• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಂಗೋಲಿಯಲ್ಲಿ ಅರಳಿದ ಕನ್ನಡ ರಾಜ್ಯೋತ್ಸವ ಸಂಭ್ರಮ

Nov 02 2023, 01:01 AM IST
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಕರೆಯಿಂದ ಉತ್ತೇಜನಗೊಂಡ ಮಹಿಳೆಯರು ಧ್ವಜ ಬಿಡಿಸಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂದು ಬರೆದು ದೀಪಗಳನ್ನು ಹಚ್ಚಿ ಸಂಭ್ರಮದಿಂದ ಸುವರ್ಣ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.

ಕನ್ನಡ ಅಭಿಮಾನ ಅಂತರಾಳದಿಂದ ಬರಬೇಕು: ಸಂಗಮೇಶ್ವರ

Nov 02 2023, 01:01 AM IST
ಕನಕ ಮಂಟಪ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ

ನಾವೆಲ್ಲರು ಕನ್ನಡ ಭಾಷೆ ಬೆಳೆಸುವ ಪ್ರತಿಜ್ಞೆ ಮಾಡೋಣ

Nov 02 2023, 01:00 AM IST
ರಾಮನಗರ: ಮಾತೃ ಭಾಷೆ ಕನ್ನಡವನ್ನು ಉಳಿಸಿ, ಬೆಳೆಸಿ, ಮುಂದಿನ ಪೀಳಿಗೆಯವರು ಹಾಗೂ ಈ ನಾಡಿನಲ್ಲಿ ವಾಸಮಾಡುವ ಎಲ್ಲಾ ಜನರು ಕೂಡ ಅದನ್ನು ಬಳಸುವ ನಿಟ್ಟಿನಲ್ಲಿ ನಾವೆಲ್ಲರೂ ಕ್ರಮವಹಿಸುತ್ತೇವೆ. ನಮ್ಮ ಭಾಷೆಯನ್ನು ಬೆಳೆಸುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು.

ಇಂಗ್ಲೀಶ್‌ ವ್ಯಾಮೋಹದಿಂದಾಗಿ ಕನ್ನಡ ಮರೆಯುತ್ತಿರುವುದು ವಿಷಾದನೀಯ

Nov 02 2023, 01:00 AM IST
ಇಂಗ್ಲೀಶ್‌ ಮೇಲಿನ ವ್ಯಾಮೋಹದಿಂದಾಗಿ ಕನ್ನಡವನ್ನು ಮರೆಯುತ್ತಿರುವುದು ವಿಷಾದನೀಯ. ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಮುಂದಿನ ತಲೆಮಾರಿಗೂ ಕೊಡುವ ಕಾರ್ಯ ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಬರಿ ನುಡಿ ಅಲ್ಲ<bha>;</bha> ಜೀವ, ನಮ್ಮ ಅಸ್ಮಿತೆ: ಕೆ.ಜೆ. ಜಾರ್ಜ್‌

Nov 02 2023, 01:00 AM IST
ಕನ್ನಡ ಬರಿ ನುಡಿ ಅಲ್ಲ; ಜೀವ, ನಮ್ಮ ಅಸ್ಮಿತೆ: ಕೆ.ಜೆ. ಜಾರ್ಜ್‌

ಕನ್ನಡ ನಾಡು ಧೀಮಂತ ಶಕ್ತಿಯ ಬೀಡು: ತಹಸೀಲ್ದಾರ್‌

Nov 02 2023, 01:00 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಆಂಗ್ಲಭಾಷೆ ವ್ಯಾಮೋಹ ತೊರೆದು ಕನ್ನಡ ನಿತ್ಯ ಬಳಸಿ

Nov 02 2023, 01:00 AM IST
68ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ

ಕನ್ನಡ ನಾಡು-ನುಡಿ ಬೆಳವಣಿಗೆಗೆ ಒಗ್ಗಟ್ಟಾಗಬೇಕು

Nov 02 2023, 01:00 AM IST
ಕನ್ನಡ ರಾಜ್ಯೋತ್ಸವ

ಕನ್ನಡ ನಾಡಿನಲ್ಲಿ ಕನ್ನಡ ಶಾಲೆಗಳೇ ಬಂದ್‌ ದುಃಖದ ಸಂಗತಿ: ಶಾಸಕ ಜ್ಞಾನೇಂದ್ರ

Nov 02 2023, 01:00 AM IST
ತಹಸೀಲ್ದಾರ್ ಎಂ.ಲಿಂಗರಾಜ್ ರಾಷ್ಟ್ರಧ್ವಜವನ್ನು ಅನಾವರಣ

ಕನ್ನಡ ಧ್ವಜ ಕಂಬ ತೆರವು, ಹೆದ್ದಾರಿ ತಡೆದು ಪ್ರತಿಭಟನೆ

Nov 02 2023, 01:00 AM IST
ಸುರಪುರದಲ್ಲಿ ರಾಜ್ಯೋತ್ಸವ ಆಚರಣೆಗೆ ಅಡ್ಡಿ, ಅವಮಾನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved