• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಜಿಲ್ಲೆಯಲ್ಲಿ ಆರು ತಿಂಗಳ ಹಾಲಿನ ಪ್ರೋತ್ಸಾಹಧನ ಬಾಕಿ

Jan 09 2025, 12:45 AM IST
ರಾಜ್ಯ ಸರ್ಕಾರದಿಂದ ಜಿಲ್ಲೆಯ ಹಾಲು ಉತ್ಪಾದಕ ರೈತರ ಖಾತೆಗೆ ₹೪,೩೬,೮೩,೬೭೫ ಜಮಾ ಆಗಬೇಕಿರುವುದು ಬಾಕಿ ಇದೆ.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಪ್ರಭಾಕರ ಶಿಶಿಲ

Jan 08 2025, 12:18 AM IST
ಸುಳ್ಯ ತಾಲೂಕಿನ ಕೂತುಕುಂಜ ಕಜೆ ಎಂಬಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಬೆಳೆದು, ಸುಳ್ಯದಲ್ಲಿರುವ ಡಾ. ಪ್ರಭಾಕರ ಶಿಶಿಲರು ಕನ್ನಡದ ವಿಶಿಷ್ಟ ಪ್ರತಿಭೆ ಹಾಗೂ ಶ್ರೇಷ್ಠ ಸಾಹಿತಿ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಕ್ರಮ ವಹಿಸಲು ಸೂಚನೆ

Jan 07 2025, 12:33 AM IST
ಅರ್ಜಿದಾರರ ಮನವಿಯನ್ನು ಪರಿಶೀಲಿಸಲಾಗಿದೆ. ಮೆಡಿಕಲ್ ಕಾಲೇಜು ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಸೂಕ್ತ ಕ್ರಮವನ್ನು ಕೈಗೊಂಡು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಿ ಅದರ ಒಂದು ಪ್ರತಿಯನ್ನು ೧೫ ದಿನಗಳೊಳಗೆ ನಿರ್ದೇಶನಾಲಯಕ್ಕೆ ಸಲ್ಲಿಸಲು ಸೂಚಿಸಿದೆ.

ಕನ್ನಡ ಸಾಹಿತ್ಯ ಪರಿಷತ್‌ನಿಂದ ಸಂತಾಪ ಸೂಚಕ ಸಭೆ

Jan 07 2025, 12:33 AM IST
ನಿಧನರಾದ ಹಿರಿಯ ಸಾಹಿತಿ ನಾ. ಡಿಸೋಜ ಅವರ ಆತ್ಮಕ್ಕೆ ಶಾಂತಿ ಕೋರಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಸಂತಾಪ ಸೂಚಕ ಸಭೆ ನಡೆಸಲಾಯಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯವಾಸಿಗಳ ಪುನರ್ ಪರಿಶೀಲನೆಗೆ ೫೦ ಸಾವಿರ ಕುಟುಂಬದಿಂದ ಆಕ್ಷೇಪಣೆ

Jan 07 2025, 12:32 AM IST
ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯವು ಮೂರು ತಲೆಮಾರಿನ ನಿರ್ದಿಷ್ಟ ಅರ್ಜಿದಾರನ ವೈಯಕ್ತಿಕ ದಾಖಲೆಗಳನ್ನು ಕೇಳಿರುವುದು ಕಾನೂನುಬಾಹಿರವಾಗಿದೆ.

17ರಂದು ಸರಗೂರು ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

Jan 07 2025, 12:16 AM IST
ಸರಗೂರು ತಾಲೂಕು ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ ನೇತೃತ್ವದಲ್ಲಿ ವ್ಯವಸ್ಥೆ ಗಳು ಭರದಿಂದ ಸಾಗಿದ್ದು, ಸಮ್ಮೇಳನ ಎಲ್ಲ ರೀತಿಯಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಜರುಗಲಿದ್ದು, ಶಾಸಕ ಅನಿಲ್ ಚಿಕ್ಕಮಾದು ಅವರು ಹೆಚ್ಚು ಆಸಕ್ತಿ ಯಿಂದ ಸಮ್ಮೇಳನದ ಯಶಸ್ಸಿಗೆ ಸಹಕಾರ ನೀಡುತ್ತಿದ್ದಾರೆ.

ನಾಳೆ ಭಟ್ಕಳ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ: ಗಂಗಾಧರ ನಾಯ್ಕ

Jan 06 2025, 01:02 AM IST
ಶಿರಾಲಿಯ ಸಾಹಿತಿ ನಾರಾಯಣ ಯಾಜಿ ಅವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೆ ೩೨೯ ಬಿಎಸ್ಎನ್ಎಲ್ ಟವರ್ ಮಂಜೂರು: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Jan 06 2025, 01:02 AM IST
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ನಿನ್ನೆ ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಜರುಗಿಸಿ, ಪರಿಶೀಲಿಸಿದ್ದೇನೆ. ಪ್ರತಿಯೊಬ್ಬ ಫಲಾನುಭವಿಗೆ ಕೇಂದ್ರದ ಯೋಜನೆ ತಲುಪುವಂತಾಗಬೇಕು.

ಶೃಂಗೇರಿಯಲ್ಲಿ 19ರಂದು ಪ್ರಥಮ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನ: ಓಣಿತೋಟ ರತ್ನಾಕರ್

Jan 06 2025, 01:01 AM IST
ಶೃಂಗೇರಿ, ಚಿಕ್ಕಮಗಳೂರು ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಇದೇ ಜನವರಿ 19ರ ಭಾನುವಾರ ಮೆಣಸೆ ಸರ್ಕಾರಿ ಶಾಸಕರ ಮಾದರಿ ಶಾಲಾವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಿರುವರೆಗೂ ಕನ್ನಡ ಭಾಷೆಗೆ ಆಪತ್ತಿಲ್ಲ

Jan 05 2025, 01:35 AM IST
ಸರ್ಕಾರಿ ಶಾಲೆಗಳು ಎಲ್ಲಿಯವರೆಗೆ ಇರುತ್ತವೋ, ಅಲ್ಲಿಯವರೆಗೆ ಕನ್ನಡ ಭಾಷೆಗೆ ಆಪತ್ತು ಬರುವುದಿಲ್ಲ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುವುದಾಗಿ ಮತ್ತು ಮುಂದಿನ ವರ್ಷದೊಳಗೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 163
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved