• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕ, ಶರೀಫರ ನೆಲದಲ್ಲಿಂದು ಕನ್ನಡ ಡಿಂಡಿಮ

Feb 11 2025, 12:46 AM IST
ಕನಕ, ಶರೀಫರ ನೆಲದಲ್ಲಿಂದು ಕನ್ನಡ ಡಿಂಡಿಮ. ಫೆ.೧೧ರಂದು ತಾಲೂಕು ೫ನೇ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಪಟ್ಟಣದ ಜನತೆ ಕನ್ನಡಮ್ಮನ ನುಡಿತೇರು ಎಳೆಯಲು ಸಜ್ಜಾಗಿದ್ದಾರೆ.

ಭಾಷಾಂತರ ವಿಚಾರ ಭಾಷಣವೂ ಭಾಷಾಂತರ! ವಿಚಾರ ಸಂಕಿರಣದಲ್ಲಿ ಸಾಹಿತಿಯ ‘ಕನ್ನಡ ಭಾಷಣ’ ತಂದ ಅವಾಂತರ

Feb 10 2025, 11:39 AM IST

ವರದಿಗಾರರ ಡೈರಿ ವಿಚಾರ ಸಂಕಿರಣದಲ್ಲಿ ಸಾಹಿತಿಯ ‘ಕನ್ನಡ ಭಾಷಣ’ ತಂದ ಅವಾಂತರ । ಬಸ್‌ನಲ್ಲಿ ನಿದ್ದೆ ಹೋದ ಪತ್ನಿ । ಪತಿ ನಾಪತ್ತೆ ಪ್ರಕರಣ

ಫಲಾಪೇಕ್ಷೆ ಇಲ್ಲದೆ ಕನ್ನಡ ಕಾರ್ಯದಲ್ಲಿ ಪಾಲ್ಗೊಳ್ಳಿ: ಕೊಟ್ರೇಶ ಉಪ್ಪಾರ

Feb 10 2025, 01:50 AM IST
ವೇದಿಕೆ ಪದಾಧಿಕಾರಿಗಳು ಒಳ್ಳೆಯ ಬರಹಗಾರರು, ಅಧ್ಯಯನಶೀಲರು, ಸಂಘಟನಾ ಚತುರರು, ವಾಕ್‌ ಚಾತುರ್ಯವುಳ್ಳವ ರಾಗಬೇಕು. ಫಲಾಪೇಕ್ಷೆ ಇಲ್ಲದೆ ಕನ್ನಡ ಕಾರ್ಯದಲ್ಲಿ ಪಾಲ್ಗೊಳ್ಳುವಂತವರಾಗಿರಬೇಕು

ಮೂಲ್ಕಿ: ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

Feb 09 2025, 01:32 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೂಲ್ಕಿ ತಾಲೂಕು ಘಟಕ ವತಿಯಿಂದ ಐಕಳ ಪೊಂಪೈ ಕಾಲೇಜಿನಲ್ಲಿ ಆಯೋಜಿಸಲಾದ ಮೂಲ್ಕಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು.

ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕಾರ ಅಗತ್ಯ: ಶಾಸಕ ದೊಡ್ಡನಗೌಡ ಪಾಟೀಲ್‌

Feb 09 2025, 01:31 AM IST
ಕುಷ್ಟಗಿ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ ಫೆ. 15ರಂದು ಕುಷ್ಟಗಿ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ನಾಳೆಯೊಳಗೆ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ

Feb 09 2025, 01:16 AM IST
ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿರುವುದರಿಂದ ಹಾಗೂ ರಾಜ್ಯದಲ್ಲಿ ಹುಟ್ಟಿ ಬೆಳೆಯುತ್ತಿರುವ ನಾವೆಲ್ಲರೂ ಕನ್ನಡ ಭಾಷೆಗೆ ಮೊದಲ ಅದ್ಯತೆಯನ್ನು ನೀಡಬೇಕಾದ ಜವಾಬ್ದಾರಿಯನ್ನು ಹೊಂದಿರುವುದರಿಂದ ಕನ್ನಡದಲ್ಲಿಯೇ ವ್ಯವಹರಿಸಬೇಕು ಕನ್ನಡ ನಾಮಫಲಕಗಳನ್ನು ಹಾಕಬೇಕು.

ಕನ್ನಡ ಎಲ್ಲಿದೆ ಎಂದು ಸಂಶೋಧಿಸುವ ಸ್ಥಿತಿ ಬಂದಿದೆ: ಡಾ.ಜಿ.ಕೆ.ರಮೇಶ್

Feb 07 2025, 12:32 AM IST
ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಭಾಷೆಯನ್ನು ಹೊರದಬ್ಬಲಾಗುತ್ತಿದ್ದು, ಕನ್ನಡ ಭಾಷೆ ಎಲ್ಲಿದೆ ಎಂದು ಸಂಶೋಧಿಸುವಂತಹ ಹೊತ್ತು ಈಗ ಬಂದಿದೆ ಎಂದು 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಜಿ.ಕೆ.ರಮೇಶ್ ಆತಂಕ ವ್ಯಕ್ತಪಡಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪಾರ್ ಕಾರ್ಡ್‌ಗಾಗಿ ಶೇ. 50ಕ್ಕಿಂತ ಹೆಚ್ಚು ನೋಂದಣಿ

Feb 06 2025, 11:47 PM IST
ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ದೇಶಾದ್ಯಂತ ಎಲ್ಲ ಶಾಲಾ ಮಕ್ಕಳಿಗೆ 12 ಅಂಕಿಯ ಅಪಾರ್ ಗುರುತಿನ ಚೀಟಿ ವಿತರಿಸುವ ಯೋಜನೆಯನ್ನು ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯ 2024ರ ಜೂನ್‌ನಿಂದ ಆರಂಭಗೊಂಡಿದೆ.

ಅತ್ಯುನ್ನತ ಕನ್ನಡ ಕೇಂದ್ರ ಮೈಸೂರಲ್ಲೇ ಉಳಿಸುವ ಸಂಬಂಧ ಕನ್ನಡ ಕ್ರಿಯಾ ಸಮಿತಿ ನಿರ್ಣಯ

Feb 06 2025, 01:32 AM IST
ಶಾಸ್ತ್ರೀಯ ಭಾಷಾ ಕೇಂದ್ರವನ್ನು ಮೈಸೂರಿನಿಂದ ಬೆಂಗಳೂರಿಗೆ ಸ್ಥಳಾಂತರಗೊಳಿಸಬೇಕು ಎಂಬ ಆಲೋಚನೆ ಕೈ ಬಿಡಬೇಕೆಂದು ಸಭೆ ಒಕ್ಕೊರಲಿನಿಂದ ಒತ್ತಾಯಿಸಿತು.

ಇಂದಿನಿಂದ ಕನ್ನಡ ವಿಚಾರ ಸಾಹಿತ್ಯ ದರ್ಶನ ಕಮ್ಮಟ

Feb 06 2025, 12:18 AM IST
ಯುವಜನರಲ್ಲಿ ವೈಚಾರಿಕ ಚಿಂತನೆಯ ಬೀಜಗಳನ್ನು ಬಿತ್ತುವುದು, ಪ್ರಜಾಪ್ರಭುತ್ವ-ಬಹುತ್ವದ ಚಿಂತನೆಯ ವಿಷಯಗಳ ಚರ್ಚೆ-ಸಂವಾದ ಈ ಕಮ್ಮಟದಲ್ಲಿ ನಡೆಯಲಿದೆ. ಬುದ್ಧ, ಬಸವ, ಅಂಬೇಡ್ಕರ್‌, ಗಾಂಧೀಜಿ ಹಾಗೂ ಕುವೆಂಪು ಅವರ ಸಮತಾವಾದ-ಮಾನವತವಾದ ವೈಚಾರಿಕ ಚಿಂತನೆಗಳು ಇಲ್ಲಿ ಇನ್ನಷ್ಟು ಅನಾವರಣಗೊಳ್ಳಲಿವೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 163
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved