• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಚ್‌ನಲ್ಲಿ ಅಳ್ನಾವರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Jan 28 2025, 12:47 AM IST
ವಿವಿಧ ಭಾಷಿಕರನ್ನು ಒಳಗೊಂಡಿರುವ ಅಳ್ನಾವರ ತಾಲೂಕು ಸಾಮರಸ್ಯಕ್ಕೆ ಹೆಸರಾಗಿದ್ದು, ನಾಡು-ನುಡಿಯ ಬಗ್ಗೆ ಸ್ಥಳೀಯರಲ್ಲಿ ಆಸಕ್ತಿ ಇದೆ. ನಿರಂತರವಾಗಿ ಕನ್ನಡ ಪರ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯವಾಗಿದೆ.

ಫೆ.21ರಂದು ಒಲವಿನ ಪಯಣ ಕನ್ನಡ ಚಲನಚಿತ್ರ ನಾಡಿನಾದ್ಯಂತ ಬಿಡುಗಡೆ

Jan 28 2025, 12:46 AM IST
ತಾಯಿ-ಮಗಳ ಭಾಂದವ್ಯ ಹಾಗೂ ಮಧ್ಯಮ ವರ್ಗದ ಯುವಕನೊಬ್ಬನ ತ್ರಿಕೋನ ಪ್ರೇಮಕತೆಯನ್ನು ಹೊಂದಿರುವ ಕರಾವಳಿಯ ಯುವಕನ ನಿರ್ದೇಶನದಲ್ಲಿ ಮೂಡಿಬಂದಿರುವ ‘ಒಲವಿನ ಪಯಣ’ ಕನ್ನಡ ಚಲನಚಿತ್ರ ಫೆ.೨೧ರಂದು ನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ.

ಗಾಯಕ ಹನುಮಂತು ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಬಿಗ್‌ಬಾಸ್‌ 11ನೇ ಸೀಸನ್‌ ವಿಜೇತ

Jan 27 2025, 09:54 AM IST

ಕನ್ನಡ ಕಿರುತೆರೆಯ ರಿಯಾಲಿಟಿ ಶೋ ‘ಬಿಗ್‌ ಬಾಸ್’ 11ನೇ ಸೀಸನ್‌ನಲ್ಲಿ ಕುರಿಗಾಹಿ ಹಾಗೂ ಗಾಯಕ ಹನುಮಂತ ಅವರು ವಿಜಯಿಯಾಗಿದ್ದಾರೆ. ಭಾನುವಾರ ನಡೆದ ಗ್ರಾಂಡ್‌ ಫಿನಾಲೆಯಲ್ಲಿ ನಿರೂಪಕ ನಟ ಸುದೀಪ್‌ ಅವರು ವಿಜೇತರನ್ನು ಘೋಷಣೆ ಮಾಡಿದರು.

ವಿದ್ಯಾರ್ಥಿ ದೆಸೆಯಲ್ಲೇ ಕನ್ನಡ ಕೃತಿ ಓದುವ ಹವ್ಯಾಸ ಬೆಳೆಸಿಕೊಳ್ಳಿ

Jan 26 2025, 01:34 AM IST
ವಿದ್ಯಾರ್ಥಿದೆಸೆಯಲ್ಲಿಯೇ ಕನ್ನಡ ಕೃತಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.

ಕನ್ನಡ ಸಾಹಿತ್ಯದ ಪ್ರಾರಂಭ ಅಸ್ಪಷ್ಟತೆಯಲ್ಲಿ ಮುಚ್ಚಿದೆ: ಶೋಭಿತ ಕೆ.ಡಿ.

Jan 26 2025, 01:31 AM IST
ಅತಿಥಿ ಶಿಕ್ಷಕಿ ಶೋಭಿತ ಕೆ.ಡಿ. ಕನ್ನಡ ಸಾಹಿತ್ಯ ಬೆಳವಣಿಗೆಗೆ ಕನ್ನಡದ ಕವಿಗಳ ಕೊಡುಗೆ ಕುರಿತು ಮಾತನಾಡಿದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್‌ ಪ್ರಾಥಮಿಕವಾಗಿ ಮಾತನಾಡಿದರು.

ಕನ್ನಡ ಬರದವರಿಗೆ ನಗರ ಬಂದ್

Jan 26 2025, 01:30 AM IST
ಕನ್ನಡ ಕಲಿಯುವುದಿಲ್ಲ ಎನ್ನುವ ಉತ್ತರ ಭಾರತೀಯರು ಮತ್ತು ನೆರೆ ರಾಜ್ಯದವರಿಗೆ ಬೆಂಗಳೂರು ಬಾಗಿಲು ಬಂದ್ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಮಾಡಿರುವ ಪೋಸ್ಟ್‌ವೊಂದು ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ

Jan 26 2025, 01:30 AM IST
ಜಗದೀಶ್ಚಂದ್ರ ಅಂಚನ್ ಕಳೆದ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ, 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ, ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಅವರು ಕಳೆದ 10 ವರ್ಷಗಳಿಂದ ನಿರ್ದೇಶಕರಾಗಿದ್ದು , ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ಸರ್ಕಾರ ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆದವರ ಜೀವನ ರೂಪಿಸಲಿ-ಶಾಸಕ ಶಿವಣ್ಣನವರ

Jan 25 2025, 01:02 AM IST
ನೈತಿಕ ಕ್ರಿಯಾಶೀಲತೆಯ ಪರಿಕಲ್ಪನೆ ಸೇರಿದಂತೆ ಸಮಾಜದಲ್ಲಿ ಉತ್ಕೃಷ್ಟತೆ ನಿರ್ಧರಿಸುವಲ್ಲಿ ಭಾಷೆ ಮತ್ತು ಸಾಹಿತ್ಯ ಪ್ರಮುಖವಾಗಿದ್ದು, ಮೂಲ ಸಾಕ್ಷರತೆಯಿಂದ ಸಾಂಸ್ಕೃತಿಕ ಸಾಕ್ಷರತೆ ಹಾಗೂ ವಿಮರ್ಶಾತ್ಮಕ ವಿಚಾರಗಳನ್ನು ಸಮಾಜ ಮತ್ತು ಸರ್ಕಾರದೆದುರು ಮಂಡಿಸುವ ಉದ್ದೇಶದಿಂದ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಹಿತ್ಯ ಸಮ್ಮೇಳನ ಮಕ್ಕಳಲ್ಲಿ ಕನ್ನಡ ಜಾಗೃತಿ ಮೂಡಿಸಲಿ

Jan 25 2025, 01:01 AM IST
ಜ. 28ರಂದು ಪಟ್ಟಣದಲ್ಲಿ ಏರ್ಪಡಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಮನೋರಂಜನೆಗೆ ಸೀಮಿತಗೊಳಿಸುವ ಬದಲಾಗಿ ಕನ್ನಡ ಭಾಷೆಯ ಉಳಿವಿಗಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ತಿಳಿಸಿದರು.

ಸಾಹಿತ್ಯ ಲೋಕಕ್ಕೆ ಚುಟುಕು ಸಾಹಿತ್ಯದ ಕೊಡುಗೆ ದೊಡ್ಡದು: ಕನ್ನಡ ಸಾಹಿತ್ಯ ಪರಿಷತ್‌ನ ಬಿ.ವಾಮದೇವಪ್ಪ

Jan 24 2025, 12:48 AM IST
ಸಂಕ್ರಾಂತಿ ಹಬ್ಬದ ಹೊತ್ತಿಗೆ ರೈತರು ತಾವು ಬೆಳೆದ ಬತ್ತ, ರಾಗಿ, ಕಾಳುಗಳನ್ನು ರಾಶಿ ಮಾಡಿ, ಬೆಳೆ ರಾಶಿ ಹಾಗೂ ಎತ್ತುಗಳಿಗೆ ಪೂಜಿಸಿ, ಸಂಭ್ರಮಿಸುವ ಹಬ್ಬವೇ ಈಚೆಗೆ ಸಂಕ್ರಾಂತಿಯಾಗಿ ಆಚರಿಸಲ್ಪಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved