• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಿರಿ

Oct 06 2025, 01:01 AM IST
ಬೆಳಗಾವಿಯ ಕನ್ನಡ ರಾಜ್ಯೋತ್ಸವ-25ಕ್ಕೆ ಸರ್ಕಾರದಿಂದ 2 ಕೋಟಿ ಹಣ ತಕ್ಷಣ ಬಿಡುಗಡೆ ಮಾಡಬೇಕು.

ಕನ್ನಡ ವಿವಿಗೆ 80 ಎಕರೆ ಉಳಿಸಿದ ಮೊಗಳ್ಳಿ ಗಣೇಶ ಇನ್ನಿಲ್ಲ

Oct 06 2025, 01:01 AM IST
ಮಂಡ್ಯ ಜಿಲ್ಲೆಯ ಮದ್ದೂರಿನ ಮಾದನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.

ಕನ್ನಡ ಭಾಷೆ ಉಳಿವಿಗೆ ಶ್ರಮಿಸುವುದು ನಾಡಿನ ಜನರ ಕರ್ತವ್ಯ: ಎಸ್.ವಿ.ಲೋಕೇಶ್

Oct 06 2025, 01:00 AM IST
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಗಾಂಧೀಜಿ ಅವರ ಆದರ್ಶ ಪಾಲನೆಯಾಗಬೇಕಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶ್ರಮಿಸುತ್ತಿರುವ ಕಂದಾಯ ನಿರೀಕ್ಷಕರಿಗೆ ಗಾಂಧಿ ಪುರಸ್ಕಾರ ನೀಡಿ ಅಭಿನಂದಿಸುವ ಕಾರ್ಯ ಪ್ರಶಂಸನೀಯ.

ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯವಿರಲಿ: ಹೆಬ್ರಿ

Oct 06 2025, 01:00 AM IST
ಮಾತೃಭಾಷೆ ನಂತರವಷ್ಟೇ ಇಂಗ್ಲಿಷ್‌, ಹಿಂದಿ ಭಾಷೆಗಳಿಗೆ ಆದ್ಯತೆ ನೀಡಬೇಕು. ಕರ್ನಾಟಕದ ಜನರು ಹೊರ ರಾಜ್ಯಗಳಿಗೆ ಹೋದಾಗ ಅನಿವಾರ್ಯವಾಗಿ ಅಲ್ಲಿನ ಸ್ಥಳೀಯ ಭಾಷೆ ಮಾತನಾಡುವುದು ಅನಿವಾರ್ಯ. ಅದೇ ರೀತಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯಗಳ ಜನತೆರೂ ಕನ್ನಡ ಭಾಷೆಯನ್ನು ಕಲಿಯಬೇಕು. ಇದು ಅನಿವಾರ್ಯವೂ ಹೌದು.

ಆನ್‌ಲೈನ್‌ ಬೆಟ್ಟಿಂಗ್‌: ಕನ್ನಡ ಸಂಘಗಳಕಾರ್ಯಕರ್ತರಿಂದ ಕಚೇರಿಗೆ ಮುತ್ತಿಗೆ

Oct 06 2025, 01:00 AM IST
ನಿಷೇಧಿತ ಆನ್‌ಲೈನ್‌ ಬೆಟ್ಟಿಂಗ್‌ ನಡೆಸುತ್ತಿರುವ ಆರೋಪದಡಿ ‘ನಮ್ಮ ಕರ್ನಾಟಕ ಸೇನೆ’ ಯುವ ಘಟಕದ ಕಾರ್ಯಕರ್ತರು ಭಾನುವಾರ ಕೋರಮಂಗಲದ 4ನೇ ಬ್ಲಾಕ್‌ನ ಗೋಲ್ಡನ್‌ ಏಸಸ್‌ ಪೋಕರ್‌ ರೂಮ್‌ ಕಂಪನಿ ಕಚೇರಿಗೆ ನುಗ್ಗಿ ಪೀಠೋಪಕರಣಗಳು ಹಾಗೂ ಗೇಮಿಂಗ್‌ ವಸ್ತುಗಳನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.

ತಾಲೂಕು ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ ಇಂದು

Oct 05 2025, 01:02 AM IST
ಕನ್ನಡ ಜಾನಪದ ಪರಿಷತ್, ಬೆಂಗಳೂರು, ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ, ಬಾಗಲಕೋಟೆ, ಕನ್ನಡ ಜಾನಪದ ಪರಿಷತ್ ಮಹಿಳಾ ಮುಧೋಳ ತಾಲೂಕು ಘಟಕ, ಕನ್ನಡ ಜಾನಪದ ಪರಿಷತ್ ವಲಯ ಮಹಿಳಾ ಘಟಕ ಲೋಕಾಪುರ ಅವರ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ. ಸಾಹುಕಾರ ಅವರ ನೇತೃತ್ವ ಹಾಗೂ ಸಂಯುಕ್ತಾಶ್ರಯದಲ್ಲಿ ಅ.೫ ರಂದು ಎಪಿಎಂಸಿ ಆವರಣದಲ್ಲಿ ಮುಧೋಳ ತಾಲೂಕು ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹುಕೋಟಿ ಹಗರಣ: ಆರೋಪ

Oct 05 2025, 01:00 AM IST
ಸಮ್ಮೇಳನವನ್ನು ಅಧಿಕಾರಿಗಳು, ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಸ್ಟೇಟ್ಸ್‌ ಮಾರ್ಕೆಟಿಂಗ್‌ ಕಮ್ಯೂನಿಕೇಷನ್‌ ಅಂಡ್‌ ಅಡ್ವಟೈಸ್‌ ಲಿಮಿಟೆಡ್‌ನವರು ಭ್ರಷ್ಟಾಚಾರದ ಕೂಪವನ್ನಾಗಿಸಿದ್ದಾರೆ. ಸರ್ಕಾರದಡಿ ಸ್ಥಾಪಿತವಾಗಿರುವ ಎಂಸಿಎ ಹಣ ಲೂಟಿಗೆ ಸಹಕಾರ ನೀಡಿದೆ ಎಂದು ಆರೋಪಿಸಿ ಲೋಕಾಯುಕ್ತ ಅಧೀಕ್ಷಕರಿಗೆ ದೂರು.

ದಸರಾದಲ್ಲಿ ನನ್ನವ್ವ ಕನ್ನಡ ರಾಜ್ಯೋತ್ಸವ

Oct 04 2025, 01:00 AM IST
ವಿಶ್ವದಾದ್ಯಂತ ಮೈಸೂರು ದಸರಾ ಎಂದರೆ ಜನಮನ್ನಣೆ ಪಡೆದಿರುವ ಒಂದು ಸಾಂಸ್ಕೃತಿಕ ಮಹೋತ್ಸವ. ಈ ಸಂದರ್ಭದಲ್ಲಿ ನನ್ನವ ಸಂಸ್ಥೆಯವರು ಪ್ರತಿ ತಿಂಗಳ ಒಂದರಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತಾ ಬಂದಿದ್ದಾರೆ.

ಕನ್ನಡ ಭಾಷೆಗೆ ದೊಡ್ಡ ಗೌರವ ಸಿಕ್ಕಿದೆ: ಜೆ.ಸಿ.ಶೇಖರ್

Oct 03 2025, 01:07 AM IST
ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರ ಎಸ್‌.ಎಲ್‌. ಭೈರಪ್ಪ ಅವರ ಕಾದಂಬರಿಗಳು ಮೇರುಕೃತಿಗಳಾಗಿವೆ ಎಂದು ಜೆ.ಸಿ. ಶೇಖರ್‌ ತಿಳಿಸಿದರು.

ಕನ್ನಡ ಸಾಹಿತ್ಯಕ್ಕೆ ಎಸ್.ಎಲ್. ಭೈರಪ್ಪರ ಕೊಡುಗೆ ಅಪಾರ

Oct 03 2025, 01:07 AM IST
ಭಿತ್ತಿ ಎನ್ನುವ ಆತ್ಮ ಕಥನ ಸೇರಿದಂತೆ ಹಲವು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 182
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved