• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ : ವಿಶ್ವ ಕನ್ನಡ ರಕ್ಷಣಾ ವೇದಿಕೆ

Mar 23 2025, 01:39 AM IST

  ಕನ್ನಡಿಗರ ಮೇಲೆಯೇ ನಿರಂತರ ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಾ ಬಂದಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕೆಂದು ತಾಲೂಕು ವಿಶ್ವ ಕನ್ನಡ ರಕ್ಷಣಾ ವೇದಿಕೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒತ್ತಾಯಿಸಿದರು.

ಮಂಡ್ಯ ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಕನ್ನಡ ಭಾಷಾ ಪರೀಕ್ಷೆ ಸುಗಮ

Mar 22 2025, 02:05 AM IST
ಶ್ರೀರಂಗಪಟ್ಟಣ ತಾಲೂಕಿನಲ್ಲಿ ಒಟ್ಟು 2032 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದು, ಇದರಲ್ಲಿ 1997 ವಿದ್ಯಾರ್ಥಿಗಳು ಮಾತ್ರ ಅರ್ಹತೆ ಹೊಂದಿದ್ದಾರೆ. ಈ ಪೈಕಿ 16ವಿದ್ಯಾರ್ಥಿಗಳು ಗೈರಾಗಿದ್ದರಿಂದ ಒಟ್ಟಾರೆ 1981 ಮಕ್ಕಳು ಪರೀಕ್ಷೆ ಹಾಜರಾಗಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸುಸೂತ್ರವಾಗಿ ಸಾಗಿದ ಪ್ರಥಮ ಭಾಷೆ ಕನ್ನಡ ಪರೀಕ್ಷೆ

Mar 22 2025, 02:04 AM IST
ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ, ಸಾರಿಗೆ ಸೇರಿದಂತೆ ಇತರೆ ಇಲಾಖೆಗಳ ಸಹಾಯ ಪಡೆಯಲಾಗಿತ್ತು. ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿತ್ತು.

ಕನ್ನಡ ಮಾಧ್ಯಮ ಶಾಲೆಗೆ ಕಳಿಸುವಂತಹ ಸುಗ್ರೀವಾಜ್ಞೆ ಹೊರಡಿಸಲಿ

Mar 21 2025, 12:35 AM IST
ತ್ರಿಭಾಷಾ ಸೂತ್ರ, ದ್ವಿಭಾಷಾ ಸೂತ್ರ, ಮಾಧ್ಯಮ ಯಾವುದಿರಬೇಕು ಎನ್ನುವುದು ಸಂಘರ್ಷ ಹುಟ್ಟುಹಾಕಿದೆ. ರಾಜ್ಯದ ಅಧಿಕೃತ ಭಾಷೆಯನ್ನೇ ಎಲ್ಲ ಶಾಲೆಗಳಲ್ಲಿ ಕನ್ನಡ ಪ್ರಥಮವಾಗಿ ಕಲಿಸುವಂತಾಗಬೇಕು

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಒಕ್ಕೂಟದ ಮಾ.22ರ ಕರ್ನಾಟಕ ಬಂದ್‌ ಕರೆಗೆ ಕೆಲ ಸಂಘಗಳಿಂದಷ್ಟೇ ಬೆಂಬಲ

Mar 20 2025, 09:09 AM IST

ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಒಕ್ಕೂಟದ ಮಾ.22ರ ಕರ್ನಾಟಕ ಬಂದ್‌ ಕರೆಗೆ ಹಲವಾರು ಸಂಘಟನೆಗಳು ಬೆಂಬಲಿಸಿದ್ದರೆ ಇನ್ನು ಕೆಲವು ಸಂಘಟನೆಗಳು ನಿರಾಸಕ್ತಿ ತೋರಿವೆ.

ಕನ್ನಡ ಭಾಷೆ ಉಳಿಸುವ ಸಲುವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ

Mar 20 2025, 01:20 AM IST
ಹಿಂದಿಯ ವಿರುದ್ಧದ ಹೋರಾಟದಲ್ಲಿ ಇಂಗ್ಲಿಷ್ ಭಾಷೆಯಿಂದ ದೇಶದ ಭಾಷೆಗಳಿಗೆ ಆಗುತ್ತಿರುವ ಹಾನಿಯ ಬಗ್ಗೆ ನಾವು ಎಚ್ಚರ ತಪ್ಪಬಾರದು. ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ಕಡ್ಡಾಯ ಮಾಡಿ, ಕನ್ನಡ ಭಾಷೆ ಉಳಿವಿಗಾಗಿ ಗಂಭೀರವಾದ ಚಿಂತನೆ ಅಗತ್ಯವಿದ್ದು, ಇಲ್ಲವಾದರೆ ತಮಿಳುನಾಡಿಗೆ ಆದ ಗತಿ ಕರ್ನಾಟಕಕ್ಕೆ ಬರಬಹುದು. ಈ ಸವಾಲನ್ನು ಸ್ವೀಕಾರ ಮಾಡೋಣ ಎಂದು ಸಾಮಾಜಿಕ ಹೋರಾಟಗಾರ ಆರ್‌.ಪಿ. ವೆಂಕಟೇಶ್ ಮೂರ್ತಿ ಎಚ್ಚರಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ಧತೆ

Mar 20 2025, 01:16 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾ. 21ರಿಂದ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು. ಈ ಬಾರಿಯ ಪರೀಕ್ಷೆಗೆ ಜಿಲ್ಲೆಯ 125 ಸರ್ಕಾರಿ, 150 ಅನುದಾನಿತ, 92 ಅನುದಾನ ರಹಿತ, 25 ವಸತಿ ಶಾಲೆಗಳ ಒಟ್ಟು 20,035 ವಿದ್ಯಾರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.

ಕದಂಬೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಲಾವಿದರಿಗೆ ಆದ್ಯತೆ

Mar 20 2025, 01:16 AM IST
ಕನ್ನಡದ ಮೊದಲ ರಾಜಧಾನಿ ಬನವಾಸಿಯಲ್ಲಿ ಏ. ೧೨ ಮತ್ತು ೧೩ರಂದು ಕದಂಬೋತ್ಸವ ನಡೆಯಲಿದ್ದು, ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಕಲಾವಿದರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸಹಾಯಕ ಆಯುಕ್ತೆ ಕೆ.ವಿ. ಕಾವ್ಯಾರಾಣಿ ಹೇಳಿದ್ದಾರೆ. ಪೂರ್ವಭಾವಿ ಸಭೆ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದರು.

ಮಂತ್ರಿಗಳು, ಶಾಸಕರೆಲ್ಲರೂ ಕನ್ನಡ ದ್ರೋಹಿಗಳು: ವಾಟಾಳ್ ನಾಗರಾಜ್‌

Mar 18 2025, 12:33 AM IST
ನಮ್ಮ ರಾಜ್ಯದಲ್ಲಿರುವ ಮಂತ್ರಿಗಳು, ಶಾಸಕರೇ ನಿಜವಾದ ಕನ್ನಡ ದ್ರೋಹಿಗಳು. ಕನ್ನಡ ನಾಡು- ನುಡಿಯ ಬಗ್ಗೆ ದನಿ ಎತ್ತಿ ಮಾತನಾಡುವ ಎದೆಗಾರಿಕೆ ಪ್ರದರ್ಶಿಸದ ಇಂತಹವರಿಂದ ಕನ್ನಡ, ಕನ್ನಡಿಗರ ಉದ್ಧಾರ ಎಂದಿಗೂ ಸಾಧ್ಯವಿಲ್ಲ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು.

10ನೇ ಕೊಪ್ಪಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Mar 18 2025, 12:32 AM IST
ರಾಜ್ಯದಲ್ಲೆ ಮಾದರಿ ಎನ್ನುವಂತೆ ಕೊಪ್ಪಳ ತಾಲೂಕಿನ ಸಮ್ಮೇಳನವನ್ನ ಆಚರಿಸೋಣ, ಕನ್ನಡ ಕಟ್ಟುವ ಕೆಲಸಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಜನರಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved