• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದೊಳಗೆ ಉತ್ಪಾದನೆ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ! ರಾಜ್ಯ ಸರ್ಕಾರ ಆದೇಶ

Mar 01 2025, 01:02 AM IST
ಕನ್ನಡಪರ ಸಂಘಟನೆಗಳ ಹೋರಾಟದ ಫಲವಾಗಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ಅನುಷ್ಠಾನದ ಬೆನ್ನಲ್ಲೇ ಇದೀಗ ರಾಜ್ಯದೊಳಗೆ ಉತ್ಪಾದನೆಯಾಗುವ ಹಾಗೂ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ವರ್ಷದೊಳಗೆ ಕನ್ನಡ ಕನ್ನಡ ಭವನ ನಿರ್ಮಾಣ

Feb 28 2025, 12:50 AM IST
ಇಲ್ಲಿನ ಕನ್ನಡ ಸಂಘ ಬರೀ ಕನ್ನಡ ಪರ ಕೆಲಸಗಳಿಗೆ ಮಾತ್ರ ಸೀಮಿತವಾಗದೆ ಸಮಾಜ ಸೇವೆಯಲ್ಲಿಯೂ ತೊಡಗಿದೆ. ಪಟ್ಟಣದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕೆಂಬುದು ಕನ್ನಡ ಸಂಘದ ಅಧ್ಯಕ್ಷರ ಹಾಗೂ ನಾಗರಿಕರ ಬಹು ವರ್ಷಗಳಿಂದ ಕನಸಾಗಿತ್ತು, ಈ ಕನಸಿಗೆ ಈಗ ಜೀವ ಬಂದಿದೆ ವರ್ಷದೊಳಗೆ ಭವನ ತಲೆ ಎತ್ತಲಿದೆ.

ಏಪ್ರಿಲ್‌ಗೆ ಕನ್ನಡ ಭವನ ಉದ್ಘಾಟನೆಗೆ ಸಿದ್ಧ

Feb 28 2025, 12:45 AM IST
ಕನ್ನಡ ಭವನದ ಕಾಮಗಾರಿ 2011-12 ರಲ್ಲಿ ಪ್ರಾರಂಭವಾಗಿದ್ದು, ಯಾವೊತ್ತೋ ಮುಕ್ತಾಯ ಆಗಬೇಕಿತ್ತು. ಕಾರಣಾಂತರಗಳಿಂದ ವಿಳಂಬವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2 ಕೋಟಿ ಹಣ ಬಿಡುಗಡೆ ಮಾಡಿದೆ. ಬಳಿಕ ಸರ್ಕಾರ 6.25 ಕೋಟಿ ಅನುದಾನ ನೀಡಲು ಅನುಮೊದನೆ ನೀಡಿದ್ದು, ಕಾಮಗಾರಿ ಮುಗಿಸಿ ಅಂತಿಮ ಹಂತಕ್ಕೆ ಬಂದಿದೆ

ಮಾಹೆ: ಶಾಸ್ತ್ರೀಯ ಕನ್ನಡ ಪಠ್ಯಗಳ ಕುರಿತು ವಿಚಾರಸಂಕಿರಣ

Feb 27 2025, 12:35 AM IST
ಮಣಿಪಾಲ ಮಾಹೆಯ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಕೇಂದ್ರ ಮತ್ತು ಭಾಷಾ ವಿಭಾಗಗಳ ವತಿಯಿಂದ ಅಂತಾರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ‘ಕನ್ನಡ ಶಾಸ್ತ್ರೀಯ ಪಠ್ಯಗಳ ಹೊಸ ಓದು’ ಎಂಬ 2 ದಿನಗಳ ವಿಚಾರಸಂಕಿರಣ ಮಾಹೆಯ ಸರ್ವೋದಯ ಸಭಾಂಗಣದಲ್ಲಿ ಜರಗಿತು.

ಕನ್ನಡ ಭಾಷಾ ವಿಜ್ಞಾನಿ ಪ್ರೊ. ಕೆ. ಕೆಂಪೇಗೌಡ ನಿಧನ

Feb 27 2025, 12:33 AM IST
ಈ ಇಳಿ ವಯಸ್ಸಿನಲ್ಲಿಯೂ ಭಾಷಾ ವಿಜ್ಞಾನದ ಬಗ್ಗೆ ಅಧಿಕೃತವಾಗಿ ಗಟ್ಟಿದನಿಯಲ್ಲಿ ಮಾತನಾಡುತ್ತಿದ್ದರು

ಶಿವಮಯವಾದ ಉತ್ತರ ಕನ್ನಡ

Feb 27 2025, 12:32 AM IST
ಶಿವನಿಗಾಗಿ ಗೋಕರ್ಣದಲ್ಲಿ ಅಪಾರ ಭಕ್ತರು ರಾತ್ರಿಯಿಡೀ ಸರದಿಯಲ್ಲಿ ಕಾದರು. ಮುರ್ಡೇಶ್ವರನಿಗಾಗಿ ಎಲ್ಲೆಲ್ಲಿಂದಲೋ ಬಂದರು.

ಕುವೆಂಪು ಜನಿಸಿದ ಜಿಲ್ಲೆಯಲ್ಲಿ ಕನ್ನಡ ಸೊಗಡು ಹರಡಿ: ಶಾಸಕ ಎಚ್.ಡಿ.ತಮ್ಮಯ್ಯ

Feb 27 2025, 12:32 AM IST
ಸಾಹಿತ್ಯದ ಲೋಕದ ದಿಗ್ಗಜ ಕುವೆಂಪು ಜನಿಸಿದ ಜಿಲ್ಲೆಯಲ್ಲಿ ಕನ್ನಡದ ತೇರನ್ನು ಒಂದಾಗಿ ಎಳೆದು, ಮುಂದಿನ ಪೀಳಿಗೆಗೆ ಭಾಷಾ ಸೊಗಡನ್ನು ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರು ಹೊರಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಿವರಾತ್ರಿ ಸಡಗರ: ದೇವಾಲಯಗಳಲ್ಲಿ ಭಕ್ತ ಜಂಗುಳಿ

Feb 27 2025, 12:30 AM IST
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಹಾಶಿವರಾತ್ರಿ ಭಕ್ತಿ- ಸಡಗರದಿಂದ ನೆರವೇರಿತು. ಜಿಲ್ಲೆಯ ಶಿವ ದೇವಾಲಯಗಳಲ್ಲಿ ಸಾವಿರಾರು ಭಕ್ತ ಜನರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಇತರ ದೇವಾಲಯಗಳಲ್ಲೂ ಶಿವರಾತ್ರಿಯ ಸಂಭ್ರಮ ಕಂಡುಬಂತು.

ಮಹಾರಾಷ್ಟ್ರ ಲಾರಿ ಚಾಲಕರಿಗೆ ಕನ್ನಡ ಶಾಲು!

Feb 26 2025, 01:04 AM IST
ದೊಡ್ಡಬಳ್ಳಾಪುರ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಸಾರಿಗೆ ಬಸ್‌ಗಳ ಮೇಲೆ ಎಂಇಎಸ್ ಪುಂಡರು ದಾಳಿ ನಡೆಸಿ ಮಸಿ ಬಳಿದು, ಚಾಲಕರನ್ನು ನಿಂದಿಸಿರುವ ಪ್ರಕರಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ದೊಡ್ಡಬಳ್ಳಾಪುರದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಕಲೆ, ಕಲಾವಿದರ ಸಂರಕ್ಷಣೆಗೆ ಹುಟ್ಟಿದ್ದೇ ಕನ್ನಡ ಜಾನಪದ ಪರಿಷತ್

Feb 26 2025, 01:02 AM IST
ತರೀಕೆರೆ, ಕನ್ನಡ ಜಾನಪದ ಪರಿಷತ್ ಕಲೆ ಹಾಗೂ ಕಲಾವಿದರ ಸಂರಕ್ಷಣೆಗೋಸ್ಕರ ಹುಟ್ಟಿಕೊಂಡಂತ ಸಂಸ್ಥೆ ಎಂದು ಚಿಕ್ಕಮಗಳೂರು ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ ಹೇಳಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 183
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved