• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ಯ ಭಾಷಿಕರಿಗೆ ಕನ್ನಡ ಕಲಿಸುವ ಕಾರ್ಯವಾಗಲಿ: ಮಂಜುನಾಥ ಸಾಳುಂಕೆ

Mar 09 2025, 01:47 AM IST
ಶಿಗ್ಗಾಂವಿ ಪಟ್ಟಣದ ನಳಂದಾ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹನುಮಂತಗೌಡ್ರ ಪಾಟೀಲ, ಕಮಲಮ್ಮ ರುದ್ರಗೌಡ ಪಾಟೀಲ, ಗುರುಸಿದ್ದಪ್ಪ ಅಜೂರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಏ.12.13ಕ್ಕೆ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Mar 09 2025, 01:46 AM IST
ತಾಲೂಕಿನ ಕನಸವಾಡಿಯಲ್ಲಿ ಏಪ್ರಿಲ್ 12 ಮತ್ತು 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನ ಕೈಗೊಂಡಿದ್ದು, ಕನ್ನಡದ ಕಾಯಕಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಇಂಗ್ಲಿಷ್ ವ್ಯಾಮೋಹ ಬಿಟ್ಟು ಕನ್ನಡ ಬೆಳೆಸಿ: ಪರಮೇಶ್ವರಗೌಡ ಹಿರೇಗೌಡರ

Mar 07 2025, 12:53 AM IST
ನೆಲದ ಮಾತೃಭಾಷೆ ಕನ್ನಡವನ್ನು ಬಳಸುವ, ಬೆಳೆಸುವ ಹಾಗೂ ಉಳಿಸುವ ಕೈಂಕರ್ಯದಲ್ಲಿ ನಾವೆಲ್ಲ ತೊಡಗಿಕೊಳ್ಳಬೇಕು.

ಕನ್ನಡ ಸಾಹಿತ್ಯದ ತೇರು ಎಳೆಯಲು ಸಜ್ಜಾಗಿದೆ ತರೀಕೆರೆ

Mar 07 2025, 12:49 AM IST
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾರ್ಚ್ 7 ಮತ್ತು 8 ರಂದು ನಡೆಯಲಿರುವ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಲೆನಾಡ ಹೆಬ್ಬಾಗಿಲು ತರೀಕೆರೆ ಪಟ್ಟಣದ ಬಯಲು ರಂಗ ಮಂದಿರ ಮಧುವಣಗಿತ್ತಿಯಂತೆ ಅಲಂಕೃತಗೊಂಡು ಸಾಹಿತ್ಯಾಸಕ್ತರನ್ನು ಕೈಬೀಸಿ ಸ್ವಾಗತಿಸುತ್ತಿದೆ.

20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಗೀತೆ ಬಿಡುಗಡೆ

Mar 06 2025, 12:34 AM IST
ತರೀಕೆರೆ, ಪಟ್ಟಣದ ಬಯಲು ರಂಗ ಮಂದಿರದಲ್ಲಿ ಮಾ 7, 8 ರಂದು ನಡೆಯಲಿರುವ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಅವರು ರಚಿಸಿರುವ ತರೀಕೆರೆ ವೀಳ್ಳೇವು ಸ್ವಾಗತ ಗೀತೆ ಬಿಡುಗಡೆ ಕಾರ್ಯಕ್ರಮ ಬುಧವಾರ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿತ್ತು.

ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ: ಟಿ.ಪಿ.ರಮೇಶ್

Mar 05 2025, 12:32 AM IST
ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣನವರು ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದೆ ಎಂದು ಟಿ.ಪಿ. ರಮೇಶ್‌ ಹೇಳಿದರು.

‘ಅಭ್ಯರ್ಥಿಗಳಿಗೆ ನ್ಯಾಯ ಕೊಡಿ, ಇಲ್ಲವೇ ನಮ್ಮ ರಕ್ತ ತೆಗೆದುಕೊಳ್ಳಿ’ : ಕೆಪಿಎಸ್ಸಿ ಕನ್ನಡ ಅನ್ಯಾಯ - ಕರವೇ ರಕ್ತ ಪತ್ರ

Mar 03 2025, 09:42 AM IST

ಕೆಎಎಸ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ, ವೇದಿಕೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಹಂಪಿ ಉತ್ಸವದಲ್ಲಿ ಕನ್ನಡ ನಟ ನಟಿಯರಿಗೆ ಅವಕಾಶ ನೀಡಿರುವುದು ಹೆಮ್ಮೆಯ ವಿಷಯ : ನಟಿ ರಮ್ಯ

Mar 03 2025, 01:46 AM IST
ಹಂಪಿ ಉತ್ಸವಕ್ಕೆ ಇದೇ ಮೊದಲ ಬಾರಿಗೆ ಬಂದಿರುವೆ. ಉತ್ಸವ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ಈ ಉತ್ಸವದಲ್ಲಿ ಕನ್ನಡ ನಟ, ನಟಿಯರಿಗೆ ಅವಕಾಶ ನೀಡಿರುವುದು ಹೆಮ್ಮೆಯ ವಿಷಯ.

ಆಳ್ವಾಸ್ ಕನ್ನಡ ಶಾಲೆ ಪ್ರವೇಶಕ್ಕೆ 18 ಸಾವಿರ ಆಕಾಂಕ್ಷಿಗಳು!

Mar 03 2025, 01:46 AM IST
ರಾಜ್ಯಾದ್ಯಾಂತ 32 ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಗಡಿಭಾಗದ ಜಿಲ್ಲೆಯಾದ ಕಾಸರಗೋಡು ಹಾಗೂ ಮಹಾರಾಷ್ಟ್ರದ ಗಡಿಜಿಲ್ಲೆಗಳಿಂದ 20134 ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 18634 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ಅನ್ನದ ಭಾಷೆಯಲ್ಲ ಎನ್ನುವ ಭ್ರಮೆಯಿಂದ ಹೊರಬನ್ನಿ

Mar 03 2025, 01:45 AM IST
ಕನ್ನಡ ಅನ್ನದ ಭಾಷೆಯಲ್ಲ ಎನ್ನುವ ಭ್ರಮೆಯಿಂದ ಹೊರಬನ್ನಿ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved