• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಕಾವ್ಯ ಪರಂಪರೆ ಶ್ರೀಮಂತ: ಡಿ.ವಿ. ಬಡಿಗೇರ

Oct 01 2025, 01:00 AM IST
ಕನ್ನಡ ಕಾವ್ಯ ಪರಂಪರೆ ಶ್ರೀಮಂತವಾಗಿದ್ದು, ಅದನ್ನು ಇಂದಿನ ಕವಿಗಳಿಗೆ ಓದುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಂಡು ಕವಿತೆಗಳನ್ನು ಬರೆದಾಗ ಮೌಲ್ಯ ಹೆಚ್ಚಾಗುತ್ತದೆ.

ಕನ್ನಡ ಪುಸ್ತಕಗಳ ರಿಯಾಯ್ತಿ ಮಾರಾಟ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ

Oct 01 2025, 01:00 AM IST
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕನ್ನಡ ಪುಸ್ತಕಗಳ ರಿಯಾಯ್ತಿ ಮಾರಾಟ ಮೇಳಕ್ಕೆ ಸಾರ್ವಜನಿಕರಿಂದ, ಪುಸ್ತಕ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಭಾರಿ ರಿಯಾತಿಯಲ್ಲಿ ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದು, ಇಂದು ಮೇಳಕ್ಕೆ ತೆರೆ ಬೀಳಲಿದೆ.

ಭೈರಪ್ಪ ಕನ್ನಡ ಸಾರಸ್ವತ ಲೋಕದ ಧ್ರುವತಾರೆ: ಶಾಸಕ ಆರಗ

Sep 30 2025, 02:00 AM IST
ಕನ್ನಡ ಸಾರಸ್ವತ ಲೋಕದ ಧೃವತಾರೆಯಂತಿದ್ದ ಎಸ್.ಎಲ್.ಭೈರಪ್ಪನವರು ವಿಶ್ವಕವಿಯಾಗಿದ್ದು ಕೃತಿಯ ಜತೆಗೆ ಶಾಶ್ವತವಾಗಿ ಉಳಿದಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಯೋಜನೆಗಳ ತೂಗುಗತ್ತಿಯಲ್ಲಿ ಉತ್ತರ ಕನ್ನಡ

Sep 30 2025, 12:00 AM IST
ಉತ್ತರ ಕನ್ನಡದ ಮೇಲೆ ಒಂದಾದ ಮೇಲೊಂದು ಯೋಜನೆಯ ತೂಗುಕತ್ತಿ ನೇತಾಡುತ್ತಿದೆ. ಜಿಲ್ಲೆಯ ಜನತೆಗೆ ಈಗ ಬದುಕಿಗಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಎಸ್.ಎಲ್. ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ: ಚಂದ್ರಶೇಖರ್

Sep 30 2025, 12:00 AM IST
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದ ಸಾಮಾನ್ಯ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಭೈರಪ್ಪ ಅವರು, ಬಾಲ್ಯದಲ್ಲಿಯೇ ತಮ್ಮ ತಾಯಿಯನ್ನು ಕಳೆದುಕೊಂಡರು. ಅತ್ಯಂತ ಬಡತನದಲ್ಲಿ ವಿದ್ಯಾಭ್ಯಾಸವನ್ನು ಮಾಡಿ ನಾಡಿನ ಶ್ರೇಷ್ಠಕಾದಂಬರಿಕಾರರಲ್ಲಿ ಒಬ್ಬರಾದರು.

ಕನ್ನಡ ಕಾದಂಬರಿ ಕ್ಷೇತ್ರ ಕಂಡ ಶ್ರೇಷ್ಠ ಬರಹಗಾರ ಭೈರಪ್ಪ: ಕೊಟ್ರೇಶ್

Sep 30 2025, 12:00 AM IST
ವಾರನ್ನದಲ್ಲಿ ಬೆಳೆದ ಭೈರಪ್ಪನವರಿಗೆ ಗ್ರಾಮೀಣ ಹಾಗೂ ಕಡುಬಡತನದ ಬದುಕಿನ ಸ್ಪರ್ಶವಿತ್ತು. ಬೆಂದು ಬಸವಳಿದು ಉನ್ನತ ಹಂತಕ್ಕೆ ತಲುಪಿದ್ದರಿಂದಲೇ ಅವರ ಕಾದಂಬರಿಗಳಲ್ಲಿ ತಳ ಸಮುದಾಯದ ತಲ್ಲಣಗಳನ್ನು ಹೃದ್ಯವಾಗಿ ಚಿತ್ರಿಸಿದ್ದಾರೆ .

ಭೈರಪ್ಪರ ಅಗಲಿಕೆ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟ

Sep 29 2025, 03:02 AM IST
ನಾಡಿನ ಶ್ರೇಷ್ಠ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಅವರನ್ನು ಕಳೆದುಕೊಂಡಿದ್ದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ಕನ್ನಡ ಪುಸ್ತಕಗಳನ್ನು ಕೊಂಡು ಓದಬೇಕು: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

Sep 29 2025, 01:03 AM IST
ಆಧುನಿಕ ಯುಗದಲ್ಲಿ ಪುಸ್ತಕ ಓದುಗರ ಸಂಖ್ಯೆ ಕುಗ್ಗುತ್ತಿದೆ. ಕೆಲವರು ಆಧುನಿಕ ತಂತ್ರಜ್ಞಾನ ಬಳಸಿ ಓದುವ ಹವ್ಯಾಸಕ್ಕೆ ಕಟ್ಟು ಬಿದ್ದಿದ್ದಾರೆ. ಆಧುನಿಕ ಸಾಧನಗಳಿಂದ ಓದುವುದು ಅಷ್ಟು ಖುಷಿಯನ್ನು ನೀಡುವುದಿಲ್ಲ. ಕವಿಗಳು ಹೊಸ ಹೊಸ ಚಿಂತನೆಯನ್ನು ಬೆಳೆಸಿ ಸಮಾಜಮುಖಿ ಲೇಖನ ನೀಡುತ್ತಾರೆ. ಅದನ್ನು ಕಾರ್ಯರೂಪಕ್ಕೆ ತರಬೇಕು.

ಬೆಂಗಳೂರು : ಕನ್ನಡ ಮಾತಾಡಿದ್ದಕ್ಕೆ ಎಸ್‌ಐಗೆ ಅವಾಜ್‌!

Sep 28 2025, 09:18 AM IST

ಕರ್ತವ್ಯ ನಿರತ ಸಂಚಾರ ಮಹಿಳಾ ಪಿಎಸ್‌ಐ ಹಾಗೂ ಸಿಬ್ಬಂದಿಯೊಂದಿಗೆ ಮದ್ಯದ ಅಮಲಿನಲ್ಲಿ ಅನುಚಿತ ವರ್ತನೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಹಾರ ಮೂಲದ ವ್ಯಕ್ತಿಯನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕನ್ನಡ ಸಾಹಿತ್ಯ, ಸಂಸ್ಕೃತಿಗೆ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರ

Sep 28 2025, 02:00 AM IST
ವಿಶ್ವೇಶ್ವರಯ್ಯನವರು ಬಾಲ್ಯದಿಂದಲೂ ಪ್ರತಿಭಾವಂತರು ಬ್ರಿಟಿಷ್ ಸರ್ಕಾರದಲ್ಲಿ ತಮ್ಮ ಸೇವೆಯನ್ನು ಪ್ರಾರಂಭಿಸಿ ವಿಶ್ವದಲ್ಲಿಯೇ ಮೊಟ್ಟಮೊದಲನೇ ಪೇಟೆಂಟ್ ಪಡೆದ ಎಂಜಿನೀಯರರು ಆಗಿದ್ದರು. ಪುಣೆಯ ಖಡಕವಾಸ್ಲಾ ಆಣೆಕಟ್ಟು, ಲೆಗ್ರಾ ಆಣೆಕಟ್ಟು ಮತ್ತು ಕೆಆರ್‌ಎಸ್‌ಗಳಿಗೆ ತನ್ನಷ್ಟಕ್ಕೆ ತಾನೇ ತೆಗೆದುಕೊಳ್ಳುವ ಮತ್ತು ಮುಚ್ಚುವ ಗೇಟುಗಳನ್ನು ತಯಾರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 182
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved