• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೆ. 1ರಂದು ಹೊನ್ನಾವರ ತಾಲೂಕು ಕನ್ನಡ ಸಾಮ್ಮೇಳನ

Jan 23 2025, 12:48 AM IST
ಅಂದು ಬೆಳಗ್ಗೆ ೧೦ ಗಂಟೆಗೆ ಸಮ್ಮೇಳನವನ್ನು ಕುಂದಾಪುರದ ಹಿರಿಯ ಸಾಹಿತಿ ಪ್ರೊ. ಜಯರಾಮ ಶೆಟ್ಟಿ ಉದ್ಘಾಟಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್. ವಾಸರೆ ಆಶಯ ನುಡಿಗಳನ್ನಾಡುವರು.

ಅಧಿಕಾರ ವಿಕೇಂದ್ರಿಕರಣ, ಅಭಿವೃದ್ಧಿಗಾಗಿ ಕದಂಬ ಕನ್ನಡ ಜಿಲ್ಲೆ ಅನಿವಾರ್ಯ: ಅನಂತ ಮೂರ್ತಿ ಹೆಗಡೆ

Jan 23 2025, 12:47 AM IST
ಈಗಿರುವಂತೆ ವಿಸ್ತಾರವಾದ ಜಿಲ್ಲೆಯಾದ ಕಾರಣ ಎಷ್ಟೋ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರತಿ ಗ್ರಾಮ ತಲುಪಲು ಸಾಧ್ಯವೇ ಇಲ್ಲವಾಗಿದೆ. ಆಸ್ಪತ್ರೆ ಮಾತ್ರವಲ್ಲದೇ ಜನರಿಗಾಗಿ ಎಲ್ಲ ಇಲಾಖೆಗಳಲ್ಲಿ ಸುಧಾರಣೆ ಆಗಬೇಕಿದೆ.

ಕನ್ನಡ ಶಾಲೆಗಳಿಗೆ ದಾನಿಗಳ ಸಹಕಾರ ಶ್ಲಾಘನೀಯ

Jan 23 2025, 12:47 AM IST
ಗೋಶಾಲೆಯಲ್ಲಿ ಸೇವೆ ಮತ್ತು ಕನ್ನಡ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣಗಳನ್ನು ಕೊಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಹೆಸರನ್ನು ಹೇಳಲು ಇಚ್ಛಿಸದ ದಾನಿಗಳಿಗೆ ಅಭಿನಂದನೆಗಳು ಎಂದು ಸಿಆರ್‌ಪಿ ವಿಷ್ಣುವರ್ಧನ್ ಹೇಳಿದರು. ಕಲಿಕಾ ಉಪಕರಣಗಳನ್ನು ಕೊಟ್ಟಿರುವ ಹೆಸರು ಹೇಳಲಿಚ್ಛಿಸದ ದಾನಿಗಳು ಒಂದು ಗೋವಿನ ನಿರ್ವಹಣೆಯ ದತ್ತು ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ಮನೆಗಳ ಶುಭ ಕಾರ್ಯಗಳಲ್ಲಿ ಮತ್ತು ಹುಟ್ಟುಹಬ್ಬದ ನೆನಪಿನಲ್ಲಿ ಗೋ ಶಾಲೆಗೆ ಬಂದು ಗೋವುಗಳಿಗೆ ಸೇವೆ ಸಲ್ಲಿಸಬಹುದು ಎಂದರು.

ಕನ್ನಡ ತಾಯಿಗೆ ಭಾರವಾದ ಅಕಾಡೆಮಿಗಳು

Jan 22 2025, 12:30 AM IST
ಕನ್ನಡ ಉಳಿಸುವ, ಬೆಳೆಸುವ ಕಾರ್ಯವನ್ನು ಅಕಾಡೆಮಿಗಳು ಮರೆತಂತಿವೆ.

ಕರ್ನಾಟಕ ಒಲಿಂಪಿಕ್ಸ್: ಬಾಕ್ಸಿಂಗ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಅಗ್ರಸ್ಥಾನ

Jan 21 2025, 12:33 AM IST
ಕರ್ನಾಟಕ ಕ್ರೀಡಾಕೂಟ- 2025 (ಕರ್ನಾಟಕ ಒಲಿಂಪಿಕ್ಸ್)ನ ಬಾಕ್ಸಿಂಗ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ಧಿ ಜನಾಂಗದ ಬಾಕ್ಸರ್‌ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.

ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಚ್ಚುಕಟ್ಟಾದ ಊಟದ ವ್ಯವಸ್ಥೆ

Jan 21 2025, 12:33 AM IST
ಗಜೇಂದ್ರಗಡ ಪಟ್ಟಣದ ಜ. ತೋಂಟದಾರ್ಯ ಸಿಬಿಎಸ್‌ಸಿ ಶಾಲಾ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೋಮವಾರ ಜರುಗಿದ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯಪ್ರೇಮಿಗಳಿಗೆ ಸಾಹಿತ್ಯ ರಸದೌತಣ ನೀಡುವ ಜತೆಗೆ ಹೊಟ್ಟೆಯೂ ಭರ್ತಿಯಾಗುವಂತೆ ಮಾಡಿದೆ.

ಕನ್ನಡ ಉಳಿಸಲು ಪಣ ತೊಡಬೇಕು: ಚಂದ್ರಶೇಖರ ವಸ್ತ್ರದ

Jan 21 2025, 12:31 AM IST
ಗ್ರಾಮೀಣ ಕೈಗಾರಿಕೋದ್ಯಮದಲ್ಲಿ ಜಾನಪದ, ಶಿಲ್ಪಕಲೆ ಬಿತ್ತರಿಸುವ ಕೆಲಸ ಆಗಬೇಕಿದೆ. ವಿಶೇಷವಾಗಿ ಜಾನಪದವನ್ನು ವಾಣಿಜ್ಯೀಕರಣ ಮಾಡಬೇಕಿದೆ ಎಂದು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಚಂದ್ರಶೇಖರ ವಸ್ತ್ರದ ಹೇಳಿದರು.

ಕನ್ನಡ ಭಾಷೆ ಕಠಿಣ ಕಾಲದಲ್ಲಿದೆ: ಎಚ್.ಕೆ. ಪಾಟೀಲ

Jan 21 2025, 12:31 AM IST
ಕನ್ನಡ ಶಾಲೆಗಳಿಗೆ ಸರ್ಕಾರ ಎಷ್ಟೇ ಸೌಲಭ್ಯಗಳನ್ನು ಕಲ್ಪಿಸಿದರೂ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಕನ್ನಡ ಶಾಲೆಗಳು ಬಂದ್ ಆಗುತ್ತಿರುವುದು ಅತೀವ ನೋವಿನ ಸಂಗತಿಯಾಗಿದೆ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ

Jan 20 2025, 01:34 AM IST
ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅವರಿಂದ ಪರಿಷತ್ತಿನ ಧ್ವಜಾರೋಹಣ ಹಾಗೂ ಕಸಾಪ ತಾಲೂಕಾಧ್ಯಕ್ಷ ಅಮರೇಶ ಗಾಣಗೇರ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ

ವಚನಗಳಿಂದ ಸಮೃದ್ಧಿ ಹೊಂದಿದ ಕನ್ನಡ ಸಾಹಿತ್ಯ: ಲೇಖಕಿ ಸುಶೀಲಾ ಸೋಮಶೇಖರ್

Jan 20 2025, 01:32 AM IST
ಲೇಖಕಿಯರ ಬಳಗದ ಅಧ್ಯಕ್ಷರಾದ ರಾಜೇಶ್ವರಿ ಹುಲ್ಲೇನಹಳ್ಳಿ ಎಲ್ಲರ ಬರಹಗಳ ಕುರಿತು ಅನಿಸಿಕೆಗಳನ್ನು ಹೇಳುತ್ತಾ, ಇಂದಿನ ಸಾಹಿತ್ಯದ ಹಲವಾರು ಪ್ರಕಾರಗಳ ಬರಹಗಳ ಪ್ರಸ್ತುತಿಯು ಬರವಣಿಗೆಯಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತಿರುವುದರ ಪ್ರತೀಕವಾಗಿದ್ದು, ಇದು ಹರ್ಷದಾಯಕವೆನ್ನುತ್ತಾ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಸಾಹಿತ್ಯ ಸೃಷ್ಟಿಯಾಗಲಿ ಎಂಬ ಆಶಯ ವ್ಯಕ್ತಪಡಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 163
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved