭಿಮಾನ ಸದಾ ಜೀವಂತವಾಗಿರಲಿ: ಡಿ.ಬಿ. ನಾಯ್ಕ

Jun 27 2025, 12:48 AM IST
ಕನ್ನಡ ನಾಡು ನುಡಿಯ ಅಭಿಮಾನ ಸದಾ ಜೀವಂತವಾಗಿರಬೇಕು.

ಎಲ್ಲ ಇಲಾಖೆಗಳಲ್ಲೂ ಕನ್ನಡ ಕಡ್ಡಾಯ ಬಳಕೆಗೆ ತಾಕೀತು

Jun 26 2025, 01:32 AM IST

ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ   ಸುತ್ತೋಲೆ ಹೊರಡಿಸಿದ್ದಾರೆ.

ರಂಜಿಸಿದ ಕನ್ನಡ, ಹಿಂದಿ ಜನಪ್ರಿಯ ಚಲನಚಿತ್ರಗೀತೆಗಳ ರಸಸಂಜೆ

Jun 25 2025, 01:18 AM IST
ಪಾವನಾ ಹಾಗೂ ಪರಮೇಶ್‌ ಅವರು ಸರ್ಕಾರಿ ನೌಕರಿಯಲ್ಲಿದ್ದುಕೊಂಡು ಗಾಯನ ತಂಡವನ್ನು ಕಟ್ಟಿ ಮೈಸೂರು ನಗರ ಮಾತ್ರವಲ್ಲದೇ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಾ ಪ್ರಸಿದ್ಧರಾಗಿದ್ದಾರೆ. ಅ

ಎಸ್ಸೆಸ್ಸೆಲ್ಸಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ 825 ವಿದ್ಯಾರ್ಥಿಗಳಿಗೆ ಗೌರವ

Jun 23 2025, 11:48 PM IST
2022ರಲ್ಲಿ 1250 ವಿದ್ಯಾರ್ಥಿಗಳನ್ನು, 2023ರಲ್ಲಿ 1100, 2024ರಲ್ಲಿ 900 ವಿದ್ಯಾರ್ಥಿಗಳನ್ನು ಅಭಿನಂದಿಸಲಾಗಿದೆ.

ಜೀವನದಲ್ಲಿ ಸ್ವಚ್ಛ ಕನ್ನಡ ಬಳಸಿ: ಸುಬ್ರಾಯ ಸಂಪಾಜೆ

Jun 23 2025, 11:48 PM IST
ಮನೆ, ವ್ಯವಹಾರ, ಬೋಧನೆ ಮತ್ತು ಜೀವನದ ಎಲ್ಲ ಕ್ಷೇತ್ರಗಳಲ್ಲೂ ನಾವು ಸ್ವಚ್ಛ ಕನ್ನಡವನ್ನು ಬಳಸಬೇಕು ಎಂದು ಗಣ್ಯರು ತಿಳಿಸಿದರು.

26-27ರಂದು ಕುಂದಾಪ್ರ ಕನ್ನಡ ಹಬ್ಬ - ಬೆಂಗಳೂರಿನಲ್ಲಿ ಕಾರ್‍ಯಕ್ರಮ

Jun 23 2025, 10:54 AM IST

‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಜು. 26, 27ರಂದು ಕುಂದಾಪ್ರ ಕನ್ನಡ ಹಬ್ಬ-2025 ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್‌ನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯಲಿದೆ.

ಯಾವತ್ತಿನಿಂದಲೂ ಕನ್ನಡ ಉಳಿಸಿಕೊಳ್ಳುವ ಸಮಸ್ಯೆ ನಮ್ಮ ದುರ್ದೈವ!

Jun 23 2025, 01:17 AM IST
ಕನ್ನಡದ ಪ್ರಾಚೀನತೆ ಕುರಿತು ಹೇಳುವುದಾದರೆ, ತಮಿಳಿನಲ್ಲಿನ ಕೆಲವು ಕನ್ನಡ ಪದಗಳನ್ನು ಆಧರಿಸಿ ಕನ್ನಡವು ತಮಿಳಿನಿಂದ ಹುಟ್ಟಿತೆಂದಾಗಲಿ, ಕನ್ನಡದಲ್ಲಿನ ಕೆಲವು ತಮಿಳು ಪದಗಳನ್ನು ಆಧರಿಸಿ ತಮಿಳು ಕನ್ನಡದಿಂದ ಹುಟ್ಟಿತೆಂದಾಗಲಿ ಹೇಳುವುದು ಸರಿಯಲ್ಲ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 182
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved