• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಣ್ಮನ ಸೆಳೆದ ಕನ್ನಡ ಸಾಂಸ್ಕೃತಿಕ ದಿಬ್ಬಣ, ಕನ್ನಡಮಯವಾದ ವಿವಿ ಆವರಣ!

Feb 21 2025, 11:47 PM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯ ಮಂಗಳ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಸೈಗೋಳಿಯ ಕೇಂದ್ರ ಮೈದಾನದಿಂದ ವೈಭವದ ಸಾಂಸ್ಕೃತಿಕ ಮೆರವಣಿಗೆ ಶುಕ್ರವಾರ ನಡೆಯಿತು. ಸಾಂಸ್ಕೃತಿಕ ಮೆರವಣಿಗೆಗೆ ಪದ್ಮಶ್ರೀ ಹರೇಕಳ ಹಾಜಬ್ಬ ಚಾಲನೆ ನೀಡಿದರು.

ಶಿವಾಜಿ ಹೆಸರಲ್ಲಿ ಕೇಸರಿಕರಣ ಸಲ್ಲ: ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ

Feb 20 2025, 01:32 AM IST
ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಸೀಮಿತವಲ್ಲ. ಅವರ ಹೆಸರನ್ನು ಕೇಸರಿಕರಣಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಬೇಸರ ವ್ಯಕ್ತಪಡಿಸಿದರು.

ಉಡುಪಿ: ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆಗೆ ತಿಂಗಳ ಗಡುವು

Feb 20 2025, 12:48 AM IST
ಉಡುಪಿ ನಗರದ ಅಂಗಡಿ ಮುಂಗಟ್ಟು, ಶೋರೂಂ, ಹೊಟೇಲ್‌ಗಳು ಮತ್ತು ಶಾಲಾ ಕಾಲೇಜುಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕು. ಒಂದು ತಿಂಗಳ ಗಡುವು ನೀಡಿದ್ದು, ಬಳಿಕ ಅಂತಹ ಫಲಕಗಳಿಗೆ ಮಸಿ ಬಳಿಯುವ ಕೆಲಸ ಮಾಡುತ್ತೇವೆ ಎಂದು ಕರ್ನಾಟಕ ಯುವರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ಸರಳಾದೇವಿ ಕಾಲೇಜಿನ ಪಿಜಿಯಲ್ಲಿ ಕನ್ನಡ ವಿಭಾಗವೇ ಶುರುವಾಗಿಲ್ಲ!

Feb 20 2025, 12:47 AM IST
ಇಲ್ಲಿನ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡಲಿಚ್ಛಿಸುವ ನೂರಾರು ವಿದ್ಯಾರ್ಥಿಗಳಿದ್ದಾರೆ.

ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

Feb 20 2025, 12:46 AM IST
ಶಿವಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್‌ ಮಾತನಾಡಿದರು.

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಿಲ್ಲದ ಶೀತಲ ಸಮರ...!

Feb 20 2025, 12:45 AM IST
ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನ ಗೌರವ ಕಾರ್ಯದರ್ಶಿ ಎಂದು ಸ್ವಯಂ ಘೋಷಿಸಿಕೊಂಡಿರುವ ಗಾಮನಹಳ್ಳಿ ಮಹದೇವಸ್ವಾಮಿ ಅವರು ಜಿಲ್ಲಾ ಹಾಗೂ ಎಲ್ಲಾ ತಾಲೂಕು, ಹೋಬಳಿ ಘಟಕಗಳ ಕಸಾಪ ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಕಸಾಪ ವಿ.ಹರ್ಷ ಅವರ ಅಧ್ಯಕ್ಷತೆಯಲ್ಲಿ ಫೆ.೨೨ರಂದು ಸಂಜೆ ೪.೩೦ಕ್ಕೆ ಕರೆದಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಪ್ರಚಾರ.

ಕನ್ನಡ ನಾಡಿನ ಅಸ್ಮಿತೆಗಾಗಿ ಟೊಂಕಕಟ್ಟಿ ನಿಲ್ಲುವೆ :ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ

Feb 18 2025, 12:31 AM IST
ಕನ್ನಡತನದ ವಿಷಯ ಬಂದಾಗ ತಂದೆ ದಿ.ಎಸ್.ಬಂಗಾರಪ್ಪನವರಂತೆ ರಾಜಿಗೆ ಸಿದ್ದವಿಲ್ಲದೇ ನಾಡಿನ ಅಸ್ಮಿತೆಯ ಹಿತಕಾಯಲು ಟೊಂಕಕಟ್ಟಿ ನಿಲ್ಲುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕನ್ನಡ ಮಾಧ್ಯಮ ಅಂಗನವಾಡಿಗೆ ಕನ್ನಡ ಬಲ್ಲ ಶಿಕ್ಷಕಿಯನ್ನೇ ನೇಮಿಸಲು ಕೇರಳ ಹೈಕೋರ್ಟ್ ಆದೇಶ

Feb 18 2025, 12:31 AM IST
ಕಾಸರಗೋಡಿನ ಅಡೂರು ಕೋರಿಕಂಡ ಕನ್ನಡ ಮಾಧ್ಯಮ ಅಂಗನವಾಡಿಯಲ್ಲಿ ಮಲಯಾಳಿ ಭಾಷಾ ಶಿಕ್ಷಕಿ ಬದಲು ಕನ್ನಡ ಬಲ್ಲ ಶಿಕ್ಷಕಿಯನ್ನು ನೇಮಿಸುವಂತೆ ಕೇರಳ ಹೈಕೋರ್ಟ್‌ ಫೆ.13ರಂದು ಅಂತಿಮ ತೀರ್ಪು ನೀಡಿದೆ.

ಶಿಷ್ಟಾಚಾರ ವಿವಾದ, ಶಾಸಕ-ಉಸ್ತುವಾರಿ ಸಚಿವರ ನಡುವೆ ಮಾತಿನ ಚಕಮಕಿದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ

Feb 18 2025, 12:30 AM IST
ಮಂಗಳೂರಿನ ಮಂಗಳಾದೇವಿಯ ಜಿಲ್ಲಾ ಆರೋಗ್ಯ ಕೇಂದ್ರ, ಪಶು ವೈದ್ಯಕೀಯ ಆಸ್ಪತ್ರೆಯ ಉದ್ಘಾಟನೆ ಹುಟ್ಟು ಹಾಕಿದ ಶಿಷ್ಟಾಚಾರದ ವಿವಾದ ಮತ್ತೆ ಸೋಮವಾರ ಮಂಗಳೂರಲ್ಲಿ ನಡೆದ ದ.ಕ. ಜಿಲ್ಲಾ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಮುಂದುವರಿಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಮಧ್ಯೆ ಬಿರುಸಿನ ಮಾತಿನ ಚಕಮಕಿಗೆ ಸಾಕ್ಷಿಯಾಯಿತು.

ಗಡಿಭಾಗದಲ್ಲಿ ಕನ್ನಡ ಸಾಂಸ್ಕೃತಿಕ ಚಟುವಟಿಕೆಗಳನ್ನು ಪೋಷಿಸಿ

Feb 17 2025, 01:31 AM IST
ಗಡಿಭಾಗದಲ್ಲಿ ಕನ್ನಡ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಪೋಷಿಸಿಕೊಂಡು ಹೋಗುವುದು ಅಗತ್ಯವಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸೋಮಶೇಖರ ಹೇಳಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved