• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಶಾಲೆಗಳ ಸಬಲೀಕರಣಗೊಳಿಸಿ, 10ನೇ ತರಗತಿವರೆಗೆ ಕನ್ನಡ ಕಡ್ಡಾಯ ಮಾಡಿ-ಸಾಹಿತಿ ಸಂಕಣ್ಣನವರ

Jan 11 2025, 12:45 AM IST
ಕನ್ನಡ ಶಾಲೆಗಳ ಸಬಲೀಕರಣಗೊಳಿಸಿ, 10ನೇ ತರಗತಿ ವರೆಗೆ ಕನ್ನಡ ಕಡ್ಡಾಯ ಮಾಡಬೇಕು. ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಓದುವಂತಾಗಬೇಕು. ಅಂಗನವಾಡಿಗಳಿಗೆ ಆದ್ಯತೆ, ಹಾವೇರಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಿ, ಜಲಮೂಲ ಶೋಧಿಸಿ ರೈತರ ಕೃಷಿಗೆ ಅನುವು ಮಾಡಿಕೊಡಬೇಕು.

ಆಧುನಿಕ ವಚನಕಾರರಿಂದ ಬದುಕಿನ ಮೌಲ್ಯ ಅನಾವರಣ: ಕುವೆಂಪು ವಿವಿ ಕನ್ನಡ ಭಾರತಿಯ ಡಾ.ನವೀನ್‌ ಮಂಡಗದ್ದೆ

Jan 10 2025, 12:49 AM IST
ಆಧುನಿಕ ವಚನಕಾರರು ಸಮಾಜಕ್ಕೆ ಬದುಕಿನ ಮೌಲ್ಯ ಕಟ್ಟಿಕೊಟ್ಟಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ಉಪನ್ಯಾಸಕ ಡಾ.ನವೀನ್‌ ಮಂಡಗದ್ದೆ ಹೇಳಿದರು. ಶಿವಮೊಗ್ಗದಲ್ಲಿ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ: ಯು.ಟಿ. ಖಾದರ್

Jan 10 2025, 12:46 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ಅವರು ಮಾತನಾಡಿ, ಉಳ್ಳಾಲ ತಾಲೂಕು ಇತ್ತೀಚೆಗೆಯಷ್ಟೇ ರಚನೆಯಾಗಿದೆ. ಸಮ್ಮೇಳನದ ಪೂರ್ವಭಾವಿ ಸಭೆಗೆ ತಾಲೂಕಿನ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ಆದ್ದರಿಂದ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ ಎಂದರು.‌

ನಾಳೆಯಿಂದ ಜಗಳೂರಲ್ಲಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 10 2025, 12:46 AM IST
ಜಗಳೂರಲ್ಲಿ ಪಟ್ಟಣದಲ್ಲಿ ಜ.11 ಮತ್ತು 12ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. 11ರಂದು ಬೆಳಗ್ಗೆ 8 ಗಂಟೆಗೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸುವರು.

ತರೀಕೆರೆಯಲ್ಲಿ ಮಾ.7 - 8ರಂದು 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Jan 10 2025, 12:45 AM IST
ತರೀಕೆರೆ, ಜಿಲ್ಲಾ ಮತ್ತು ತಾಲೂಕು ಕಸಾಪ, ವಿವಿಧ ಸಂಘ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರ ಪೂರ್ಣ ಸಹಕಾರದಿಂದ ತರೀಕೆರೆ ಪಟ್ಟಣ ಬಯಲು ರಂಗ ಮಂದಿರದಲ್ಲಿ ಮಾ. 7 ಮತ್ತು 8 ರಂದು ಚಿಕ್ಕಮಗಳೂರು ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುತ್ತಿರುವ ಕುರಿತು ಜ.18 ರಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಲು ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಚಿಂತನೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Jan 09 2025, 12:49 AM IST
ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ನಡೆಸಲು ದಾವಣಗೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ಬಂದಾಗ ಜಿಲ್ಲಾ ಕ.ಸಾ.ಪ ದಿಂದ ಮನವಿ ಸಲ್ಲಿಸಿದ್ದಾರೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಚನ್ನಗಿರಿ ತಾಲೂಕು ಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಹ್ವಾನ

Jan 09 2025, 12:48 AM IST
20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ 16ರಂದು ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶವಿದೆ.

ಇಂದು ತಾಲೂಕು ೧೧ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Jan 09 2025, 12:47 AM IST
ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದಿಂದ ಜ.೯ರ ಗುರುವಾರ ನಗರದ ಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಶಾಲೆ ಆವರಣದಲ್ಲಿ ತಾಲೂಕು 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್.ಸುಧಾಮಣಿ ತಿಳಿಸಿದರು.

ಚನ್ನಗಿರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ

Jan 09 2025, 12:47 AM IST
ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮರವಣಿಗೆಯೊಂದಿಗೆ ಬುಧವಾರ ಅತಿ ವಿಜೃಂಭಣೆಯಿಂದ ನಡೆಯಿತು.

ಸ್ನಾತಕೋತ್ತರ ಕನ್ನಡ ವಿಭಾಗದಲ್ಲಿ ವಿದ್ಯಾರ್ಥಿನಿ ಸುಶ್ಮಿತಾಗೆ ಚಿನ್ನದ ಪದಕ

Jan 09 2025, 12:46 AM IST
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಶ್ಮಿತಾ ಡಿ.ಆರ್.ಕನ್ನಡ ವಿಭಾಗದಲ್ಲಿ ಉತ್ತಮ ಅಂಕ ಗಳಿಸಿ ಮೈಸೂರು ವಿವಿ 105ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆ-ಸೆಟ್ ಪರೀಕ್ಷೆಯಲ್ಲಿ ಅನಿಲ್‌ಕುಮಾರ್‌ ಬಿ.ಎಸ್, ಉಷಾ.ಎಂ, ಗಣೇಶ ಪಿ.ವಿ ಹಾಗೂ ಮೊಹಮ್ಮದ್ ಅಕೀಫ್ ಪಾಸಾಗಿ ಇತಿಹಾಸ ವಿಭಾಗಕ್ಕೆ ಮತ್ತು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 163
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved