• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮದಲ್ಲೂ ಕನ್ನಡ ಪಸರಿಸಲು ಸಕಲ ವ್ಯವಸ್ಥೆ

Jan 31 2025, 12:46 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕಕು ಸಮ್ಮೇಳನದ ಲಾಂಛನದಲ್ಲಿ ಮುದ್ದೇಬಿಹಾಳ ತಾಲೂಕಿನ ಐತಿಹಾಸಿಕ, ನಾಲತವಾಡ ಶರಣರಾದ ಶ್ರೀವೀರೇಶ್ವರ ಶ್ರೀಗಳ, ಪ್ರಮುಖ ಬೆಳೆಗಳಾದ ಗೋಧಿ, ಜೋಳ, ಕಬ್ಬು, ಸೂರ್ಯಕಾಂತಿ, ಸಜ್ಜೆ, ಕಡಲೆ, ತೊಗರಿ ಸೇರಿದಂತೆ ತಂಗಡಗಿಯ ನೀಲಾಂಬಿಕೆ ದೇವಸ್ಥಾನ ಹೀಗೆ ಐತಿಹಾಸಿಕ ವಿಶೇಷಗಳನ್ನು ಒಳಗೊಂಡ ಲಾಂಛನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

ಉತ್ತರ ಕನ್ನಡ ಬಿಜೆಪಿಯ ಭದ್ರಕೋಟೆ: ಆರ್.ಕೆ. ಸಿದ್ದರಾಮಣ್ಣ

Jan 30 2025, 12:34 AM IST
ಪ್ರತಿ ಮೂರು ವರ್ಷಕ್ಕೆ ಒಮ್ಮೆ ಪಕ್ಷದಿಂದ ಸಂಘಟನಾ ಪರ್ವ ನಡೆಯುತ್ತದೆ. ಜಿಲ್ಲಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೆಲ ತಿಂಗಳುಗಳ ಹಿಂದೆಯೇ ನಡೆಯಬೇಕಿತ್ತಾದರೂ ವಿಧಾನಸಭೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಡವಾಗಿದೆ.

ಫೆಬ್ರವರಿ 28ರಂದು ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ತಹಸೀಲ್ದಾರ್ ಶೈಲೇಶ್ ಪರಮಾನಂದ

Jan 30 2025, 12:33 AM IST
ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗ್ರಾಮೀಣ ಭಾಗದಲ್ಲಿ ನಡೆಸಲು ನಿಶ್ಚಯಿಸಿರುವುದು ಸ್ವಾಗತ. ಗ್ರಾಮೀಣ ಭಾಗದಲ್ಲಿಯೂ ಸಾಹಿತ್ಯದ ಅಭಿರುಚಿಯನ್ನು ಹೆಚ್ಚಿಸಬೇಕಾಗಿದೆ.

ಕನ್ನಡ ಭಾಷೆ ಉಳಿವಿಗೆ ಶ್ರಮಿಸುವುದು ಎಲ್ಲರ ಕರ್ತವ್ಯ-ಪ್ರೊ. ವೀರಯ್ಯ

Jan 29 2025, 01:32 AM IST
ಪಂಪ, ಪೊನ್ನ, ರನ್ನ, ಜನ್ನ, ಸರ್ವಜ್ಞ, ಕುಮಾರವ್ಯಾಸ ಸೇರಿದಂತೆ ಹಲವಾರು ಮಹಾನ ದಾರ್ಶನಿಕರು ಕನ್ನಡ ಭಾಷೆಯನ್ನು ಕಟ್ಟಿ ಬೆಳಸುವಲ್ಲಿ ಶ್ರಮವಹಿಸಿದ್ದಾರೆ. ಇವರೆಲ್ಲರ ವಾರಸುದಾರರಾಗಿ ನಾವೆಲ್ಲರೂ ಕನ್ನಡ ಭಾಷೆಯ ಉಳಿವಿಗಾಗಿ ಶ್ರಮಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ವೀರಯ್ಯ ಮ. ಗುರುಮಠ ಹೇಳಿದರು.

ಕನ್ನಡ ನಾಡು, ನುಡಿ ಸಂರಕ್ಷಣೆಗೆ ಒಗ್ಗಟ್ಟಾಗಿ ಹೋರಾಡುವುದು ಅವಶ್ಯ-ಮಮತಾ

Jan 29 2025, 01:31 AM IST
ಕನ್ನಡ ನಾಡು, ನುಡಿ, ನೆಲ, ಜಲವನ್ನು ಸಂರಕ್ಷಿಸುವದು ನಮ್ಮೇಲ್ಲರ ಕರ್ತವ್ಯ. ಕನ್ನಡಕ್ಕೆ ಯಾವುದೇ ಅಡೆತಡೆ ಬಂದರು ಒಗ್ಗಟ್ಟಾಗಿ ನಿಂತು ಹೋರಾಡುವದು ಅವಶ್ಯವಾಗಿದೆ ಎಂದು ಪ್ರಭಾರ ಉಪವಿಭಾಗಾಧಿಕಾರಿ ಮಮತಾ ಹೊಸಗೌಡ್ರ ಹೇಳಿದರು.

ಕನ್ನಡ ಭಾಷೆ ಎಂದಿಗೂ ನಶಿಸಿ ಹೋಗಲು ಸಾಧ್ಯವಿಲ್ಲ

Jan 28 2025, 12:49 AM IST
ಚಳ್ಳಕೆರೆ ನಗರದ ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ತಾಲೂಕು ಕಸಾಪ ಹಮ್ಮಿಕೊಂಡಿದ್ದ ಕನ್ನಡ ಕಲಾಕುಸುಮಗಳು ಕಾರ್ಯಕ್ರಮವನ್ನು ಸಂಸದ ಗೋವಿಂದ ಕಾರಜೋಳ, ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವ್ಯಾಪಿಸಿದ ಕನ್ನಡ: ಸ್ವಾಮೀಜಿ

Jan 28 2025, 12:47 AM IST
ಬಸವಾದಿ ಶರಣರು ಕಲ್ಯಾಣ ನಾಡು ಬೆಳಗಿರುವ ಕಲ್ಯಾಣ ಕ ಎಂಬ ಅಕ್ಷರದ ಮೂಲಕ ಕಲ್ಯಾಣ ಮಂಟಪ ಕಟ್ಟಿದರು‌‌. ಕಾಶ್ಮೀರ ಕನ್ಯಾಕುಮಾರಿ ಹೀಗೆ ಎಲ್ಲವನ್ನು ಕನ್ನಡದಿಂದ ಕಟ್ಟಲಾಗಿದೆ. ಇದನ್ನು ನೋಡಿದಾಗ ಕಸ್ತೂರಿ ಕನ್ನಡ ಎಲ್ಲೆಡೆಯೂ ಹರಡಿರುವುದನ್ನು ಸಾಹಿತಿಗಳು ತಮ್ಮ ಕವಿತೆಗಳಲ್ಲಿ ಮನಮುಟ್ಟುವಂತೆ ಬರೆದಿದ್ದಾರೆ ಎಂದು ಸುಕ್ಷೇತ್ರ ಮುಕ್ತಿ ಮಠದ ಶಿವಸಿದ್ದ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಕನ್ನಡ ವಿವಿ ಸೇರಿ ಹೊಸಪೇಟೆಯಲ್ಲಿ ವಿವಿಧೆಡೆ ಗಣರಾಜ್ಯೋತ್ಸವ ಆಚರಣೆ

Jan 28 2025, 12:47 AM IST
ಕನ್ನಡ ವಿಶ್ವವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಲಾಯಿತು.

ಮಾರ್ಚ್‌ನಲ್ಲಿ ಅಳ್ನಾವರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Jan 28 2025, 12:47 AM IST
ವಿವಿಧ ಭಾಷಿಕರನ್ನು ಒಳಗೊಂಡಿರುವ ಅಳ್ನಾವರ ತಾಲೂಕು ಸಾಮರಸ್ಯಕ್ಕೆ ಹೆಸರಾಗಿದ್ದು, ನಾಡು-ನುಡಿಯ ಬಗ್ಗೆ ಸ್ಥಳೀಯರಲ್ಲಿ ಆಸಕ್ತಿ ಇದೆ. ನಿರಂತರವಾಗಿ ಕನ್ನಡ ಪರ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯವಾಗಿದೆ.

ಫೆ.21ರಂದು ಒಲವಿನ ಪಯಣ ಕನ್ನಡ ಚಲನಚಿತ್ರ ನಾಡಿನಾದ್ಯಂತ ಬಿಡುಗಡೆ

Jan 28 2025, 12:46 AM IST
ತಾಯಿ-ಮಗಳ ಭಾಂದವ್ಯ ಹಾಗೂ ಮಧ್ಯಮ ವರ್ಗದ ಯುವಕನೊಬ್ಬನ ತ್ರಿಕೋನ ಪ್ರೇಮಕತೆಯನ್ನು ಹೊಂದಿರುವ ಕರಾವಳಿಯ ಯುವಕನ ನಿರ್ದೇಶನದಲ್ಲಿ ಮೂಡಿಬಂದಿರುವ ‘ಒಲವಿನ ಪಯಣ’ ಕನ್ನಡ ಚಲನಚಿತ್ರ ಫೆ.೨೧ರಂದು ನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 163
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved