• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೊಡ್ಡಬಳ್ಳಾಪುರದ ಕನ್ನಡ ಅಸ್ಮಿತೆ ಅನನ್ಯ: ಡಾ.ಶಿವರಾಜ್‌ಕುಮಾರ್‌

Oct 13 2025, 02:00 AM IST
ದೊಡ್ಡಬಳ್ಳಾಪುರ ನಂದು ಇಲ್ಲಿಗೆ ಯಾರೇ ಬರಲಿ..... ಎಂದು ಡೈಲಾಗ್ ಹೊಡೆದ ಶಿವಣ್ಣ, ಈ ಊರು ನನಗೆ ಹೊಸದೇನಲ್ಲ. ಮನಮೆಚ್ಚಿದ ಹುಡುಗಿ, ತವರಿಗೆ ಬಾ ತಂಗಿ, ವಾಲ್ಮೀಕಿ ಸಿನಿಮಾಗಳು ಸೇರಿದಂತೆ ಹಲವು ಸಂದರ್ಭಗಳಲ್ಲಿ ಇಲ್ಲಿಗೆ ಬಂದಿದ್ದೇನೆ. ನಿಮ್ಮ ಪ್ರೀತಿಗೆ ನಾನು ಚಿರಋಣಿ .

ಇಂದು ದೊಡ್ಡ ಪಟ್ಟಣಗೆರೆಯಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Oct 12 2025, 01:00 AM IST
ಕಡೂರು, ಅ. 12 ರ ಭಾನುವಾರ ದೊಡ್ಡಪಟ್ಟಣಗೆರೆಯ ಕಟ್ಟೆ ಹೊಳೆಯಮ್ಮ ದೇವಸ್ಥಾನದ ಆವರಣದಲ್ಲಿ 7 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ವ ಸಿದ್ಧತೆ ನಡೆಸಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಬಿ. ಹನುಮಂತಪ್ಪ ತಿಳಿಸಿದರು.

ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ

Oct 11 2025, 01:00 AM IST
ಬೆಳಗಾವಿಯ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು 2 ಕೋಟಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು

ಗಳಗನಾಥರು, ರಾಜಪುರೋಹಿತರು ಕನ್ನಡ ಸಾಹಿತ್ಯದ ದಿಗ್ಗಜರು-ಪ್ರಾಚಾರ್ಯ ಪಾಟೀಲ

Oct 11 2025, 12:02 AM IST
ಕನ್ನಡದ ಪರಿಸ್ಥಿತಿ ಶೋಚನೀಯವಾಗಿದ್ದ ಕಾಲದಲ್ಲಿ ನಾಡು-ನುಡಿಗಾಗಿ ದುಡಿದ ಸಾಹಿತಿ, ಸಂಶೋಧಕರ ಹೆಸರುಗಳಲ್ಲಿ ಕನ್ನಡ ಕಾದಂಬರಿ ಪಿತಾಮಹ ಗಳಗನಾಥರು ಹಾಗೂ ರಾಜಪುರೋಹಿತರ ಹೆಸರುಗಳು ಅತ್ಯಂತ ಪ್ರಮುಖವಾದವುಗಳು. ಇವರು ಕನ್ನಡ ಸಾಹಿತ್ಯದ ದಿಗ್ಗಜರು ಎಂದು ಪ್ರಾಚಾರ್ಯ ಡಿ.ಟಿ. ಪಾಟೀಲ ಹೇಳಿದರು.

ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ಕೈಹಾಕದ ಕನ್ನಡ ಸಾಹಿತ್ಯ ಪ್ರಕಾರವಿಲ್ಲ

Oct 11 2025, 12:02 AM IST
ಶಿವರಾಮಕಾರಂತರ ವ್ಯಕ್ತಿತ್ವ ಬಹುಬಗೆಯದು. ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ಕೈಹಾಕದ ಕನ್ನಡ ಸಾಹಿತ್ಯ ಪ್ರಕಾರವಿಲ್ಲ ಎಂಬ ನುಡಿ ಪ್ರಸಿದ್ಧವಾಗಿದೆ, ಕಾರಂತರು ಕನ್ನಡ ಮತ್ತು ಇಂಗ್ಲಿಷ್‌ ನಲ್ಲಿ ಒಳ್ಳೆಯ ಪ್ರಭುತ್ವವವನ್ನು ಹೊಂದಿದ್ದರು.

ಡಿಸೆಂಬರ್‌ 2ನೇ ವಾರದಲ್ಲಿ ದಾಂಡೇಲಿಯಲ್ಲಿ 25ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Oct 08 2025, 01:01 AM IST
ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್‌ ಎರಡನೇ ವಾರದಲ್ಲಿ ಉದ್ಯಮನಗರಿ ದಾಂಡೇಲಿಯಲ್ಲಿ ನಡೆಯಲಿದೆ.

ದಕ್ಷಿಣ ಕನ್ನಡ ಕಾಂಗ್ರೆಸ್‌ ಅಧ್ಯಕ್ಷ ಆಯ್ಕೆಗೆ ಎಐಸಿಸಿ ಎಂಟ್ರಿ!

Oct 07 2025, 01:03 AM IST
ಸುದೀರ್ಘ 8 ವರ್ಷ 4 ತಿಂಗಳಿನಿಂದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್‌ ಕುಮಾರ್‌ ಇತ್ತೀಚೆಗಷ್ಟೇ ಮೆಸ್ಕಾಂ ಅಧ್ಯಕ್ಷರಾಗಿ ನೇಮಕ ಆಗಿರುವುದರಿಂದ ತಿಂಗಳೊಳಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುವ ನಿರೀಕ್ಷೆಯಿದೆ.

ಸಮೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.63.41 ಪ್ರಗತಿ

Oct 07 2025, 01:03 AM IST
ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಕನ್ನಡ ಸಾಹಿತ್ಯಕ್ಕೆ ಭೈರಪ್ಪ ಕೊಡುಗೆ ಅಪಾರ: ಭಿಕ್ಷವರ್ತಿಮಠ್

Oct 07 2025, 01:02 AM IST
ಕನ್ನಡದ ಆಧುನಿಕ ಕಾದಂಬರಿಕಾರ, ಸಾಮಾಜಿಕ ಚಿಂತಕ, ತತ್ವಜ್ಞಾನಿ, ಚಿತ್ರಕಥೆಗಾರರಾಗಿದ್ದ ಎಸ್ .ಎಲ್. ಬೈರಪ್ಪನವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅಪಾರ ಹಾಗೂ ಅವಿಸ್ಮರಣೀಯ ಎಂದು ಹಿರಿಯ ಸಾಹಿತಿ ನಿವೃತ್ತ ಪ್ರಾಧ್ಯಾಪಕ ಎಸ್.ಎ.ಭಿಕ್ಷವರ್ತಿಮಠ್ ಹೇಳಿದರು.

ಕನ್ನಡ ಕಥನ ಪರಂಪರೆಗೆ ಹೊಸತನ ನೀಡಿದ ಡಾ.ಮೊಗಳ್ಳಿ ಗಣೇಶ್: ವಾಸು

Oct 07 2025, 01:02 AM IST
ಡಾ.ಮೊಗಳ್ಳಿ ಗಣೇಶ್ ಹುಟ್ಟಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನಪಟ್ಟಣ ತಾಲೂಕಿಲ್ಲಿ. ಆದರೆ, ಹೆಚ್ಚಿನ ಒಡನಾಟ ಹೊಂದಿದ್ದು ಮಾತ್ರ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾದನಾಯಕನಹಳ್ಳಿಯಲ್ಲಿ. ಅವರ ಅಕ್ಕ ಗೌರಮ್ಮ ಇದೇ ಊರಿನವರು. ಅವರಿಗೆ ಮಂಡ್ಯ ಜಿಲ್ಲೆಯ ಜನರ ಜೊತೆ ಅವಿನಾಭಾವ ಸಂಬಂಧವಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 182
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved