• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಂಶೋಧನೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಿ: ಪ್ರೊ. ರಾಜಾಸಾಬ್‌

Apr 05 2025, 12:45 AM IST
ಈಗ ಕನ್ನಡ ಭಾಷೆಯನ್ನು ಗಟ್ಟಿಗೊಳಿಸುವ ಅವಶ್ಯಕತೆ ಇದೆ. ತಮಿಳುನಾಡಿಗರಂತೆ ಕನ್ನಡಿಗರು ಕನ್ನಡದ ಅಭಿಮಾನ ತಳೆದು ಕಾರ್ಯರೂಪಗೊಳಿಸಬೇಕು.

₹೩.೮೦ ಕೋಟಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣದ ಗುರಿ

Apr 04 2025, 12:48 AM IST
ಭದ್ರಾವತಿ: ತಾಲೂಕಿನಲ್ಲಿ ಸಾಹಿತ್ಯ, ಕನ್ನಡಾಭಿಮಾನಿಗಳು ಹಾಗೂ ಸಮಸ್ತ ನಾಗರಿಕರ ಬಹುಬೇಡಿಕೆಯಾಗಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣ ಮಾಡುವ ಆಶಯ ಇದೀಗ ಈಡೇರುತ್ತಿದ್ದು, ಸುಮಾರು ೩.೮೦ ಕೋಟಿ ರು. ವೆಚ್ಚದಲ್ಲಿ ಮಾದರಿ ಭವನ ನಿರ್ಮಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ ಎಮೆರಿಟಸ್ ಪ್ರಾಧ್ಯಾಪಕಿ ಡಾ.ವಿಜಯದೇವಿ ಮನವಿ ಮಾಡಿದರು.

ಕನ್ನಡ ವಿವಿಯಲ್ಲಿ ಇಂದು ಘಟಿಕೋತ್ಸವ ಸಂಭ್ರಮ

Apr 04 2025, 12:46 AM IST
ಹಂಪಿ ಕನ್ನಡ ವಿಶ್ವವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ಏ. 4ರಂದು ಸಂಜೆ 6.30ಕ್ಕೆ ವಿವಿಯ 33ನೇ ನುಡಿಹಬ್ಬ-ಘಟಿಕೋತ್ಸವ ನಡೆಯಲಿದೆ.

ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆಯೆ ಜಾನಪದ ಸಾಹಿತ್ಯ

Apr 04 2025, 12:46 AM IST
ಕನ್ನಡ ಸಾಹಿತ್ಯ ಮೊದಲಿಗೆ ಕಾವ್ಯಗಳಲ್ಲಿ ಉಗಮವಾಯಿತು, ಆ ನಂತರದಲ್ಲಿ ಗದ್ಯ ಪ್ರಬಂಧ ಲಲಿತ ಪ್ರಬಂಧಗಳು ಬಂದವು

ಕನ್ನಡ ಸಾಹಿತ್ಯಕ್ಕೆ ದೇವರ ದಾಸಿಮಯ್ಯ ಕೊಡುಗೆ ಅದ್ಭುತ: ಎಡಿಸಿ ಅಬೀದ್‌ ಗದ್ಯಾಳ

Apr 03 2025, 12:33 AM IST
ಬುಧವಾರ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಪಾಲ್ಗೊಂಡು ಮಾತನಾಡಿದರು.

ಏರ್‌ಪೋರ್ಟ್‌ ವೆಬ್‌ಸೈಟ್‌ನಲ್ಲಿ ವಿಮಾನಯಾನ ಸೇವೆಯಲ್ಲಿ ಕನ್ನಡ ಭಾಷೆ ಆಯ್ಕೆ ಪರಿಚಯ

Apr 02 2025, 10:40 AM IST

ವಿಮಾನಯಾನ ಸೇವೆಯಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲು ಮುಂದಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆ (ಬಿಐಎಎಲ್‌) ತನ್ನ ಅಂತರ್ಜಾಲದಲ್ಲಿ ಆಂಗ್ಲ ಭಾಷೆಯ ಜತೆಗೆ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಿದೆ.

ಕನ್ನಡ ವಿವಿ ಪುಸ್ತಕಗಳು ಡಿಜಿಟಲೀಕರಣಗೊಳ್ಳಲಿ: ಶಾಸಕ ಎಚ್‌.ಆರ್‌. ಗವಿಯಪ್ಪ

Apr 02 2025, 01:05 AM IST
ಕನ್ನಡ ವಿಶ್ವವಿದ್ಯಾಲಯ ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು ಬೆಳಕಿಗೆ ತರುವ ಕೆಲಸವು ಆಗಬೇಕು. ವಿಶ್ವವಿದ್ಯಾಲಯವು ಇದುವರೆಗೂ ಪ್ರಕಟಿಸಿರುವ ಪುಸ್ತಕಗಳನ್ನು ಡಿಜಟಲೀಕರಣ ಮಾಡಬೇಕಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈದುಲ್‌ ಫಿತ್ರ್‌ ಸಡಗರ

Apr 01 2025, 12:48 AM IST
ಪ್ರಾರ್ಥನೆ ಬಳಿಕ ಪರಸ್ಪರ ಹಸ್ತ ಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳಲ್ಲಿ ವಿಶೇಷ ಭೋಜನ ಬಳಿಕ, ನೆರೆಹೊರೆಯವರು, ಸಂಬಂಧಿಕರ ಮನೆಗೆ ತೆರಳಿ ಹಬ್ಬದ ಶುಭಾಶಯ ತಿಳಿಸಲಾಯಿತು. ಇದೇ ವೇಳೆ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಬಿರತ್‌ಗಾಗಿ ಪ್ರಾರ್ಥಿಸಿದರು. ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್‌ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಶ್ರದ್ಧೆಯಿಂದ ಸಂಭ್ರಮಿಸಿದರು.

ಮೇ ತಿಂಗಳಿನಲ್ಲಿ ಮುಂಡರಗಿ ಕನ್ನಡ ಸಾಹಿತ್ಯ ಭವನ ಲೋಕಾರ್ಪಣೆ

Apr 01 2025, 12:47 AM IST
ಮುಂಡರಗಿ ಪಟ್ಟಣದ ಅನ್ನದಾನೀಶ್ವರ ತಾಲೂಕು ಕ್ರೀಡಾಂಗಣ ಬಳಿ ಜ.ಡಾ. ಅನ್ನದಾನೀಶ್ವರ ಸ್ವಾಮಿಗಳು ಕನ್ನಡ ಸಾಹಿತ್ಯ ಭವನದ ಕಟ್ಟಡ ನಿರ್ಮಾಣಕ್ಕಾಗಿ ಭೂಮಿ ದಾನ ನೀಡಿದ್ದು, ಈಗಾಗಲೇ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಮೇ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ ಹೇಳಿದರು.

ಕನ್ನಡ ಅತ್ಯಂತ ಸುಂದರ, ಶ್ರೀಮಂತ ಭಾಷೆ: ಸೂರಿ ಶ್ರೀನಿವಾಸ್

Apr 01 2025, 12:46 AM IST
ಕಡೂರು, ವಿಶ್ವದಲ್ಲಿರುವ ರೋಟರಿ ಸಂಸ್ಥೆಯ ಶಾಖೆಗಳಲ್ಲಿ ಕಡೂರು ರೋಟರಿ ಕ್ಲಬ್ ಕನ್ನಡ ಭಾಷೆ ಬಗ್ಗೆ ದತ್ತಿನಿಧಿ ಸ್ಥಾಪಿಸಿರುವುದು ವಿಶೇಷ ಮನ್ನಣೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 183
  • next >

More Trending News

Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved