• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಭಾಷಿಕರಿಗೆ ಕನ್ನಡ ಕಲಿಸಲು ಧಾರವಾಡದಲ್ಲಿ ಕಲಿಕಾ ಕೇಂದ್ರ

Jul 10 2025, 12:45 AM IST
ಜಿಲ್ಲೆಯ ಬ್ಯಾಂಕ್, ಅಂಚೆ ಕಚೇರಿ, ಕೈಗಾರಿಕೆ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೇರೆ ರಾಜ್ಯಗಳ ಉದ್ಯೋಗಿಗಳು ಕನ್ನಡ ಕಲಿಯಬೇಕು. ಅವರ ಆಸಕ್ತಿಗೆ ಅನುಗುಣವಾಗಿ ಕನ್ನಡ ಕಲಿಕಾ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ತರಬೇತಿ ಅವಧಿಯ ಮೂರು ತಿಂಗಳಲ್ಲಿ ಉದ್ಯೋಗಿಗೆ ಕನ್ನಡ ಮಾತನಾಡಲು ಸಾಮಾನ್ಯ ಕನ್ನಡ ಹೇಳಿಕೊಡಲಾಗುತ್ತದೆ.

ಕನ್ನಡ ಶಾಲೆಗಳ ಉಳಿವಿಗಾಗಿ ವಾಟಾಳ್ ನಾಗರಾಜ್‌ ಪ್ರತಿಭಟನೆ

Jul 09 2025, 12:18 AM IST
ಖಾಸಗಿ ಕನ್ನಡ ಶಾಲೆಗಳಿಗೆ ಕಳೆದ 29 ವರ್ಷಗಳಿಂದ ಅನುದಾನ ನೀಡುತ್ತಿಲ್ಲ. 10 ವರ್ಷಗಳಿಂದ ಸುಮಾರು 10 ಸಾವಿರ ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ. ಕನ್ನಡಿಗರಿಗೆ ಉದ್ಯೋಗ ಕೇಳುವವರೇ ಇಲ್ಲದಂತಾಗಿದೆ ಎಂದು ಟೀಕಿಸಿದರು.

ಇಎಲ್‌ಐ ಯೋಜನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷೆ

Jul 09 2025, 12:18 AM IST
ಎಂಪ್ಲಾಯ್‌ಮೆಂಟ್‌ ಲಿಂಕ್ಡ್‌ ಇನ್ಸೆಂಟಿವ್‌- ಇಎಲ್‌ಐ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20ರಿಂದ 25 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಪ್ರಾದೇಶಿಕ ಆಯುಕ್ತ ರಾಜೀಬ್‌ ಮುಖರ್ಜಿ ತಿಳಿಸಿದ್ದಾರೆ.

ದೇಜಗೌ ಕನ್ನಡ ಭಾಷೆಯ ಅಸ್ಮಿತೆ: ಡಾ. ಪುಟ್ಟರಾಜು

Jul 07 2025, 11:48 PM IST
ಮೈಸೂರು: ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಮಾನ್ಯತೆ ದೊರೆಯಬೇಕೆಂದು ಜೀವನದ ಅಂತ್ಯದವರೆಗೂ ಹೋರಾಡಿ ಕನ್ನಡವನ್ನೇ ಉಸಿರಾಗಿಸಿಕೊಂಡಿದ್ದ ದೇಜಗೌ ಕನ್ನಡದ ಅಸ್ಮಿತೆ ಎಂದು ಅಚೀವರ್ಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಸಿ.ಆರ್. ಪುಟ್ಟರಾಜು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ 115 ಶಾಲೆಗಳಲ್ಲಿ ಇಂಗ್ಲಿಷ್‌ ಕಲಿಕೆಗೆ ಅಸ್ತು

Jul 07 2025, 11:48 PM IST
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ 123 ಶಾಲೆಗಳಲ್ಲಿ ಕನ್ನಡದೊಂದಿಗೆ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ನೀಡಲಾಗುತ್ತಿದೆ. ಈಗ ಹೆಚ್ಚುವರಿಯಾಗಿ 115 ಶಾಲೆಗಳು ಸೇರ್ಪಡೆಯಾಗಿ, ಒಟ್ಟು 238 ಶಾಲೆಗಳು ದ್ವಿಭಾಷಾ ಶಾಲೆಗಳಾಗಿ ಪರಿವರ್ತನೆಯಾದಂತಾಗಿದೆ.

ಕನ್ನಡ ಉಳಿದಿರುವುದೇ ಶಾಲೆಗಳಲ್ಲಿ

Jul 06 2025, 11:48 PM IST
ಕಾನ್ವೆಂಟ್ ವ್ಯಾಮೋಹ, ಪರಭಾಷೆ ಬಳಸುವ ಪ್ರೀತಿ ಮತ್ತುತೋರ್ಪಡಿಕೆ ಪ್ರದರ್ಶನದಿಂದಾಗಿ ಇಂದು ಕನ್ನಡ ಮಾತನಾಡುವವರು, ಓದುವವರ ಸಂಖ್ಯೆ ಕ್ಷೀಣಿಸುತ್ತಿದೆ. ಕನ್ನಡ ಭಾಷೆ ಜೀವಂತಿಕೆಯಾಗಿ ಪ್ರತಿಯೊಬ್ಬರ ಮನೆಮಾತಾಗಿರುವುದು ಗ್ರಾಮೀಣ ಭಾಗದಲ್ಲಿ ಮಾತ್ರ. ಕನ್ನಡ ಶಾಲೆಗಳು ನಶಿಸಿಹೋದರೆ ಕನ್ನಡಕ್ಕೆ ಖಂಡಿತಾ ಕುತ್ತು ಬರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ

Jul 06 2025, 01:53 AM IST
ಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ, ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ ಎಂದು ಕಾಮತ್‌ ಹೇಳಿದ್ದಾರೆ.

‘ಕನ್ನಡ’ ಅವಹೇಳನಕಾರಿ ಹೇಳಿಕೆ ನೀಡದಂತೆ ಕಮಲ್‌ಗೆ ನಿರ್ಬಂಧ

Jul 05 2025, 11:06 AM IST

ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲಹಾಸನ್‌ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧಾಜ್ಞೆ ಹೊರಡಿಸಿದೆ.

ಉಡುಪಿ ಕನ್ನಡ ಸಾಹಿತ್ಯ ಪರಿಷತ್‌: ‘ಮನೆಯೇ ಗ್ರಂಥಾಲಯ’ ಅಭಿಯಾನ

Jul 04 2025, 11:50 PM IST
ಮಣಿಪಾಲ ಮಂಚಿಕೆರೆ ಬಳಿಯ ಗ್ರೀನ್ ವ್ಯಾಲಿ ಪ್ಯಾರಡೈಸ್ ಫಾರ್ ಸೀನಿಯರ್ ಸಿಟಿಜನ್ ನಲ್ಲಿ ಗುರುವಾರ ‘ಮನೆಯೇ ಗ್ರಂಥಾಲಯ ಅಭಿಯಾನ’ ಕಾರ್ಯಕ್ರಮ ನಡೆಯಿತು.

ಕನ್ನಡ ಭಾಷೆ ಸಂವರ್ಧನೆಗೆ ಯುವಕರು ಶ್ರಮಿಸಲಿ

Jul 04 2025, 11:47 PM IST
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನ ಯುವ ಜನತೆ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ಕನ್ನಡ ಭಾಷೆಯ ಸಂವರ್ಧನೆಗೆ ದುಡಿಯಬೇಕು ಎಂದು ಆಡಳಿತ ಅಧಿಕಾರಿ ಪ್ರೊ.ಐ.ಎಸ್. ಕಾಳಪ್ಪನವರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 170
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved