ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸ್ವೀಪರ್ ಪುತ್ರಿಗೆ ಮಂಗಳೂರು ವಿವಿಯಲ್ಲಿ ಕನ್ನಡ ಎಂ.ಎ. ವಿಭಾಗದಲ್ಲಿ ಮೊದಲ ರ್ಯಾಂಕ್
Mar 30 2025, 03:05 AM IST
ಉಳ್ಳಾಲ ತಾಲೂಕಿನ ಕುತ್ತಾರು ನಿವಾಸಿ ವಿವೇಕಾನಂದ-ಸ್ವೀಪರ್ ಸುಜಾತಾ ಪುತ್ರಿ ವೀಕ್ಷಿತಾ ಮಂಗಳೂರು ವಿವಿಯಲ್ಲಿ ಕನ್ನಡ ಎಂ.ಎ. ವ್ಯಾಸಂಗ ಮಾಡಿ ಮೊದಲ ರ್ಯಾಂಕ್ ಪಡೆದಿದ್ದಾರೆ.
ರಂಗಮಂದಿರದ ಮಾದರಿಯಲ್ಲಿ ಕನ್ನಡ ಸಾಹಿತ್ಯ ಸಭಾಮಂಟಪ ನಿರ್ಮಿಸಿ
Mar 30 2025, 03:03 AM IST
Build a Kannada literature hall modeled after a theater
ಕನ್ನಡ ಭಾಷೆಗೆ ಅಗ್ರಸ್ಥಾನ- ಜನಾರ್ದನ ರೆಡ್ಡಿ
Mar 28 2025, 12:31 AM IST
ರಾಜ್ಯದಲ್ಲಿ ತೆಲುಗು, ಮರಾಠಿ, ತಮಿಳು ಭಾಷಿಕರು ಇದ್ದರೂ ಸಹ ನಮ್ಮ ಸಿಹಿಯಾದ ಭಾಷೆ ಕನ್ನಡ, ಇದಕ್ಕೆ ಎಲ್ಲರೂ ಅಗ್ರಸ್ಥಾನ ನೀಡಬೇಕು. ಕನ್ನಡಿಗರಾದ ನಾವು ಭಾಷೆಗೆ ಧಕ್ಕೆ ತರಬಾರದು.
ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಶೋಣ : ಅನುರಾಧ ಆನಂದ್
Mar 27 2025, 01:06 AM IST
ಗಡಿಭಾಗವಾದ ಗುಡಿಬಂಡೆ ತಾಲೂಕಿನ ಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ, ಕನ್ನಡ ಭಾಷೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯೋಣ ಎಂದು ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ನ ನೂತನ ತಾಲೂಕು ಅಧ್ಯಕ್ಷೆ ಅನುರಾಧ ಆನಂದ್ ಮನವಿ ಮಾಡಿದರು.
ಕನ್ನಡ ಚಿತ್ರರಂಗ ಇರುವವರೆಗೆ ಕೆ.ಎಸ್. ಅಶ್ವತ್ಥ್ ಹೆಸರು ಚಿರಸ್ಥಾಯಿ
Mar 26 2025, 01:36 AM IST
ಕೆ.ಎಸ್. ಅಶ್ವತ್ಥ್ ಜನ್ಮ ಶತಾಬ್ಧಿ ಕಾರ್ಯಕ್ರಮ- ಬಂಧು- ಬಳಗ, ಕಲಾ ಪೋಷಕರ ಸಮಾಗಮ, ಗೀತನಮನ
ಆಂಧ್ರ ಶ್ರೀಶೈಲಂನಲ್ಲಿ ಕನ್ನಡ ಶಾಸನ ಪತ್ತೆ
Mar 26 2025, 01:36 AM IST
ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರ ಭಾರತದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಆಂಧ್ರಪ್ರದೇಶದ ಶ್ರೀಶೈಲಂದಲ್ಲಿ ಕನ್ನಡದ ಶಾಸನವೊಂದು ಪತ್ತೆಯಾಗಿದೆ ಎಂದು ಮೋಡಿಲಿಪಿ ತಜ್ಞ, ಖ್ಯಾತ ಸಂಶೋಧಕ ಡಾ.ಸಂಗಮೇಶ ಕಲ್ಯಾಣಿ ತಿಳಿಸಿದ್ದಾರೆ.
ಕಾಂತಾವರ ಕನ್ನಡ ಸಂಘ ಮುದ್ದಣ ಸಾಹಿತ್ಯೋತ್ಸವ: ಸಾಧಕರಿಗೆ ಪ್ರಶಸ್ತಿ ಪ್ರದಾನ
Mar 25 2025, 12:45 AM IST
ಮುದ್ದಣ ಸಾಹಿತ್ಯೋತ್ಸವದಲ್ಲಿ ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ್ ಹಾಗೂ ಉಡುಪಿಯ ಪೂರ್ಣಿಮಾ ಸುರೇಶ್ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ ಹಾಗೂ ಮಂಗಳೂರಿನ ಸರ್ಪಂಗಳ ಈಶ್ವರ ಭಟ್ ಅವರಿಗೆ ಗಮಕ ಕಲಾ ಪ್ರವಚನ ಪ್ರಶಸ್ತಿ, ಯಜ್ಞೇಶ ಆಚಾರ್ಯ ಸುರತ್ಕಲ್ ಅವರಿಗೆ ಗಮಕ ಕಲಾ ವಾಚನ ಪ್ರಶಸ್ತಿ ಮತ್ತು ರಥಶಿಲ್ಪಿ ಶಂಕರ ಆಚಾರ್ಯ ಕೋಟೇಶ್ವರ ಅವರಿಗೆ ಕಾಷ್ಠ ಶಿಲ್ಪ ಕಲಾ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಉತ್ತರದ ರಾಜ್ಯಗಳು 3ನೇ ಭಾಷೆ ಆಗಿ ಕನ್ನಡ ಕಲಿಯಲಿ : ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್
Mar 24 2025, 12:32 AM IST
ವೈವಿಧ್ಯಮಯ ರಾಷ್ಟ್ರವಾಗಿರುವ ಭಾರತದಲ್ಲಿ ದಕ್ಷಿಣದ ರಾಜ್ಯಗಳಂತೆ ಉತ್ತರದ ಹಿಂದಿ ಭಾಷೆಯ ರಾಜ್ಯಗಳು ತ್ರಿಭಾಷಾ ಸೂತ್ರ ಪಾಲಿಸಬೇಕು. ಮೂರನೇ ಭಾಷೆಯಾಗಿ ಕನ್ನಡ ಮತ್ತು ಇತರ ಭಾಷೆಗಳನ್ನು ಕಲಿಯಬೇಕು ಎಂದು ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್ ಹೇಳಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು
Mar 24 2025, 12:32 AM IST
ಬಾದಾಮಿ ತಾಲೂಕಿನ ನೀರಬೂದಿಹಾಳದಲ್ಲಿ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಭಾನುವಾರ ಬಹಿರಂಗ ಅಧಿವೇಶನದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಪೂರ್ಣಗೊಳಿಸುವುದು ಸೇರಿದಂತೆ 9 ಪ್ರಮುಖ ನಿರ್ಣಯ ಮಂಡಿಸಿ ನಿರ್ಣಯ ಅಂಗೀಕರಿಸಲಾಯಿತು.
ಕನ್ನಡ ಭವನ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ
Mar 24 2025, 12:31 AM IST
ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಉದ್ಘಾಟನೆಗೊಂಡಿತು.
< previous
1
...
17
18
19
20
21
22
23
24
25
...
170
next >
More Trending News
Top Stories
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಬೆಂಗ್ಳೂರು-ಬೆಳಗಾವಿ ವಂದೇ ಭಾರತ್ಗೆ ಮೋದಿ ಚಾಲನೆ